ಒಂದೊತ್ತಿನ ಊಟ ಇಲ್ಲದಿದ್ರೂ ಪರವಾಗಿಲ್ಲ ಆದ್ರೆ ಅದು ಮುಖ್ಯ, ಸಮಂತಾ ಹೇಳಿದ್ದೇನು ಗೊತ್ತಾ
ಹಲವು ವರ್ಷಗಳ ಕಾಲ ಪ್ರೀತಿಸಿ ಮದುವೆ ಆದ ಸಮಂತಾ ರುತ್ ಪ್ರಭು ಮತ್ತು ನಾಗ ಚೈತನ್ಯ ಅವರು ವಿಚ್ಛೇದನ ಪಡೆಯುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಪರಸ್ಪರ ಅನ್ಯೋನ್ಯವಾಗಿ ಇದ್ದಂತೆ ಸದಾ ಕಾಣಿಸಿಕೊಳ್ಳುತ್ತಿದ್ದ ಅವರಿಬ್ಬರ ನಡುವೆ ಯಾವ ವಿಚಾರಕ್ಕೆ ಮನಸ್ತಾಪ ಮೂಡಿತೋ ಗೊತ್ತಿಲ್ಲ. ಅಂತಿಮವಾಗಿ ಅವರು ತಮ್ಮ ದಾಂಪತ್ಯ ಜೀವನಕ್ಕೆ ಫುಲ್ ಸ್ಟಾಪ್ ಹಾಕಿದರು. ಈ ವಿಚ್ಛೇದನಕ್ಕೆ ಕಾರಣ ಏನು ಎಂಬುದನ್ನು ತಿಳಿಯಲು ಅಭಿಮಾನಿಗಳು ಕಾದಿದ್ದಾರೆ. ಆದರೆ ಈವರೆಗೂ ಆ ಕಾರಣದ ಬಗ್ಗೆ ಈ ಮಾಜಿ ದಂಪತಿ ಬಾಯಿ … Read more