ದುಬೈನಲ್ಲಿ ಕದ್ದು ಮುಚ್ಚಿ ಕೈ ಕೈ ಹಿಡಿದುಕೊಂಡು ಓಡಾಡಿದ ವಶಿಷ್ಠ ಹಾಗೂ ಹರಿಪ್ರಿಯ. ಕೊನೆಗೂ ಬಯಲಾಯಿತು ನೋಡಿ ಶಾಕಿಂಗ್ ರಹಸ್ಯ!

ಸೆಲೆಬ್ರಿಟಿಗಳ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಮಾಧ್ಯಮಗಳಲ್ಲಾಗಲಿ ಕೊಂಚಮಟ್ಟಿಗೆ ಓಡಾಡಿದರು ಕೂಡ ದೊಡ್ಡ ಮಟ್ಟದಲ್ಲಿ ಸುದ್ದಿ ಆಗುತ್ತದೆ. ಇನ್ನು ಈಗ ಅದೇ ರೀತಿಯಲ್ಲಿ ಸುದ್ದಿ ಆಗುತ್ತಿರುವುದು ನಮ್ಮ ಕನ್ನಡ ಚಿತ್ರರಂಗದ ಖ್ಯಾತ ನಟ ಆಗಿರುವ ವಸಿಷ್ಟ ಹಾಗೂ ಬಹುಭಾಷಾ ತಾರೆ ಆಗಿರುವ ಹರಿಪ್ರಿಯ ಅವರು. ಇಬ್ಬರೂ ಕೂಡ ಕನ್ನಡ ಚಿತ್ರರಂಗದಲ್ಲಿ ನಾಯಕ ಹಾಗೂ ನಾಯಕಿಯಾಗಿ ಸಾಕಷ್ಟು ದೊಡ್ಡ ಮಟ್ಟದಲ್ಲಿ ಬೇಡಿಕೆಯನ್ನು ಹಾಗೂ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಇನ್ನು ಈಗ ಇವರಿಬ್ಬರೂ ಕೂಡ ದುಬೈನಲ್ಲಿ ಕೈ ಕೈ ಹಿಡಿದುಕೊಂಡು ಓಡಾಡುತ್ತಿರುವ … Read more

ಸದ್ದಿಲ್ಲದೇ ದೇವಸ್ಥಾನಕ್ಕೆ ಹೋಗಿ ಮುಹೂರ್ತ ಮಾಡಿಕೊಂಡ ಅಭಿಷೇಕ್ ಅಂಬರೀಶ್ ಮತ್ತು ಸಪ್ತಮಿ ಗೌಡ

ಯಾರಿಗೂ ತಿಳಿಯದ ಹಾಗೆ ದೇವಸ್ಥಾನದಲ್ಲಿ ಎಲ್ಲಾ ಮುಗಿಸಿಕೊಂಡ ಅಭಿಷೇಕ್ ಅಂಬರೀಶ್ ಹಾಗೂ ಕಾಂತಾರ ಖ್ಯಾತಿಯ ಸಪ್ತಮಿ ಗೌಡ!..ಕಾಂತರಾ ಸಿನಿಮಾ ಯಾವ ರೀತಿಯಲ್ಲಿ ದೇಶ ವಿದೇಶಗಳಲ್ಲಿ ದೊಡ್ಡಮಟ್ಟದ ಸದ್ದು ಮಾಡಿದೆ ಎಂಬುದನ್ನು ನಿಮಗೆ ವಿವರಿಸಿ ಹೇಳಬೇಕಾದ ಅಗತ್ಯ ಇಲ್ಲ ಎಂಬುದಾಗಿ ಭಾವಿಸುತ್ತೇವೆ. ಇನ್ನು ಈ ಚಿತ್ರದಲ್ಲಿ ನಾಯಕನಟಿ ಲೀಲಾ ಪಾತ್ರದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ಖ್ಯಾತ ಪೊಲೀಸ್ ಅಧಿಕಾರಿ ಉಮೇಶ್ ಅವರ ಮಗಳಾಗಿರುವ ಸಪ್ತಮಿ ಗೌಡ ಅವರು ಕಾಣಿಸಿಕೊಂಡಿದ್ದರು. Abhishek ambareesh and sapthami gowda are getting … Read more

ನನ್ನ ಗಂಡನ ದುಡ್ಡಿನಲ್ಲಿ ನಾನು ಶೋಕಿ ಮಾಡಿದರೆ ನಿಮಗೇನು ಉರಿ ಎಂದು ಗರಂ ಆದ ನಿವೇದಿತಾ ಗೌಡ..

