ಶಕ್ತಿ ದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ನೆನೆಯುತ ಇಂದಿನ ರಾಶಿ ಭವಿಷ್ಯ ನೋಡಿ

ಶ್ರೀ ಧನಲಕ್ಷ್ಮೀ ಗಣಪತಿ ಜ್ಯೋತಿಷ್ಯ ಕೇಂದ್ರ. ಜ್ಯೋತಿಷ್ಯ ರತ್ನ: ಸೀತಾರಾಮ್ ಗುರೂಜಿ ಇವರ ದಿವ್ಯ ಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ, ದಾಂಪತ್ಯದಲ್ಲಿನ ಕಲಹ, ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ, ಹಣಕಾಸು ಅಡಚಣೆ, ದುಷ್ಟ ಜನರಿಂದ ಕಿರಿಕಿರಿ, ಆರೋಗ್ಯ ನಾಶ, ಇಷ್ಟ ಪಟ್ಟವರು ಯಾಕೆ ದೂರವಾಗುತ್ತಾರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು. ಇಷ್ಟ ಪಟ್ಟವರು ನಿಮ್ಮಂತೆ ಆಗಲು. ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಮತ್ತಿತರ ಸಮಸ್ಯೆಗಳು ಏನೇ ಇದ್ದರೂ ಕೂಡಲೇ ನೀವೇ ಮಾಡಿಕೊಳ್ಳುವಂತಹ ಪರಿಹಾರಗಳನ್ನು ಹೇಳುತ್ತಾರೆ. ಸಮಸ್ಯೆಗಳಿಗೆ ಶಾಶ್ವತವಾದ ಪರಿಹಾರವನ್ನು ಕಂಡುಕೊಳ್ಳಬಹುದು.9731341575 ನಿಮ್ಮ ಜನ್ಮ ಜಾತಕ ಹಸ್ತರೇಖೆ ಮುಖಲಕ್ಷಣ ಭಾವಚಿತ್ರವನ್ನು ನೋಡಿ ಜೀವನದ ಸಂಪೂರ್ಣ ಭವಿಷ್ಯ ಹೇಳಲಾಗುತ್ತದೆ

ಮೇಷ: ಕೆಲಸದಲ್ಲಿ ಆರ್ಥಿಕ ಪರಿಸ್ಥಿತಿಯಿಂದ ಯಾವುದೇ ಅಡಚಣೆಗಳು ಬರುವುದಿಲ್ಲ. ವೃತ್ತಿ ಕ್ಷೇತ್ರದಲ್ಲಿ ಪ್ರಗತಿ. ತಾಯಿಯ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ಸಹೋದರರಿಂದ ಸಹಕಾರ. ದಾಂಪತ್ಯ ಸಮಸ್ಯೆಗಳಿಂದ ಮುಕ್ತರಾಗಿ ಸಂತೃಪ್ತಿ. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9731341575

ವೃಷಭ: ಸಹೋದರರಿಂದ ಸಹಕಾರ ದೊರೆತು ಹೊಸ ಯೋಜನೆಗಳು ಕಾರ್ಯರೂಪಕ್ಕೆ ಬರಲಿವೆ. ಆರ್ಥಿಕ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ವಾಹನ ಮತ್ತು ಮನೆಗೆ ಸಂಬಂಧಿಸಿದ ವೆಚ್ಚಗಳಿಗೆ ದಿನದ ಮಧ್ಯ ಭಾಗವು ಉತ್ತಮ. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9731341575

ಮಿಥುನ: ಈ ದಿನ ಸಣ್ಣ ಸಣ್ಣ ಪ್ರವಾಸಗಳ ಯೋಗವು ಸಹ ಇದೆ. ವೈದ್ಯಕೀಯ ಕ್ಷೇತ್ರದಲ್ಲಿರುವವರಿಗೆ ಉತ್ತಮ ದಿನವಾಗಿದೆ. ನೆರೆಹೊರೆಯವರೊಂದಿಗಿನ ಹೊಂದಾಣಿಕೆ ಮಾಡಿಕೊಳ್ಳುವುದು ಒಳಿತು. ಯಾವುದೇ ರೀತಿಯ ವಿವಾದ ಅಥವಾ ಗೊಂದಲಗಳಿಂದ ನಿಮ್ಮನ್ನು ತಪ್ಪ್ಪಿಸುವುದು ನಿಮಗೆ ಉತ್ತಮವಾಗಿರುತ್ತದೆ. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9731341575

