ಒಂದೊತ್ತಿನ ಊಟ ಇಲ್ಲದಿದ್ರೂ ಪರವಾಗಿಲ್ಲ ಆದ್ರೆ ಅದು ಮುಖ್ಯ, ಸಮಂತಾ ಹೇಳಿದ್ದೇನು ಗೊತ್ತಾ

ಹಲವು ವರ್ಷಗಳ ಕಾಲ ಪ್ರೀತಿಸಿ ಮದುವೆ ಆದ ಸಮಂತಾ ರುತ್​ ಪ್ರಭು ಮತ್ತು ನಾಗ ಚೈತನ್ಯ ಅವರು ವಿಚ್ಛೇದನ ಪಡೆಯುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಪರಸ್ಪರ ಅನ್ಯೋನ್ಯವಾಗಿ ಇದ್ದಂತೆ ಸದಾ ಕಾಣಿಸಿಕೊಳ್ಳುತ್ತಿದ್ದ ಅವರಿಬ್ಬರ ನಡುವೆ ಯಾವ ವಿಚಾರಕ್ಕೆ ಮನಸ್ತಾಪ ಮೂಡಿತೋ ಗೊತ್ತಿಲ್ಲ. ಅಂತಿಮವಾಗಿ ಅವರು ತಮ್ಮ ದಾಂಪತ್ಯ ಜೀವನಕ್ಕೆ ಫುಲ್​ ಸ್ಟಾಪ್​ ಹಾಕಿದರು. ಈ ವಿಚ್ಛೇದನಕ್ಕೆ ಕಾರಣ ಏನು ಎಂಬುದನ್ನು ತಿಳಿಯಲು ಅಭಿಮಾನಿಗಳು ಕಾದಿದ್ದಾರೆ. ಆದರೆ ಈವರೆಗೂ ಆ ಕಾರಣದ ಬಗ್ಗೆ ಈ ಮಾಜಿ ದಂಪತಿ ಬಾಯಿ … Read more

ಪ್ರತಿದಿನ ಬಟ್ಟೆಯನ್ನು ತೊಳೆಯುವ ಮುನ್ನ ಈ ಚಿಕ್ಕ ಕೆಲಸ ಮಾಡಿ ನಿಮ್ಮ ದಾರಿದ್ರ್ಯ ನಿವಾರಣೆಯಾಗುವುದು

ಮನುಷ್ಯನ ಜೀವನದ ಪ್ರತಿಯೊಂದು ಹಂತದಲ್ಲೂ ಲಕ್ಷ್ಮಿ ದೇವಿಯುವು ಬಹಳ ಪ್ರಮುಖವಾದ ಪಾತ್ರವನ್ನು ವಹಿಸುತ್ತಾಳೆ. ನಮ್ಮ ಜೇವನದ ಹಲವು ಅವಶ್ಯಕತೆಗಳನ್ನ ಈಡೇರಿಸಿಕೊಳ್ಳಲು ನಮಗೆ ಲಕ್ಷ್ಮಿ ದೇವಿಯ ಅನುಗ್ರಹ ಇರಬೇಕು. ನಮ್ಮ ವ್ಯಾಪಾರ, ಶಿಕ್ಷಣ, ಅರೋಗ್ಯ, ಹೀಗೆ ಹಲವು ಸಮಸ್ಯೆಗಳಿಗೆ ಹಣವೇ ಅಂತಿಮ ಪರಿಹಾರವಾಗಿ ನಮ್ಮ ಜೀವನದಲ್ಲಿ ಗೋಚರಿಸುತ್ತದೆ. ಹೀಗಿರುವಾಗ ಲಕ್ಷೀದೇವಿಯನ್ನು ನಾವು ಸದಾ ಪೂಜಿಸುವುದು ಒಳ್ಳೆಯದು. ಹಾಗು ಸದಾ ಶುಭ್ರವಾದ ಬಟ್ಟೆಗಳನ್ನ ಧರಿಸುವುದು ಸೂಕ್ತ, ಇದರಿಂದ ನಮ್ಮ ದೇಹದಲ್ಲಿ ಸಕಾರಾತ್ಮಕ ಶಕ್ತಿ ಲಭಿಸುತ್ತವೆ. ಇತ್ತೀಚಿನ ದಿನಗಳಲ್ಲಿ ಜನರು ನಮ್ಮನ್ನ … Read more