ಕನ್ನಡ ಕಿರುತೆರೆ ಅತ್ಯಂತ ಶ್ರೀಮಂತ ಹಾಗೂ ದೊಡ್ಡ ರಿಯಾಲಿಟಿ ಶೋ ಆಗಿರುವ ಬಿಗ್ ಬಾಸ್ ನ ಸ್ಪರ್ಧಿಯಾಗಿ ಕಾಣಿಸಿಕೊಳ್ಳುವ ಮೂಲಕ ನಿವೇದಿತ ಗೌಡ ಅವರು ಸಾಕಷ್ಟು ದೊಡ್ಡ ಮಟ್ಟದಲ್ಲಿ ಜನಪ್ರಿಯತೆಗೆ ಬರುತ್ತಾರೆ. ಇನ್ನು ನಂತರದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಆಗಿರುವ ಚಂದನ್ ಶೆಟ್ಟಿ ಅವರನ್ನು ನಿವೇದಿತಾ ಗೌಡ ಮದುವೆಯಾಗುತ್ತಾರೆ. ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಅವರ ನಡುವೆ ವಯಸ್ಸಿನ ಅಂತರವಿದ್ದರೆ ಕೂಡ ಇವರಿಬ್ಬರು ಪ್ರೀತಿಸಿ ಮದುವೆಯಾಗಿ ಇಂದಿಗೂ ಕೂಡ ಸುಖ ಸಂತೋಷದಿಂದ ಸಂಸಾರ … Read more

ವಿಷ್ಣುವರ್ಧನ್ ಕುಟುಂಬದವರೆಲ್ಲಾ ಸೇರಿ ಕಟ್ಟಿಸಿದ ಅರಮನೆಯ ಒಳಗೆ ಹೇಗಿದೆ ಗೊತ್ತಾ? ಒಮ್ಮೆ ನೋಡಿ ಕಣ್ಣ್ತುಂಬಿಕೊಳ್ಳಿ

ಕನ್ನಡ ಚಿತ್ರರಂಗದ ಸಾಹಸಸಿಂಹ ಅಭಿನಯ ಭಾರ್ಗವ ಎಂಬ ಬಿರುದಾಂಕಿತ ವಿಷ್ಣುವರ್ಧನ್ ಅವರು ತಾವು ಬದುಕಿರುವವರೆಗೂ ಕೂಡ ಬೇರೆಯವರಿಗೆ ಮಾದರಿಯಾಗುವಂತೆ ಬದುಕಿ ತೋರಿಸಿದವರು. ಇನ್ನು ಈಗ ವಿಷ್ಣುವರ್ಧನ್ ಅವರ ಕುಟುಂಬ ಸದ್ದು ಮಾಡುತ್ತಿರುವುದು ಹೊಸ ಮನೆಯ ವಿಚಾರಕ್ಕಾಗಿ. ಅವರ ಮಗಳಾಗಿರುವ ಕೀರ್ತಿ ಮತ್ತು ಅಳಿಯ ಅನಿರುದ್ಧ್ ಹಾಗೂ ಪತ್ನಿ ಭಾರತಿ ವಿಷ್ಣುವರ್ಧನ್ ರವರು ಸೇರಿ ಸಾಹಸಸಿಂಹ ಅವರ ಖರೀದಿಸಿರುವ ಜಾಗದಲ್ಲಿ ಹೊಸ ಐಷಾರಾಮಿ ಮನೆಯನ್ನು ಈಗಾಗಲೇ ಕಟ್ಟಿಸಿದ್ದು ಗೃಹಪ್ರವೇಶಕ್ಕೆ ಗಣ್ಯಾತಿ ಗಣ್ಯರು ಆಗಮಿಸಿದ್ದಾರೆ. ಈ ಮನೆಗೆ ವಲ್ಮೀಕ ಎನ್ನುವ … Read more

