ನಾನು ಸುಚೇಂದ್ರ ಪ್ರಸಾದ್ ಅವರನ್ನು ಮದುವೇನೇ ಆಗಿಲ್ಲ. ಮದುವೆ ವಿಚಾರದ ಬಗ್ಗೆ ಪವಿತ್ರ ಲೋಕೇಶ್ ಅವರ ಮೊದಲ ಪ್ರತಿಕ್ರಿಯೆ

ಇತ್ತೀಚೆಗೆ ಪವಿತ್ರಾ ಲೋಕೇಶ್ ಮತ್ತು ತೆಲುಗು ನಟ ನರೇಶ್ ಅವರ ಸುದ್ದಿ ಜೋರಾಗಿ ಹರಿದಾಡುತ್ತಿದೆ. ನಟಿ ಪವಿತ್ರಾ ಲೋಕೇಶ್ ಅವರು ತೆಲುಗು ಹಿರಿಯ ನಟ ನರೇಶ್ ಅವರ ಜೊತೆ ಸ್ನೇಹ ಬೆಳೆಸಿ ನಂತರ ಇಬ್ಬರೂ ಮದುವೆ ಕೂಡ ಆಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ನರೇಶ್ ಮತ್ತು ಪವಿತ್ರಾ ಲೋಕೇಶ್ ಮದುವೆಯಾಗಿ ಸಂಸಾರ ನಡೆಸುತ್ತಿದ್ದಾರೆ ಎಂದೆಲ್ಲಾ ಗಾಸಿಪ್ ಗಳು ಕೇಳಿ ಬರುತ್ತಿವೆ. ಆದರೆ ಈ ಎಲ್ಲ ಗಾಸಿಪ್ ಗಳಿಗೆ ಪವಿತ್ರ ಲೋಕೇಶ್ ಅವರು ಪ್ರತಿಕ್ರಿಯೆ ನೀಡಿ ಫುಲ್ ಸ್ಟಾಪ್ … Read more

ಬ್ರಾಹ್ಮಣನಾಗಿ ಶಿವನ ಪೂಜೆ ಮಾಡುವಾಗ ಜನಿವಾರ ಏಕೆ ಹಾಕಿಲ್ಲ ಎಂಬ ಪ್ರಶ್ನೆಗೆ ಮಾಸ್ಟರ್ ಆನಂದ್ ಕೊಟ್ಟ ಉತ್ತರವೇನು ಗೊತ್ತಾ

ಮಾಸ್ಟರ್ ಆನಂದ್ ಅವರು ಚಿಕ್ಕ ವಯಸ್ಸಿನಿಂದಲೂ ಕರ್ನಾಟಕಕ್ಕೆ ಚಿರಪರಿಚಿತ. ಗೌರಿ ಗಣೇಶ ಎಂಬ ಚಿತ್ರದ ಮೂಲಕ ಬಾಲನಟನಾಗಿ ಇಡೀ ಕರ್ನಾಟಕದ ಎಲ್ಲೆಡೆ ಮಾಸ್ಟರ್ ಆನಂದ್ ಅವರು ಪ್ರಸಿದ್ಧಿ ಪಡೆದಿದ್ದರು. 90 ರ ದಶಕದಲ್ಲಿ ಮಾಸ್ಟರ್ ಆನಂದ್ ಅವರು ಕರ್ನಾಟಕದ ಪ್ರಸಿದ್ಧ ಬಾಲನಟನಾಗಿ ದ್ದರು. ಅತಿ ಚಿಕ್ಕ ವಯಸ್ಸಿನಲ್ಲಿಯೇ ಮಾಸ್ಟರ್ ಆನಂದ್ ಅವರಿಗೆ ಅಭಿನಯ ಶಾರದೆ ಒಲಿದಿದ್ದಾಳೆ. ಬಾಲನಟನಾಗಿ ಅಭಿನಯಿಸಿ ಹಲವಾರು ರಾಜ್ಯಪ್ರಶಸ್ತಿಗಳನ್ನು ಕೂಡ ಮಾಸ್ಟರ್ ಆನಂದ್ ಅವರು ಗಳಿಸಿದ್ದಾರೆ. ವಿಪರ್ಯಾಸವೆಂದರೆ ಮಾಸ್ಟರ್ ಆನಂದ್ ಅವರಿಗೆ ಬಾಲನಟನಾಗಿ ಸಿನಿಮಾದಲ್ಲಿ … Read more

ಭುವಿಯನ್ನು ಮೂರೇ ತಿಂಗಳಲ್ಲಿ ಮನೆಯಿಂದ ಹೊರಗೆ ಓಡಿಸ್ತೀನಿ. ಶುರುವಾಯಿತು ವರುಧಿನಿ ಹೊಸ ಪ್ಲಾನ್

ಪ್ರೇಕ್ಷಕರ ಬಹು ನಿರೀಕ್ಷಿತ ಹರ್ಷ ಹಾಗೂ ಭುವಿಯ ಮದುವೆ ಕೊನೆಗೂ ನೆರವೇರಿದೆ. ಸಾಕಷ್ಟು ಅಡೆಚಣೆಗಳ ನಡುವೆಯೂ ಹರ್ಷಭುವಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇವರಿಬ್ಬರ ಮದುವೆ ನೆರವೇರುತ್ತೋ ಇಲ್ಲವೋ ಎನ್ನುವುದು ಪ್ರೇಕ್ಷಕರ ಆತಂಕವಾಗಿತ್ತು. ಆ ಮಟ್ಟಿಗೆ ಕುತೂಹಲವನ್ನು ಹುಟ್ಟುಹಾಕಿತ್ತು ಕನ್ನಡತಿ ಧಾರಾವಾಹಿ. ಹೌದು, ಕನ್ನಡ ಕಿರುತೆರೆಯಲ್ಲಿ ಅತ್ಯಂತ ಜನಪ್ರಿಯ ಧಾರವಾಹಿ ಎನಿಸಿಕೊಂಡಿರುವುದು ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಕನ್ನಡತಿ. ಕನ್ನಡತಿಯನ್ನು ನೋಡದೆ ಇರುವ ಪ್ರೇಕ್ಷಕರ ಇಲ್ಲ. ಕನ್ನಡತಿ ಆರಂಭದಿಂದಲೂ ಹಲವಾರು ಟ್ವಿಸ್ಟ್ ಗಳನ್ನ ಕಂಡು ಜನರ ಮೆಚ್ಚಿನ ಧಾರಾವಾಹಿ ಎನಿಸಿದೆ. … Read more

