ರಮ್ಯಾ ಅವರ ಮೂಲಕ ರಾಜಕೀಯ ರಂಗಕ್ಕೆ ಕಾಲಿಡುತ್ತಿದ್ದಾರಾ ಕಿಚ್ಚ ಸುದೀಪ್?

Kiccha Sudeep is entering the political arena through Ramya ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು 25 ವರ್ಷಗಳಿಗಿಂತಲೂ ಅಧಿಕ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿ ನಟಿಸಿಕೊಂಡು ಬಂದವರು. ಕನ್ನಡ ಚಿತ್ರರಂಗದಲ್ಲಿ ನಾಯಕನಟ ನಿರ್ದೇಶಕ ನಿರ್ಮಾಪಕ ಎಡಿಟರ್(Editor) ಹೀಗೆ ಹಲವಾರು ಜವಾಬ್ದಾರಿಯನ್ನು ಇಷ್ಟೊಂದು ವರ್ಷಗಳ ಕಾಲ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಜವಾಬ್ದಾರಿಯುತವಾಗಿ ನಿಭಾಯಿಸಿಕೊಂಡು ಬಂದಿದ್ದಾರೆ. ಇದಕ್ಕಾಗಿ ಕೇವಲ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ಪರಭಾಷೆಗಳಲ್ಲಿ ಕೂಡ ಸುದೀಪ್ ಅವರು ತಮ್ಮ ಬೇಡಿಕೆಯನ್ನು ಹೊಂದಿದ್ದಾರೆ.

Kiccha Sudeep is entering the political

ಇನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಸಿನಿಮಾ ರಂಗದಲ್ಲಿ ಮಾತ್ರವಲ್ಲದೆ ಬ್ಯುಸಿನೆಸ್(Business) ಹಾಗೂ ಕ್ರಿಕೆಟ್ ಮತ್ತು ಕಿರುತೆರೆ(Television) ಕ್ಷೇತ್ರಗಳಲ್ಲಿ ಕೂಡ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ. ಆದರೆ ಅವರ ಕುರಿತಂತೆ ಇತ್ತೀಚಿನ ದಿನಗಳಲ್ಲಿ ಕೆಲವೊಂದು ರಾಜಕೀಯ ವಿಚಾರಗಳು ಸಾಕಷ್ಟು ದೊಡ್ಡ ಮಟ್ಟದಲ್ಲಿ ಹರಿದಾಡುತ್ತಿವೆ. ಹಾಗಿದ್ದರೆ ಇದೇನು ಎಂಬುದನ್ನು ಸಂಪೂರ್ಣ ವಿವರವಾಗಿ ತಿಳಿದುಕೊಳ್ಳೋಣ ಬನ್ನಿ.

Kiccha Sudeep with ramya
Kiccha Sudeep with ramya

ಹೌದು ಮಿತ್ರರೇ ಮುಂದಿನ ದಿನಗಳಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಇನ್ನೇನು ಬರಲಿರುವ ಚುನಾವಣೆಯಲ್ಲಿ ರಾಜಕೀಯ ಅಭ್ಯರ್ಥಿಯ ಪರವಾಗಿ ಅಥವಾ ತಾನೇ ಸ್ಪರ್ಧಿಯಾಗಿ(Contestant) ಕಾಣಿಸಿಕೊಳ್ಳಲಿದ್ದಾರೆ ಎಂಬುದಾಗಿ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸುದ್ದಿ ಮಾಧ್ಯಮಗಳಲ್ಲಿ ಓಡಾಡುತ್ತಿವೆ. ಇದಕ್ಕೆ ಕೇವಲ ಕಿಚ್ಚ ಸುದೀಪ್ ಅವರ ಹೆಸರು ಮಾತ್ರವಲ್ಲದೆ ಕನ್ನಡ ಚಿತ್ರರಂಗದ ರಾಣಿ ಎಂಬುದಾಗಿ ಗುರುತಿಸಿಕೊಂಡಿರುವ ನಟಿ ರಮ್ಯಾ ಅವರ ಹೆಸರು ಕೂಡ ತಳುಕು ಹಾಕಿಕೊಂಡಿದೆ. ಹಾಗಿದ್ದರೆ ನಿಜಕ್ಕೂ ಓಡಾಡುತ್ತಿರುವ ಸುದ್ದಿಯ ಒಳ ಮರ್ಮವೇನು ಎಂಬುದನ್ನು ತಿಳಿದುಕೊಳ್ಳೋಣ.

ಇದನೊಮ್ಮೆ ಓದಿ..ರೆಕಾರ್ಡ್ಗಳನ್ನು ಕ್ರಿಯೇಟ್ ಮಾಡಿದ್ದರೂ ಕೂಡ ಕ್ರಾಂತಿ ಟ್ರೈಲರ್ ಗೆ ವ್ಯಕ್ತವಾಗುತ್ತಿದೆ ವ್ಯಾಪಕ ಟೀಕೆ. ಸಿನಿಮಾ ಕಾಪೀನಾ?

ಹೌದು ಗೆಳೆಯರೇ ರಮ್ಯಾ ಅವರ ಮೂಲಕ ಕಾಂಗ್ರೆಸ್ ಪಕ್ಷ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ತಮ್ಮ ಪಾಳಯಕ್ಕೆ ಕರೆದುಕೊಳ್ಳುವ ಸಂಚನ್ನು ರೂಪಿಸಿದೆ ಎಂಬುದಾಗಿ ತಿಳಿದು ಬಂದಿದೆ. ಹಾಗೆ ಹೇಳುವುದಾದರೆ ಕಾಂಗ್ರೆಸ್ ಹಾಗೂ ಬಿಜೆಪಿ ಎರಡು ಪಕ್ಷದಲ್ಲಿ ಕೂಡ ಕಿಚ್ಚ ಸುದೀಪ್ ಅವರ ಅತ್ಯಂತ ಆಪ್ತರು ಕೂಡ ಇದ್ದಾರೆ. ಆದರೆ ಕಿಚ್ಚ ಸುದೀಪ್ ಅವರು ಮಾತ್ರ ಯಾವತ್ತೂ ರಾಜಕೀಯಕ್ಕೆ ಒಲವನ್ನು ತೋರಿಸುವವರಲ್ಲ. ಈಗ ಓಡಾಡುತ್ತಿರುವ ಸುದ್ದಿ ಸುಳ್ಳು(Gossips) ಕೂಡ ಆಗಿರಬಹುದು. ಅಭಿಮಾನಿಗಳು ಮಾತ್ರ ಬಾಸ್ ರಾಜಕೀಯಕ್ಕೆ ಮಾತ್ರ ಬರಬೇಡಿ ಎಂಬುದಾಗಿ ದುಂಬಾಲು ಬಿದ್ದಿದ್ದಾರೆ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

Leave a Comment

error: Content is protected !!