ಅದಿತಿ ಪ್ರಭುದೇವ ಮದುವೆ ರಿಸೆಪ್ಶನ್ ಗೆ ಬಂದು ಯಶ್ ಮತ್ತು ರಾಧಿಕಾ ಕೊಟ್ಟ ಗಿಫ್ಟ್ ಏನು ಗೊತ್ತಾ

ಕನ್ನಡ ಚಿತ್ರರಂಗದ ಖ್ಯಾತ ಉದಯೋನ್ಮುಖ ನಟಿ ಆಗಿರುವ ಅದಿತಿ ಪ್ರಭುದೇವ ಅವರು ನಿಮಗೆಲ್ಲರಿಗೂ ತಿಳಿದಿರುವ ಹಾಗೆ ನಿನ್ನೆಯಷ್ಟೇ ಖ್ಯಾತ ಉದ್ಯಮಿ ಹಾಗೂ ಕಾಫಿ ಪ್ಲಾಂಟರ್ ಆಗಿರುವ ಯಶಸ್ ಅವರನ್ನು ಮದುವೆಯಾಗುವ ಮೂಲಕ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮದುವೆ ನಿಜಕ್ಕೂ ಕೂಡ ಪ್ರತಿಯೊಬ್ಬ ಅಭಿಮಾನಿಗಳಲ್ಲಿ ಸಂತೋಷವನ್ನು ತರಿಸಿದೆ ಎಂದು ಹೇಳಬಹುದಾಗಿದೆ. ಇನ್ನು ಅದಿತಿ ಪ್ರಭುದೇವ ಅವರ ಮದುವೆಗೆ ಸಾಕಷ್ಟು ಸೆಲೆಬ್ರಿಟಿಗಳು ಹಾಗೂ ಗಣ್ಯಾತಿ ಗಣ್ಯರು ಆಗಮಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದ್ದು ಅತಿಥಿ ಪ್ರಭುದೇವ ಅವರ ಮದುವೆ ಕಾರ್ಯಕ್ರಮಕ್ಕೆ … Read more

ಓಡಾಡೋಕೆ ಪುನೀತ್ ರಾಜ್‌ಕುಮಾರ್ ಕಿರಿ ಮಗಳು ವಂದಿತಾ ಬಳಸುವ ಕಾರಿನ ಬೆಲೆ ಎಷ್ಟು ಗೊತ್ತಾ?

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಈಗಾಗಲೇ ನಮ್ಮನ್ನೆಲ್ಲ ಆಗಲಿ ಒಂದು ವರ್ಷಕ್ಕೂ ಅಧಿಕ ಸಮಯ ಮೀರಿ ಹೋಗಿದೆ. ಅಭಿಮಾನಿಗಳು ಹಾಗೂ ಅವರ ಸಿನಿಮಾದ ಪ್ರೇಕ್ಷಕರಾಗಿರುವ ನಮಗೆ ಅವರನ್ನು ಕಳೆದುಕೊಂಡಿರುವ ದುಃಖ ಇಷ್ಟೊಂದು ದೊಡ್ಡ ಮಟ್ಟಿಗೆ ಕಾಡುತ್ತಿದೆ ಎಂದರೆ ಇನ್ನು ಅವರ ಸ್ವಂತ ಕುಟುಂಬದ ಸದಸ್ಯರಿಗೆ ಅವರ ಅಗಲಿಕೆಯ ದುಃಖ ಎಷ್ಟರ ಮಟ್ಟಿಗೆ ಕಾಡಿರಬೇಡ ಎಂಬುದನ್ನು ನೀವೇ ಲೆಕ್ಕಾಚಾರ ಹಾಕಿ. ಹೌದು ಮಿತ್ರರೇ ನಾವು ಮಾತನಾಡುತ್ತಿರುವುದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ … Read more

