ಪುತ್ರಿಯ ಮದುವೆಗೆ ತನ್ನ ಕ್ಷೇತ್ರದ ಮತದಾರರಿಗೆ ಡ್ಕ ಶಿವಕುಮಾತ್ ಕೊಟ್ಟ ಗಿಫ್ಟ್ ಏನು ಗೊತ್ತೇ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಪುತ್ರಿ ವಿವಾಹ ಹಿನ್ನೆಲೆ ಕನಕಪುರ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಭರ್ಜರಿ ಉಡುಗೊರೆ ನೀಡಿ, ವಧು-ವರರಿಗೆ ಆಶೀರ್ವಾದ ಮಾಡುವಂತೆ ಮನವಿ ಮಾಡಿದ್ದರು. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಎಲ್ಲರನ್ನು ಕರೆದು ಮದುವೆ ಮಾಡುವ ಹುಮ್ಮಸ್ಸಿನಲ್ಲಿದ್ದ ಡಿಕೆಶಿ ಕೊರೊನಾ ಕಾರಣದಿಂದ ಮದುವೆಯನ್ನು ಕುಟಂಬ ಸದಸ್ಯರು ಮತ್ತು ಬಂದು ಬಳಗಕ್ಕೆ ಸೀಮಿತಗೊಳಿಸಿದ್ದಾರೆ. ಆದರೆ, ಮದುವೆ ಸಂಬಂಧ ತಾಲೂಕಿನ ಮತದಾರರಿಗೆ ಬಟ್ಟೆಯ ಉಡುಗೊರೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಮೊಮ್ಮಗ, … Read more