ಅಪ್ಪು ಇಲ್ದೆ ಇದ್ರೂ ಅವರ ಹೆಸರಿನಲ್ಲಿ ರೆಕಾರ್ಡ್ ಗಳು ಮಾತ್ರ ನಿರಂತರ, ಹೊಸ ರೆಕಾರ್ಡ್ ಏನು ಗೊತ್ತಾ

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರು ನಮ್ಮನ್ನೆಲ್ಲ ಆಗಲಿ ಈಗಾಗಲೇ ಒಂದು ವರ್ಷದ ಸಮೀಪ ಆಗುತ್ತಾ ಬಂದಿದೆ. ಹೇಗಿದ್ದರೂ ಕೂಡ ಅವರು ಮಾಡಿರುವ ಸದಪಿರುಚಿಯ ಸಿನಿಮಾಗಳು ಹಾಗೂ ಜನಸೇವೆಗಳ ಮೂಲಕ ಇಂದಿಗೂ ಕೂಡ ನಮ್ಮ ಹೃದಯದಲ್ಲಿ ಅಜರಾಮರ ರಾಗಿ ಉಳಿದುಕೊಂಡಿದ್ದಾರೆ.

ಈಗಾಗಲೇ ನಿಮಗೆ ತಿಳಿದಿರುವ ಹಾಗೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಾಯಕನಾಗಿ ನಟಿಸಿರುವ ಕೊನೆಯ ಸಿನಿಮಾ ಜೇಮ್ಸ್ ಆಗಿತ್ತು. ಇನ್ನು ಈಗ ಅವರು ಅತಿಥಿ ಕಲಾವಿದನಾಗಿ ನಟಿಸಿರುವ ಡಾರ್ಲಿಂಗ್ ಕೃಷ್ಣ ನಾಯಕನಟನಾಗಿ ನಟಿಸಿರುವ ಲಕ್ಕಿ ಮ್ಯಾನ್ ಸಿನಿಮಾ ಚಿತ್ರಮಂದಿರಗಳಲ್ಲಿ ಅದ್ದೂರಿಯಾಗಿ ಪ್ರದರ್ಶನ ಕಾಣುತ್ತಿದೆ. ಇನ್ನೂ ಅಪ್ಪು ಅವರು ಕರ್ನಾಟಕದ ಪ್ರಾಕೃತಿಕ ಸೌಂದರ್ಯವನ್ನು ಚಿತ್ರಿಸಿರುವ ಡಾಕ್ಯುಮೆಂಟ್ ಆಗಿರುವ ಗಂಧದಗುಡಿ ಇನ್ನೇನು ಅತಿ ಶೀಘ್ರದಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಅಪ್ಪು ಅವರು ಈಗ ಇಲ್ಲ ಅವರ ಯಾವ ಸಿನಿಮಾಗಳು ಕೂಡ ಇನ್ನು ಮುಂದೆ ಬರೋದಿಲ್ಲ ಹೀಗಿದ್ದರೂ ಕೂಡ ಈಗ ಅವರ ಹೆಸರಿನಲ್ಲಿ ದಾಖಲೆಗಳ ಮೇಲೆ ದಾಖಲೆಗಳು ಮೂಡಿಬರುತ್ತಿವೆ. ಅರೆ ಇದೇನಪ್ಪಾ ಅಂತ ಆಶ್ಚರ್ಯ ಪಡ್ಕೊಂಡ್ರೆ ಅದಕ್ಕೂ ಒಂದು ಕಾರಣ ಇದೆ.

ಹೌದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಟನೆಯ ಯುವರತ್ನ ಸಿನಿಮಾದ ನಟನೆಗಾಗಿ ಅತ್ಯುತ್ತಮ ನಟ ಎನ್ನುವ ಅವಾರ್ಡ್ ಅನ್ನು ಇಂದು ನಡೆದಿರುವ ಪ್ರತಿಷ್ಠಿತ ಸೈಮಾ ಅವಾರ್ಡ್ಸ್ ನಲ್ಲಿ ಪಡೆದುಕೊಂಡಿದ್ದಾರೆ. ಅವರಿಲ್ಲದಿದ್ದರೂ ಕೂಡ ಅವರ ಹೆಸರಿನಲ್ಲಿ ದಾಖಲೆಗಳು ನಿರಂತರ ಎಂಬುದು ಇದರಿಂದ ತಿಳಿದು ಬರುತ್ತಿದೆ. ಅಪ್ಪು ದೈಹಿಕವಾಗಿ ನಮ್ಮೊಂದಿಗೆ ಇಲ್ಲದೆ ಇರಬಹುದು ಆದರೆ ಅವರ ಆದರ್ಶಗಳು ಅಜರಾಮರ.

ಕೇರಳದ ಶ್ರೀಮಹಾಭೈರವಿ ಜೋತಿಷ್ಯ ತಂತ್ರಿಕ ಪೀಠ ಪ್ರಧಾನ್ ತಾಂತ್ರಿಕ ಶ್ರೀ ರಘುನಾಥ್ ಪಣಿಕಾರ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900804442
ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

Leave a Comment

error: Content is protected !!