ಮೊನ್ನೆ ದರ್ಶನ್ ಗೆ ಬೆಂಬಲ ಸೂಚಿಸಿದ್ದ ದುನಿಯಾ ವಿಜಯ್ ಇಂದು ಹೇಳ್ತಿರೋದೇನು ಗೊತ್ತಾ..

Darshan Hospete incident: ಹೊಸಪೇಟೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವಿರುದ್ಧ ನಡೆದಿರುವ ಕೃತ್ಯಕ್ಕೆ ಇಡಿ ಕನ್ನಡ ಚಿತ್ರರಂಗವೇ ಒಗ್ಗಟ್ಟಾಗಿ ನಿಂತು ಈ ಕೃತ್ಯಕ್ಕೆ ಕಾರಣರಾದ ಅವರ ವಿರುದ್ಧ ಕಠಿಣ ತನಿಖೆ ನಡೆಸಬೇಕು ಎಂಬುದಾಗಿ ಆಗ್ರಹ ಮಾಡಿದೆ. ಆದರೆ ಈ ಸಂದರ್ಭದಲ್ಲಿ ಒಂದು ವಿಚಾರ ಪ್ರಮುಖವಾಗಿ ಕೇಳಿ ಬರುತ್ತಿರುವುದು ಏನೆಂದರೆ ಇಲ್ಲಿ ನಡೆದಿರುವ ಕೃತ್ಯಕ್ಕೆ ಕಾರಣ ಆಗಿದ್ದು ಅಪ್ಪು ಅಭಿಮಾನಿ ಅಥವಾ ಅಭಿಮಾನಿಗಳು ಎಂಬುದಾಗಿ.

Darshan Hospete incident

ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಅಭಿಮಾನಿಗಳು ಕೂಡ ರಾಜ್ ಕುಟುಂಬದ ಅಭಿಮಾನಿಗಳು ಹೀಗೆ ಮಾಡಿದ್ದಾರೆ ಹಾಗೂ ಈ ಹಿಂದೆ ಕೆಲವೊಂದು ಕೆಟ್ಟ ಕೆಲಸಕ್ಕೆ ಅವರು ಕೂಡ ಕಾರಣಿಕರ್ತರಾಗಿದ್ದಾರೆ ಎಂಬುದಾಗಿ ತೇಜೋವಧೆ ಮಾಡಲು ಪ್ರಾರಂಭಿಸಿದ್ದಾರೆ ಎಂಬುದಾಗಿ ಹೇಳಲು ಪ್ರಾರಂಭಿಸಿದ್ದಾರೆ. ಆದರೆ ಈಗ ಅಪ್ಪು ಅಭಿಮಾನಿಗಳು ಅಥವಾ ರಾಜ್ ಕುಟುಂಬದ ಅಭಿಮಾನಿಗಳ ಪರವಾಗಿ ಕನ್ನಡ ಚಿತ್ರರಂಗದ ಮತ್ತೊಬ್ಬ ಸ್ಟಾರ್ ನಟ ಆಗಿರುವ (Dunia Vijay) ದುನಿಯಾ ವಿಜಯ್ ರವರು ನಿಂತಿದ್ದಾರೆ.

Darshan And Duniya Vijay
Darshan And Duniya Vijay

ಇತ್ತೀಚಿಗಷ್ಟೇ ತಮ್ಮ (Social Media Account) ಸೋಶಿಯಲ್ ಮೀಡಿಯಾ ಖಾತೆಯಲ್ಲಿ ದರ್ಶನ್ ಅವರಿಗೆ ಬೆಂಬಲವನ್ನು ಸೂಚಿಸಿದ ನಟ ದುನಿಯಾ ವಿಜಯ್ ಅವರು ಈಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ತಮ್ಮ ಅಭಿಮಾನಿಗಳನ್ನು ಈ ರೀತಿಯ ಅಪಮಾನಕರ ಹೇಳಿಕೆಯನ್ನು ರಾಜ್ ಕುಟುಂಬದ ಮೇಲೆ ಅಥವಾ ಅವರ ಅಭಿಮಾನಿಗಳ ಮೇಲೆ ನೀಡುವುದನ್ನು ನಿಲ್ಲಿಸುವಂತೆ ಮನವಿ ಮಾಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ದಿನಗಳ ಅಂತರದಲ್ಲಿ ದುನಿಯಾ ವಿಜಯ್ ರವರು ತಮ್ಮ ಹೇಳಿಕೆಯನ್ನು ಬದಲು ಮಾಡಿಕೊಂಡಿರುವುದನ್ನು ಎಲ್ಲರೂ ಕೂಡ ಆಶ್ಚರ್ಯದ ಕಣ್ಣಿನಿಂದ ನೋಡುತ್ತಿದ್ದಾರೆ.

ಚಪ್ಪಲಿ ಕಾಂಟ್ರವರ್ಸಿ ಬೆನ್ನಲ್ಲೇ ಡಿ ಬಾಸ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾದ ರಮ್ಯ. ಕಾರಣ ಕೇಳಿದರೆ ನೀವು ಕೂಡ ಆಶ್ಚರ್ಯ ಪಡ್ತೀರ.

ಕನ್ನಡ ಚಿತ್ರರಂಗ ಎಂದರೆ ಅಣ್ಣಾವ್ರು ಎನ್ನುವಷ್ಟರ ಮಟ್ಟಿಗೆ ರಾಜಕುಮಾರ್ ಅವರು ಭಾರತೀಯ ಚಿತ್ರರಂಗದಲ್ಲಿ ಗೌರವವನ್ನು ಸಂಪಾದಿಸಿದ್ದಾರೆ. ಅವರ ಕುಟುಂಬದ ಎಲ್ಲರಿಗೂ ಕೂಡ ಈ ರೀತಿಯ ಗೌರವ ಹಾಗೂ ಪ್ರೀತಿಯನ್ನು ಚಿತ್ರರಂಗದಲ್ಲಿ ಸಂಪಾದಿಸಿದ್ದಾರೆ ಹೀಗಾಗಿ ಯಾರೋ ಮಾಡಿದ ತಪ್ಪಿಗಾಗಿ (Appu) ಅಪ್ಪು ಅಭಿಮಾನಿಗಳೇ ಮಾಡಿದ್ದಾರೆ ಎಂಬುದಾಗಿ ಹೆಸರು ಹೇಳಿ ಆ ಹೆಸರಿಗೆ ಕಳಕವನ್ನು ಉಂಟುಮಾಡುವಂತಹ ಹೇಳಿಕೆಯನ್ನು ನೀಡುವುದು ಸರಿಯಲ್ಲ ದರ್ಶನ್ ಅವರು ತಮ್ಮ ಅಭಿಮಾನಿಗಳಿಗೆ ಇದನ್ನು ನಿಲ್ಲಿಸುವಂತೆ ಹೇಳಿದರೆ ಖಂಡಿತವಾಗಿ ಅವರು ನಿಲ್ಲಿಸುತ್ತಾರೆ ಎಂಬುದಾಗಿ ದುನಿಯಾ ವಿಜಯ್ ಅವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಳಿ ರಿಕ್ವೆಸ್ಟ್ ಮಾಡಿದ್ದಾರೆ. ಈ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮೂಲಕ ತಿಳಿಸಿ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ
ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ
9900555458
ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

Leave a Comment

error: Content is protected !!