Nikhil Kumaraswamy: ರಾಜಕೀಯ ಕಾರ್ಯಕ್ರಮದಲ್ಲಿ ತಮ್ಮ ಸಿನಿಮಾ ಜೀವನದ ದೊಡ್ಡ ನಿರ್ಧಾರವನ್ನು ಬಹಿರಂಗ ಪಡಿಸಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?

Nikhil Kumaraswamy ವಯಸ್ಸು ಕಡಿಮೆಯಾಗಿದ್ದರೂ ಕೂಡ ಚಿತ್ರರಂಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ಇವರು ಪಡೆಯುತ್ತಿರುವ ಜನಾಭಿಪ್ರಾಯ ಹಾಗೂ ಜನಪ್ರಿಯತೆ ನಿಜಕ್ಕೂ ಕೂಡ ಬೇರೆಯವರಿಗಿಂತ ಅಂದರೆ ಬೇರೆ ಯುವ ನಟರಿಗಿಂತ ವಿಭಿನ್ನವಾಗಿದೆ ಎಂದು ಹೇಳಬಹುದಾಗಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಪಕ್ಷದ ನಾಯಕರಾಗಿರುವ ಎಚ್ ಡಿ ಕುಮಾರಸ್ವಾಮಿ(HD Kumaraswamy) ಅವರ ಪುತ್ರನಾಗಿರುವ ನಿಖಿಲ್ ಕುಮಾರಸ್ವಾಮಿ ಅವರ ಬಗ್ಗೆ ನಾವು ಮಾತನಾಡೋಕೆ ಹೊರಟಿರುವುದು.

ಹೌದು ಗೆಳೆಯರೇ ಕುಮಾರಸ್ವಾಮಿ ಅವರ ಪುತ್ರ ಆಗಿರುವ ನಿಖಿಲ್ ಕುಮಾರಸ್ವಾಮಿ(Nikhil Kumaraswamy) ಅವರು ಕನ್ನಡ ಹಾಗೂ ತೆಲುಗು ಚಿತ್ರರಂಗಕ್ಕೆ ಜಾಗ್ವಾರ್ ಸಿನಿಮಾದ ಮೂಲಕ ಪಾಧಾರ್ಪಣೆ ಮಾಡುತ್ತಾರೆ. ದೊಡ್ಡ ಮಟ್ಟದ ಯಶಸ್ಸನ್ನು ಪಡೆಯದಿದ್ದರೂ ಕೂಡ ಚಿತ್ರರಂಗದಲ್ಲಿ ಒಬ್ಬ ಭರವಸೆಯ ನಾಯಕನ ರೀತಿಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಎಲ್ಲಾ ಕಡೆ ಪ್ರತಿಬಿಂಬಿಸುತ್ತಾರೆ.

ಮಾತ್ರವಲ್ಲದೆ ಇತ್ತೀಚಿನ ದಿನಗಳಲ್ಲಿ ಜೆಡಿಎಸ್(JDS) ಪಕ್ಷದ ರಾಜ್ಯ ಯುವ ಮುಖಂಡರಾಗಿ ನಿಖಿಲ್ ಕುಮಾರಸ್ವಾಮಿ(Nikhil) ಅವರು ಪ್ರತಿಯೊಂದು ಕ್ಷೇತ್ರದಲ್ಲಿ ಕೂಡ ಪ್ರವಾಸವನ್ನು ಕೈಗೊಂಡು ರಾಜ್ಯದ ಜೆಡಿಎಸ್ ಪಕ್ಷದ ಬಲ ಅಭಿವೃದ್ಧಿಗೆ ಹಗಲು ರಾತ್ರಿ ಎನ್ನದೇ ದುಡಿಯುತ್ತಿದ್ದಾರೆ. ಇನ್ನು ಇತ್ತೀಚಿಗಷ್ಟೇ ರಾಜಕೀಯ ಕಾರ್ಯಕ್ರಮ ಒಂದರಲ್ಲಿ ತಮ್ಮ ಸಿನಿಮಾ ಜೀವನದ ಕುರಿತಂತೆ ಒಂದು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿರುವ ಬಗ್ಗೆ ನಿಖಿಲ್ ಕುಮಾರಸ್ವಾಮಿ ಬಹಿರಂಗವಾಗಿಯೇ ಮಾತನಾಡಿದ್ದಾರೆ.

ಹೌದು ಗೆಳೆಯರೇ ನಿಖಿಲ್ ಕುಮಾರಸ್ವಾಮಿ ಅವರು ಇನ್ನು ಮುಂದೆ ಯಾವುದೇ ರೀತಿಯ ಮ’ಚ್ಚು ಲಾಂ’ಗು ಇರುವಂತಹ ಅರ್ಥಹೀನ ಸಿನಿಮಾಗಳನ್ನು ಮಾಡುವುದಿಲ್ಲ ಬದಲಾಗಿ ಸಮಾಜಕ್ಕೆ ಸಂದೇಶವನ್ನು ನೀಡುವಂತಹ ಒಳ್ಳೆ ಸಿನಿಮಾಗಳನ್ನು ಮಾತ್ರ ಮಾಡುತ್ತೇನೆ ಎಂಬುದಾಗಿ ತಮ್ಮ ಅಭಿಮಾನಿಗಳಿಗೆ ಈ ಕಾರ್ಯಕ್ರಮದಲ್ಲಿ ಆಶ್ವಾಸನೆ ನೀಡುವ ಮೂಲಕ ತಮ್ಮ ಸಿನಿಮಾ ಜೀವನದ ದೊಡ್ಡ ನಿರ್ಧಾರವನ್ನು ಬಹಿರಂಗಪಡಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ(Nikhil Kumaraswamy) ಅವರ ಈ ನಿರ್ಧಾರದ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಿ.

Leave a Comment

error: Content is protected !!