ಶುಕ್ರದೇವನ ಕೃಪೆಯಿಂದ ಈ 5 ರಾಶಿಯವರಿಗೆ ಶ್ರಾವಣ ತಿಂಗಳಲ್ಲಿ ಯಾವೆಲ್ಲ ಶುಭಫಲಗಳಿವೆ ನೋಡಿ

ಜ್ಯೋತಿಷ್ಯ ಶಾಸ್ತ್ರದಲ್ಲಿ ಶುಕ್ರ ಗ್ರಹವು ಸಂತೋಷ ಐಷಾರಾಮಿಗಳ ಕಾರಕ ಗ್ರಹವಾಗಿದೆ. ಶುಕ್ರನು ದೈಹಿಕ ಲಕ್ಷಣಗಳ ಜೊತೆಗೆ ಪ್ರೀತಿ ಮತ್ತು ಸೌಂದರ್ಯಕ್ಕೆ ಸಂಬಂಧಿಸಿದೆ. ಶುಕ್ರನು ರಾಶಿಚಕ್ರದ ಚಿಹ್ನೆಗಳನ್ನು ಬದಲಾಯಿಸುವುದು ಅನೇಕ ಜನರ ಜೀವನದಲ್ಲಿ ಮಂಗಳಕರ ಪರಿಣಾಮಗಳನ್ನು ತರುತ್ತದೆ. ಈ ಬಾರಿ ಕರ್ಕಾಟಕ ರಾಶಿಯಲ್ಲಿ ಶುಕ್ರನ ಆಗಮನದಿಂದಾಗಿ, ಕೆಲವು ರಾಶಿಚಕ್ರ ಚಿಹ್ನೆಗಳು ಶೀಘ್ರದಲ್ಲೇ ಹಣ ಮತ್ತು ಪ್ರೀತಿಯ ಜೀವನಕ್ಕೆ ಸಂಬಂಧಿಸಿದ ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ಕರ್ಕಾಟಕದಲ್ಲಿ ಶುಕ್ರನ ಈ ಸಂಕ್ರಮಣವು ಆಗಸ್ಟ್ 7ರ ಭಾನುವಾರದಂದು ಸಂಭವಿಸಲಿದೆ ಮತ್ತು ಆಗಸ್ಟ್ 31ರವರೆಗೆ … Read more

ಪ್ರತಿದಿನ ಒಂದೆರಡು ಬೆಳ್ಳುಳ್ಳಿ ಎಸಳು ತಿನ್ನುವುದರಿಂದ ಆರೋಗ್ಯದಲ್ಲಿ ಆಗುವ ಚಮತ್ಕಾರ ನೋಡಿ

ಅಡುಗೆ ಮನೆಯ ರಾಜ ಎಂಬ ಪಟ್ಟ ಧರಿಸಿರುವ ಬೆಳ್ಳುಳ್ಳಿಯ ಬಗ್ಗೆ ನಿಮಗೆಷ್ಟು ಗೊತ್ತು.ಬೆಳ್ಳಗೆ ರಾತ್ರಿ ಎರಡೆರಡು ಬೆಳ್ಳುಳ್ಳಿ ಎಸಳುಗಳನ್ನು ತಿಂದರೆ ಏನಾಗುತ್ತದೆ ಗೊತ್ತಾ. ನಾವು ದಿನನಿತ್ಯ ಬಳಸುವ ಆಹಾರ ಪದಾರ್ಥಗಳಲ್ಲಿ ತುಂಬಾನೇ ಔಷಧಿ ಗುಣಗಳನ್ನು ಹೊಂದಿದೆ ಇದರಲ್ಲಿ ಬೆಳ್ಳುಳ್ಳಿಯು ಕೂಡ ಒಂದು.ಇದು ಆಹಾರ ಪದಾರ್ಥ ಸಾಮಾಗ್ರಿಯಾಗಿದೆ ಬೆಳ್ಳುಳ್ಳಿಯಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದ್ದು , ಸುಮಾರು ಏಳು ಸಾವಿರ ವರ್ಷಗಳ ಹಿಂದೆಯೇ ಬೆಳ್ಳುಳ್ಳಿಯ ಬಳಕೆಯನ್ನು ಮಾಡುತ್ತಿದ್ದರು ಎಂಬ ಇತಿಹಾಸವಿದೆ. ಬೆಳ್ಳುಳ್ಳಿಯನ್ನು ಮಧ್ಯ ಏಷ್ಯಾಕ್ಕೆ ಸ್ಥಳೀಯವಾಗಿದೆ ಆಹಾ ನಾವು … Read more