ಕಟಕ: ನ್ಯಾಯಾಲಯದ ತೀರ್ಪು ತಡವಾಗುವ ಸಾಧ್ಯತೆ. ನೂತನ ಸಹೋದ್ಯೋಗಿಗಳಿಂದ ಕಿರಿಕಿರಿ ಉಂಟಾಗುವ ಸಾಧ್ಯತೆ. ಅನಾವಶ್ಯಕ ವ್ಯವಹಾರಗಳಿಂದ ಮುಕ್ತರಾಗುವಿರಿ. ಭಿನ್ನಾಭಿಪ್ರಾಯಗಳು ದೂರವಾಗಿ ನಿರಾಳತೆ. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9731341575

ಸಿಂಹ: ಆರೋಗ್ಯದಲ್ಲಿ ಸುಧಾರಣೆ ಕಂಡುಬಂದು ನೆಮ್ಮದಿ. ಕಳೆದುಕೊಂಡ ವಸ್ತುಗಳು ಪುನಃ ನಿಮ್ಮ ಕೈಸೇರುವ ಸಾಧ್ಯತೆ. ವಿನಾಕಾರಣ ಸಮಸ್ಯೆಗಳಲ್ಲಿ ಸಿಕ್ಕಿಹಾಕಿಕೊಳ್ಳುವ ಸಾಧ್ಯತೆ. ಹಿತಶತ್ರುಗಳ ಬಗ್ಗೆ ಎಚ್ಚರಿಕೆ ಅಗತ್ಯ.ಕಾರ್ಯಯೋಜನೆಗಳಲ್ಲಿ ಯಶಸ್ಸು. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9731341575

ಕನ್ಯಾ: ಯೋಜಿತ ಕಾರ್ಯಗಳಲ್ಲಿ ಯಶಸ್ಸು. ವಿವಾಹ ಸಂಬಂಧಗಳು ಕೂಡಿಬರುವ ಸಾಧ್ಯತೆ. ಉದ್ಯೋಗಸ್ಥರಿಗೆ ಮೇಲಧಿಕಾರಿಗಳ ಪ್ರಶಂಸೆ. ಯಂತ್ರೋಪಕರಣಗಳ ಖರೀದಿಯಿಂದಾಗಿ ಖರ್ಚು. ಆಭರಣ ವಸ್ತ್ರಾದಿಗಳ ಖರೀದಿ ಸಾಧ್ಯತೆ. ಪ್ರೇಮ ಪ್ರಕರಣಗಳಿಂದಾಗಿ ಮಾನಸಿಕ ಶಾಂತಿ ಕದಡುವ ಸಾಧ್ಯತೆ. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9731341575

ತುಲಾ: ಮಕ್ಕಳಿಂದ ನೆಮ್ಮದಿಯ ವಾತಾವರಣ. ನಿವೇಶನ ಮುಂತಾದ ಸ್ಥಿರಾಸ್ತಿ ಖರೀದಿಯಲ್ಲಿ ವಿಳಂಬ. ಪತ್ರ ವ್ಯವಹಾರಗಳಲ್ಲಿ ಜಾಗರೂಕತೆ ಅವಶ್ಯ.ರಾಜಕಾರಣಿಗಳೊಂದಿಗೆ ಚರ್ಚೆಯಲ್ಲಿ ಭಾಗವಹಿಸಿ ಮಹತ್ತರ ನಿರ್ಣಯವೊಂದನ್ನು ಕೈಗೊಳ್ಳುವ ಸಾಧ್ಯತೆ. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9731341575