ಅಪ್ಪು ಗೋವುಗಳಿಗೆ ಸಹಾಯ ಮಾಡಿಲ್ಲ ಯಾಕೆ ? ಸಾಮಾಜಿಕ ಜಾಲತಾಣದಲ್ಲಿ ಅಪ್ಪು ಮತ್ತು ಡಿ ಬಾಸ್ ಫ್ಯಾನ್ಸ್ ಗಳ ಬಿಸಿ ಚರ್ಚೆ

ನಮಸ್ತೆ ಸ್ನೇಹಿತರೇ.. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಕನ್ನಡ ಚಿತ್ರರಂಗದಲ್ಲಿ ಎಷ್ಟೆಲ್ಲಾ ಕೊಡುಗೆಗಳನ್ನು ನೀಡಿದ್ದಾರೆ ಎಂಬುದು ನಿಮಗೆ ಗೊತ್ತಿರುವ ವಿಚಾರವಾಗಿದೆ. ಅದೆಷ್ಟೋ ಜನರಿಗೆ ಯಾರಿಗೂ ಗೊತ್ತಿಲ್ಲದ ಹಾಗೆ ತಾವೇ ತಮ್ಮ ಕೈಯಾರೆ ಆರ್ಥಿಕ ಸಹಾಯ ಸೇರಿದಂತೆ ಅವರಿಗೆ ಬೇಕಾಗಿರುವಂತಹ ಎಲ್ಲಾ ಅಗತ್ಯ ಸಹಾಯಗಳನ್ನು ಕೂಡ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರೇ ನೀಡಿದ್ದಾರೆ. ಚಿತ್ರರಂಗದಲ್ಲಿ ಕೂಡ ಹಲವಾರು ಕಲಾವಿದರಿಗೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಸಹಾಯ ಮಾಡಿದ್ದಾರೆ‌. ಕೇವಲ ಎಷ್ಟು ಮಾತ್ರವಲ್ಲದೆ ಪವರ್ ಸ್ಟಾರ್ … Read more

ಸಿರಿಯಲ್ ಬಿಟ್ಟು ಸಿನೆಮಾ ಗೆ ಹಾರಿದ ಮೇಘಾ ಶೆಟ್ಟಿ ಖರೀದಿ ಮಾಡಿರುವ ದುಬಾರಿ ಎಸ್ ಯುವಿ ಕಾರಿನ ಬೆಲೆ ಎಷ್ಟು ಗೊತ್ತಾ?

ನಮಸ್ಕಾರ ಸ್ನೇಹಿತರೆ ಜೀ ಕನ್ನಡ ವಾಹಿನಿಯ ಜೊತೆ ಜೊತೆಯಲಿ ಧಾರವಾಹಿಯ ಮೂಲಕ ಕನ್ನಡ ಕಿರುತೆರೆ ಲೋಕಕ್ಕೆ ಪರಿಚಿತರಾಗಿದ್ದ ಮೇಘ ಶೆಟ್ಟಿ ಅವರು ಈಗ ನಾಯಕಿಯಾಗಿ ಕೂಡ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕೂಡ ದೊಡ್ಡ ಮಟ್ಟದ ಅಭಿಮಾನಿ ಬಳಗವನ್ನು ಹೊಂದಿರುವ ಮೇಘ ಶೆಟ್ಟಿ ಅವರು ವೇಗ ಕನ್ನಡ ಚಿತ್ರರಂಗಕ್ಕೆ ನಾಯಕ ನಟಿಯಾಗಿ ತ್ರಿಬಲ್ ರೈಡಿಂಗ್ ಸಿನಿಮಾದ ಮೂಲಕ ಪರಿಚಿತರಾಗಿರುವುದು ಅವರಿಗೆ ಇನ್ನಷ್ಟು ಜನಪ್ರಿಯತೆ ತಂದುಕೊಡುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಬಹುದು. ತ್ರಿಬಲ್ ರೈಡಿಂಗ್ ಸಿನಿಮಾದಲ್ಲಿ ಗೋಲ್ಡನ್ … Read more

400 ಕೋಟಿ ಗಳಿಸಿರುವ ಕಾಂತಾರ ಸಿನಿಮಾದಲ್ಲಿ ನಟಿಸಿರುವ ಗುರುವಾ ಪಾತ್ರಕ್ಕೆ ನೀಡಿದ ಸಂಭಾವನೆ ಎಷ್ಟು ಗೊತ್ತಾ? ಪಾಪಾ ಇಷ್ಟೇನಾ