ಬುದ್ಧಿವಂತಿಕೆ ಧೈರ್ಯಶಾಲಿಯಾಗಿರುವ ಈ ಸಿಂಹ ರಾಶಿಯವರ ಗುಣಸ್ವಭಾವ ಹೇಗಿರತ್ತೆ ಗೊತ್ತಾ

ಸಿಂಹ ರಾಶಿಯವರ ಗುಣ ಸ್ವಭಾವ ಬೇರೆ ಬೇರೆಯಾಗಿ ಇರುತ್ತದೆ ಹಾಗೆಯೇ ಸಿಂಹ ರಾಶಿಯವರು ಸಿಂಹ ರಾಶಿಯಲ್ಲಿ ಜನಿಸಿದವರ ವಿದ್ಯಾಭ್ಯಾಸ ಕೂಡ ಉತ್ತಮವಾಗಿರುತ್ತದೆ.ಸಿಂಹ ರಾಶಿಯವರು ಪ್ರತಿಯೊಂದು ವಿಚಾರವನ್ನು ಪಾಸಿಟಿವ್ ಆಗಿ ಯೋಚಿಸುತ್ತಾರೆ ಯಾವಾಗಲೂ ಒಳ್ಳೆಯ ಯೋಚನೆಯನ್ನು ಮಾಡುತ್ತ ಇರುತ್ತಾರೆ ಶಾಂತ ಸ್ವಭಾವದವರಾಗಿರುತ್ತಾರೆ ಆದರೆ ಕೋಪ ಗೊಂಡರೆ ಯಾರಿಂದಲೂ ನಿಯಂತ್ರಿಸಲು ಸಾಧ್ಯವಿಲ್ಲಸಿಂಹ ರಾಶಿಯವರು ರಾಜನಂತೆ ಬದುಕಲು ಇಷ್ಟಪಡುತ್ತಾರೆ. ಅವರು ಎಂದಿಗೂ ಇತರರ ಯಶಸ್ಸಿನ ಬಗ್ಗೆ ಅಸೂಯೆ ಪಡುವುದಿಲ್ಲ ಆದರೆ ಸಿಂಹ ರಾಶಿಯವರು ಯಾವಾಗಲೂ ಸಹಾಯಕ್ಕಾಗಿ ಮುಂದಾಗುತ್ತಾರೆ. ಒಳ್ಳೆಯ ಗುಣ ಸ್ವಭಾವವನ್ನು … Read more

ಕ್ರಿಕೆಟ್ ಲೋಕದ ಕ್ರಶ್ ಸ್ಮೃತಿ ಮಂದಣ್ಣ ಅವರ ಅವರ ನಿಜವಾದ ವಯಸ್ಸು ಎಷ್ಟು ಗೊತ್ತಾ

ಹೆಣ್ಣುಮಕ್ಕಳು ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಅದೇ ರೀತಿ ಕ್ರಿಕೆಟ್ ಪ್ರಪಂಚದಲ್ಲಿ ಸಾಧನೆ ಮಾಡಿದ ಮಹಿಳೆ ಸ್ಮೃತಿ ಮಂದಣ್ಣ ಅವರ ಬಗ್ಗೆ ಕೆಲವು ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಯೋಣ. ಹೆಣ್ಣುಮಕ್ಕಳು ಪುರುಷರಿಗೆ ಸರಿಸಮಾನವಾಗಿ ಎಲ್ಲಾ ರಂಗದಲ್ಲೂ ಮುಂದೆ ಇದ್ದಾರೆ. ಭಾರತೀಯ ಮಹಿಳಾ ಕ್ರಿಕೆಟರ್ ಸ್ಮೃತಿ ಮಂದಣ್ಣ ಇವರು ಕ್ರಿಕೆಟ್ ಪ್ರಪಂಚದಲ್ಲಿ ಬಹಳ ಫೇಮಸ್ ಆಗಿದ್ದಾರೆ, ಭಾರತವನ್ನು ಪ್ರತಿನಿಧಿಸಿ ಇವರು ಕ್ರಿಕೆಟ್ ಆಡುತ್ತಾರೆ. ಇವರು ಬ್ಯಾಟ್ಸ್ ಮನ್ ಆಗಿದ್ದಾರೆ, ಇವರು ಕ್ರಿಕೆಟ್ ನಲ್ಲಿ ಸಾಧನೆ ಮಾಡಿದ್ದಾರೆ. ಹಲವಾರು … Read more