ಸಚಿನ್ ಪುತ್ರನ ಬಗ್ಗೆ ಸಂತೋಷ ವ್ಯಕ್ತಪಡಿಸಿದ ವಿದೇಶಿ ಮಹಿಳಾ ಕ್ರಿಕೆಟರ್ ಜೊತೆ ಸಚಿನ್ ತೆಂಡೂಲ್ಕರ್ ಮಗನ ಸುತ್ತಾಟ ಓಡಾಟ

ಕ್ರಿಕೆಟ್ ದೇವರು ಎಂದೇ ಪ್ರಸಿದ್ಧರಾಗಿರುವ ಕ್ರಿಕೆಟ್ ಮಾಂತ್ರಿಕ ಸಚಿನ್ ತೆಂಡೂಲ್ಕರ್. ಅತಿ ಕಿರಿಯ ವಯಸ್ಸಿನಲ್ಲಿ ಕ್ರಿಕೆಟ್ ಫೀಲ್ಡ್ ಗೆ ಇಳಿದು ಇಂದು ಅತ್ಯಂತ ಫೇಮಸ್ ಕ್ರಿಕೆಟಿಗ ಎನಿಸಿರುವ ಸಚಿನ್ ತೆಂಡೂಲ್ಕರ್ ಕ್ರಿಕೆಟ್ ನಿಂದ ನಿವೃತ್ತಿ ಪಡೆದಿದ್ದಾರೆ. ಇದೀಗ ಅವರ ಮಗ ಅರ್ಜುನ್ ತೆಂಡೂಲ್ಕರ್ ಕೂಡ ಅತ್ಯುತ್ತಮ ಕ್ರಿಕೆಟಿಗನಾಗುವ ಹಂಬಲ ಹೊಂದಿದ್ದಾರೆ. ಸಚಿನ್ ತೆಂಡೂಲ್ಕರ್ ಮಗಳು ಸಿನಿಮಾ, ಮಾಡಲಿಂಗ್ ಕ್ಷೇತ್ರಕ್ಕೆ ಹೋದರೆ ಮಗ ಅರ್ಜುನ್ ತೆಂಡೂಲ್ಕರ್ ಅಪ್ಪನಂತೆ ಕ್ರಿಕೆಟ್ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಸದ್ಯ ಅರ್ಜುನ್ ಇಂಗ್ಲಿಂಡಿನಲ್ಲಿದ್ದಾರೆ. ಅವರ ಫೋಟೋವೊಂದನ್ನು … Read more

ಮೊಣಕಾಲು ನೋವಿಗೆ ಕೇವಲ ನಲವತ್ತು ರೂಪಾಯಿಯ ಚಿಕಿತ್ಸೆ ಪಡೆಯುತ್ತಿರುವ ಮಹೇಂದ್ರ ಸಿಂಗ್ ಧೋನಿ

ಮಹೇಂದ್ರ ಸಿಂಗ್ ಧೋನಿಯವರು ಭಾರತದ ಕ್ರಿಕೆಟ್ ಕ್ಷೇತ್ರದಲ್ಲಿ ಅದ್ಭುತ ಸಾಧನೆಗಳನ್ನು ಮಾಡಿದ್ದಾರೆ. ಮಹೇಂದ್ರ ಸಿಂಗ್ ಧೋನಿ ಅವರಂತಹ ಫಿನಿಶರ್ ಮತ್ತು ಕ್ಯಾಪ್ಟನ್ ಮತ್ತೊಬ್ಬರಿಲ್ಲ. ಮಹೇಂದ್ರ ಸಿಂಗ್ ಧೋನಿಯವರು ಮೈದಾನಕ್ಕಿಳಿದರೆ ಕ್ರಿಕೆಟ್ ವೀಕ್ಷಕರಿಗೆ ಎಲ್ಲಿಲ್ಲದ ಸಡಗರ. ಎಲ್ಲಾ ಕ್ರಿಕೆಟ್ ವೃತ್ತಿಗೆ ಧೋನಿಯವರು ನಿವೃತ್ತಿಯನ್ನು ಘೋಷಿಸಿ ಇದೀಗ ಕೇವಲ ಐಪಿಎಲ್ ಆಟವನ್ನು ಮಾತ್ರ ಆಡುತ್ತಿದ್ದಾರೆ. ಇಂಡಿಯನ್ ಟೀಮ್ ನಲ್ಲಿ ನಾವೆಲ್ಲ ಧೋನಿಯವರನ್ನು ಖಂಡಿತ ಮಿಸ್ ಮಾಡಿಕೊಳ್ಳುತ್ತಿರುವುದು ನಿಜ. ಧೋನಿ ನಿವೃತ್ತಿ ತೆಗೆದುಕೊಂಡ ನಂತರ ಭಾರತ ತಂಡಕ್ಕೆ ಕೋಚ್ ಮತ್ತು ಮೆಂಟರ್ … Read more

error: Content is protected !!