ರಿಷಬ್ ಶೆಟ್ಟಿ ನಾಯಕ ನಟನಾಗಿ ಹಾಗೂ ನಿರ್ದೇಶನದಲ್ಲಿ ಮೂಡಿ ಬಂದಿರುವ ಕಾಂತಾದ ಸಿನಿಮಾ ಈಗಾಗಲೇ ಯಾವ ರೀತಿಯಲ್ಲಿ ದೇಶ ವಿದೇಶಗಳಲ್ಲಿ ಪ್ರತಿಯೊಂದು ಭಾಷೆಯ ಪ್ರೇಕ್ಷಕರನ್ನು ಮನೆಗೆಲ್ಲುವಲ್ಲಿ ಯಶಸ್ವಿಯಾಗಿದೆ ಎಂಬುದನ್ನು ನಿಮಗೆ ವಿಶೇಷವಾಗಿ ವಿವರಿಸಿ ಹೇಳಬೇಕಾಗುವ ಪ್ರಮೇಯ ಇಲ್ಲ ಎಂಬುದಾಗಿ ಭಾವಿಸುತ್ತೇವೆ. ಹೌದು ಮಿತ್ರರೇ ಆರಂಭದಲ್ಲಿ ಕೊಂಚಮಟ್ಟಿಗೆ ನಿಧಾನಗತಿಯಲ್ಲಿಯೇ ಆರಂಭವನ್ನು ಪಡೆದುಕೊಂಡ ಕಾಂತರಾ ಈಗ ದೊಡ್ಡ ಹೆಮ್ಮರವಾಗಿ ಬೆಳೆದು ನಿಂತಿದ್ದು ಕೆಜಿಎಫ್ ಚಾಪ್ಟರ್ 2 ಚಿತ್ರದ ನಂತರ ಕನ್ನಡ ಚಿತ್ರರಂಗದ ಅತ್ಯಂತ ಹೆಚ್ಚು ಕಲೆಕ್ಷನ್ ಮಾಡಿರುವ ಸಿನಿಮಾವಾಗಿ ಬೆಳೆದು … Read more

ನರೇಶ್ ವಿಷಯದಲ್ಲಿ ಬೇಸರ ಮಾಡಿಕೊಂಡು ಪೋಲೀಸರ ಮೊರೆ ಹೋದ ನಟಿ, ಪವಿತ್ರ ಲೋಕೇಶ್

ತೆಲುಗು ಹಾಗೂ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಅಭಿಮಾನಿಗಳನ್ನು ಗಳಿಸಿರುವ ನಟಿ ಪವಿತ್ರ ಲೋಕೇಶ್ ಅವರು ಗುಪ್ತಗಾಮಿನಿ ಒಲವೇ ನಮ್ಮ ಬದುಕು ಅರಮನೆ ಗಿಳಿ ಸೇರಿದಂತೆ ಹಲವಾರು ಧಾರವಾಹಿಗಳಲ್ಲಿಯೂ ನಟಿಸಿ ಕಿರುತೆರೆಯಲ್ಲಿಯೂ ಮಿಂಚಿದವರು ದಕ್ಷಿಣ ಭಾರತದ ಮನೆ ಮಂದಿಗೆಲ್ಲರಿಗೂ ಇವರು ಚಿರಪರಿಚಿತರು. Pavithra lokesh filed police complaint on youtubers and website ಈಗೀಗ ಪವಿತ್ರ ಲೋಕೇಶ್ ಅವರು ದಾರಾವಾಹಿ ಸಿನಿಮಾಗಳ ಸುದ್ದಿಯಲ್ಲಲ್ಲದೇ, ವೈಯಕ್ತಿಕ ವಿಚಾರ, ವಿವಾದಗಳಿಗೆ ಸುದ್ದಿಯಾಗಿದ್ದಾರೆ. ಆಗಾಗ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದ ಟಾಲಿವುಡ್ ನಟ ನರೇಶ್ … Read more

error: Content is protected !!