ಸಿನಿಮಾಗಳಲ್ಲಿ ರವಿಚಂದ್ರನ್ ರಸಿಕನಂತೆ ಬಿಂಬಿಸಿದ್ಯಾಕೆ? ಕ್ರೇಜಿ ಸ್ಟಾರ್ ಗೆ ಡಿಸ್ಟ್ರೆಬ್ ಮಾಡಿದ ಆ ಸಿನಿಮಾ ಯಾವುದು ಗೊತ್ತಾ, ತೆರೆ ಹಿಂದಿನ ರಿಯಲ್ ಕತೆ ಇಲ್ಲಿದೆ

ಕನ್ನಡ ಚಲನಚಿತ್ರರಂಗದ ಅತ್ಯಂತ ವರ್ಣರಂಜಿತ ವ್ಯಕ್ತಿ ವಿ.ರವಿಚಂದ್ರನ್. ಎದೆಗಾರಿಕೆ ಇರುವಂತಹ ನಟ,ನಿರ್ದೇಶಕ, ನಿರ್ಮಾಪಕ ಎಂದರೂ ಕೂಡ ತಪ್ಪಾಗಲಾರದು. ರವಿಚಂದ್ರನ್ ಅವರು ಖ್ಯಾತ ನಿರ್ಮಾಪಕ ಎನ್ ವೀರಸ್ವಾಮಿ ಅವರ ಪುತ್ರ. ಈಶ್ವರಿ ಪ್ರೊಡಕ್ಷನ್ ಮುಖಾಂತರ ಕನ್ನಡ ಸಿನಿಮಾ ರಂಗಕ್ಕೆ ಹೊಸ ರೂಪ ನೀಡಿದ್ದರು ವೀರಸ್ವಾಮಿ. ಮೊದಲಿಗೆ ರವಿಚಂದ್ರನ್ ಅವರು ನಿರ್ಮಾಪಕರಾಗಿ ಕನ್ನಡ ಸಿನಿಮಾ ರಂಗಕ್ಕೆ ಪಾದಾರ್ಪಣೆಯನ್ನು ಮಾಡುತ್ತಾರೆ. ಇದಾದ ನಂತರ ನಾಯಕ ನಟನಾಗಿ ಕೂಡ ಸಿನಿಮಾದಲ್ಲಿ ಗುರುತಿಸಿಕೊಳ್ಳುತ್ತಾರೆ ವಿ ರವಿಚಂದ್ರನ್. ರವಿಚಂದ್ರನ್ ಅವರು ಸಿನಿಮಾ ರಂಗದಲ್ಲಿ ಸಾಕಷ್ಟು ಏರುಪೇರುಗಳನ್ನು … Read more

ರೈಸ್ ಮಿಲ್​ನಲ್ಲಿ ಗುಮಾಸ್ತನಾಗಿ ಕೆಲಸ ಮಾಡ್ತಿದ್ದ BS.ಯಡಿಯೂರಪ್ಪ ರಾಜಕೀಯದಲ್ಲಿ ಬೆಳೆದಿದ್ದು ಹೇಗೆ ಗೊತ್ತಾ? ನೀವು ತಿಳಿಯದ ರೋಚಕ ಕತೆ ಇಲ್ಲಿದೆ

ಶಿಕಾರಿಪುರದ ರೈಸ್​ ಮಿಲ್​ನ ಗುಮಾಸ್ತರಾಗಿದ್ದ ಬಿ.ಎಸ್. ಯಡಿಯೂರಪ್ಪ ಬಳಿಕ ಆರ್​ಎಸ್​ಎಸ್​ ಸಂಘಟನೆಯಲ್ಲಿ ತೊಡಗಿಸಿಕೊಂಡು ಮುಖ್ಯಮಂತ್ರಿ ಹುದ್ದೆಯನ್ನೂ ಅಲಂಕರಿಸಿದರು. ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಯಡಿಯೂರಪ್ಪನವರ 3 ದಶಕಗಳ ರಾಜಕೀಯ ಜೀವನದ ಕುತೂಹಲಕಾರಿ ಮಾಹಿತಿ ಇಲ್ಲಿದೆ. ಬಿ.ಎಸ್. ಯಡಿಯೂರಪ್ಪ ಬೂಕನಕೆರೆ ಸಿದ್ಧಲಿಂಗಪ್ಪ ಯಡಿಯೂರಪ್ಪ ಇದು ಕರ್ನಾಟಕದ ರಾಜಕಾರಣದಲ್ಲಿ ಮರೆಯಲಾಗದ ಹೆಸರು. ಕರ್ನಾಟಕದಲ್ಲಿ ಹೇಳ ಹೆಸರಿಲ್ಲದಂತಿದ್ದ ಬಿಜೆಪಿ ಪಕ್ಷಕ್ಕೆ ಅಡಿಪಾಯ ಹಾಕಿ, ಇಡೀ ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತರಾದವರು … Read more