ವೃಶ್ಚಿಕ: ಉದ್ಯೋಗಕ್ಕೆ ಸಂಬಂಧಿಸಿದ ಯಾವುದೇ ಬದಲಾವಣೆಯನ್ನು ಮಾಡಿಕೊಳ್ಳಬೇಡಿ, ಕಟ್ಟಡ ನಿರ್ಮಾಣ ಕೆಲಸಗಳಲ್ಲಿ ಜಾಗರೂಕತೆ ಅಗತ್ಯ.ಗೃಹಿಣಿಯರು ಬೆಂಕಿಯ ಸಮೀಪ ಜಾಗ್ರತೆ ಇರಲಿ. ಪ್ರಯಾಣ ಯೋಗ. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9731341575

ಧನು: ಲೇವಾದೇವಿ ವ್ಯವಹಾರದಲ್ಲಿ ಧನಾಗಮನವಾಗಲಿದೆ. ಬಾಕಿ ಬರಬೇಕಾಗಿದ್ದ ಹಣ ನಿಮ್ಮ ಕೈಸೇರುವುದು. ಹೆಚ್ಚಿನ ಮಟ್ಟಿಗೆ ಪೂಜೆ-ಪುನಸ್ಕಾರಗಳು ಬಗ್ಗೆ ಒಲವು,ವಿದ್ಯಾರ್ಥಿಗಳಿಗೆ ಪ್ರಗತಿ. ಯಾವುದೇ ಕೆಲಸ ಮಾಡುವ ಮುನ್ನ ಎರಡು ಬಾರಿ ಯೋಚಿಸಿ. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9731341575

ಮಕರ: ತಾಳ್ಮೆಯಿಂದ ನಡೆದರೆ ಬಡ್ತಿ ಪಡೆಯಬಹುದು. ವ್ಯಾಪಾರದಲ್ಲಿ ನಿಗದಿತ ಲಾಭಾಂಶ ಕಂಡುಬರುವುದು. ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಾಣುತ್ತಿವೆ.
ಹಿರಿಯರ ಆರೋಗ್ಯದ ಕಡೆ ಗಮನ ಹರಿಸಿ. ಯಾವುದಾದರು ಸ್ಥಳದ ಮೇಲೆ ಹೂಡಿಕೆ ಮಾಡುವುದಾದರೆ ಬಹಳ ಬುದ್ಧಿವಂತಿಕೆಯಿಂದ ಮಾಡಿ. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9731341575

ಕುಂಭ: ಸ್ವಂತ ಕೆಲಸದಲ್ಲಿ ಸ್ನೇಹಿತರ ಸಹಕಾರ ದೊರೆಯುವುದು. ಮನೆಯ ಅಲಂಕಾರಿಕ ವಸ್ತುಗಳ ಖರೀದಿಗಾಗಿ ಹಣ ಖರ್ಚು ಮಾಡುವಿರಿ. ದಾನ ಧರ್ಮಗಳಲ್ಲಿ ಹೆಚ್ಚು ಒಲವು ತೋರಿಸುವಿರಿ. ಈ ದಿನ ದೇವಾಲಯಕ್ಕೆ ಭೇಟಿ ನೀಡುವುದು ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವಿರಿ. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9731341575

ಮೀನ: ಹಮ್ಮಿಕೊಂಡ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಕುಟುಂಬ ಸೌಖ್ಯ,ಬರಬೇಕಾದಂತಹ ಹಣ ವಿಳಂಬವಾಗುತ್ತದೆ.ಅಂದುಕೊಂಡಿದ್ದನ್ನು ಸಾಧಿಸುವಿರಿ. ಕುಟುಂಬದ ಸದಸ್ಯರೊಂದಿಗೆ ಪುಣ್ಯಕ್ಷೇತ್ರ ಹಾಗೂ ದೇವರ ದರ್ಶನ ಪಡೆಯುವಿರಿ. ಆರ್ಥಿಕ ಸ್ಥಿತಿಗತಿಗಳು ಉತ್ತಮವಾಗಿವೆ. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9731341575

Leave a Comment

error: Content is protected !!