ಮದುವೆಯಾಗಿ ಇನ್ನು ಮಕ್ಕಳಾಗಿಲ್ಲ ಯಾಕೆ? ಜನರ ಪ್ರಶ್ನೆಗೆ ನಟಿ ಶ್ವೇತಾ ಪ್ರಸಾದ್ ಉತ್ತರ
ಶ್ವೇತಾ ಪ್ರಸಾದ್ ಕನ್ನಡ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ. ಶ್ರೀರಸ್ತು ಶುಭಮಸ್ತು’ವಿನ ಜಾನ್ಹವಿಯಾಗಿ,ರಾಧಾ ರಮಣ’ದ ರಾಧಾ ಆಗಿ ಕನ್ನಡಿಗರಿಗೆ ತುಂಬಾ ಪರಿಚಯ. ಮೂಲತಃ ಶಿವಮೊಗ್ಗದವರಾದ ಇವರು ಆರ್.ವಿ.ಇಂಜಿನಿಯರಿಂಗ್ ಕಾಲೇಜಿನಲ್ಲಿ ಆರ್ಕಿಟಿಕ್ಚೆರ್ ವಿಭಾಗದಲ್ಲಿ ಪದವಿ ಪಡೆದಿದ್ದಾರೆ. ನಂತರ ಕನ್ನಡದ ಪ್ರಮುಖ ರೇಡಿಯೋ ಜಾಕಿ ಆರ್.ಜೆ ಪ್ರದೀಪ್ರನ್ನು ಮದುವೆಯಾದರು. ಒಂದು ದಿನ ಪೇಸ್ಬುಕ್ನಲ್ಲಿ ಇವರ ಪೋಟೋ ನೋಡಿದ ನಿರ್ಮಾಪಕಿ ಶೃತಿ ನಾಯ್ಡು ತಮ್ಮ ಮುಂದಿನ ಸೀರಿಯಲ್ನಲ್ಲಿ ನಟಿಸಲು ಆಫರ್ ನೀಡಿದರೂ,ಮೊದಮೊದಲು ನಿರಾಕರಿಸಿದರೂ ಪತಿಯ ಪ್ರೋತ್ಸಾಹದಿಂದ ನಟಿಸಿಲು ಒಪ್ಪಿಕೊಂಡರು. … Read more