ನಟಿ ತಾರಾ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಡಗರ ಹೇಗಿತ್ತು ನೋಡಿ

ನಾಡಿನೆಲ್ಲೆಡೆ ಇಂದು ಶ್ರಾವಣ ಶುಕ್ರವಾರ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ. ರಾಜ್ಯಾದ್ಯಂತ ವಿಪರೀತ ಮಳೆ, ಹಲವೆಡೆ ಜಲ ಪ್ರಳಯ, ಪ್ರಾಣಹಾನಿ, ಆಸ್ತಿಪಾಸ್ತಿ ನಷ್ಟ, ತೊಂದರೆಗಳು ಸಂಭವಿಸುತ್ತಿವೆ.ಆದರೂ ಅನೇಕ ಕಡೆ ಹಬ್ಬದ ಆಚರಣೆಯಿಂದ ಜನರು ಹಿಂದೆಬಿದ್ದಿಲ್ಲ. ನಿನ್ನೆ ಸಂಜೆಯಿಂದ ರಾಜಧಾನಿ ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ ಬರುತ್ತಿದ್ದರೂ ಲೆಕ್ಕಿಸದೆ ಮಾರುಕಟ್ಟೆಯಲ್ಲಿ ಹೂವು-ಹಣ್ಣು, ತರಕಾರಿ, ದಿನಸಿ ಸಾಮಾನುಗಳನ್ನು ಖರೀದಿಸುವುದರಲ್ಲಿ ಜನರು ನಿರತರಾಗಿದ್ದರು. ನಾಡಿನಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಕಳೆಗಟ್ಟಿದೆ, ಶ್ರಾವಣ ಮಾಸದಲ್ಲಿ ಆಚರಿಸುವ ಪ್ರಮುಖ ಹಬ್ಬಗಳಲ್ಲಿ ವರಮಹಾಲಕ್ಷ್ಮಿ ಹಬ್ಬವೂ ಕೂಡ ಒಂದಾಗಿದೆ. ದಕ್ಷಿಣ … Read more

ತನ್ನ ಖಾಸಗಿ ವಿಡಿಯೋ ಲೀಕ್ ಆಗಿದ್ದು ಹೇಗೆ? ಅವನ ಬಳಿ ಮತ್ತೊಂದು ವೀಡಿಯೊ ಇದೆ ಯಾವಾಗ ಬಿಡ್ತಾನೋ ಗೊತ್ತಿಲ್ಲ, ಜೀವನದ ಕಹಿ ಸಂಗತಿಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಸೋನು ಗೌಡ

ಕೆಲ ತಿಂಗಳ ಹಿಂದೆ ಸೋನು ಗೌಡ ಅವರದ್ದು ಎನ್ನಲಾದ ಬೆತ್ತಲೆ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ಇದೀಗ ಬಿಗ್‌ಬಾಸ್‌ ಮನೆಯಲ್ಲಿರುವ ಸೋನು ಗೌಡ ಆ ವಿಡಿಯೋ ತಮ್ಮದೇ ಎಂದು ಹೇಳಿರುವುದು ಮಾತ್ರವಲ್ಲದೆ ಆ ವಿಡಿಯೋ ವೈರಲ್ ಆಗಿದ್ದರ ಹಿಂದಿನ ಕಾರಣವನ್ನೂ ತಿಳಿಸಿದ್ದಾರೆ. ಸೋಷಿಯಲ್ ಮೀಡಿಯಾ ಸೆನ್ಸೇಷನ್ ಸೋನು ಗೌಡ ಇದೀಗ ಬಿಗ್‌ಬಾಸ್ ಮನೆ ಸೇರಿದ್ದಾರೆ. ಟಿಕ್‌ಟಾಕ್ ಮೂಲಕ ಜನಪ್ರಿಯವಾಗಿದ್ದ ಸೋನು ಗೌಡ ಆ ನಂತರ ಇನ್‌ಸ್ಟಾಗ್ರಾಂ ಮೂಲಕ ಇನ್ನಷ್ಟು ಜನಪ್ರಿಯತೆ ಗಳಿಸಿದರು.ಸೋನು ಗೌಡ … Read more

error: Content is protected !!