ಯಶ್ ಮಾಡಿರುವ ಈ ಒಂದು ದಾಖಲೆಯನ್ನು ಮುರಿಯುವುದಕ್ಕೆ ಯಾವೊಬ್ಬ ಕನ್ನಡ ಸ್ಟಾರ್ ನಿಂದಲೂ ಕೂಡ ಸಾಧ್ಯವಿಲ್ಲ!

ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿದ್ದ ಕನ್ನಡ ಚಿತ್ರರಂಗದ ಮಾರುಕಟ್ಟೆಯನ್ನು ಈ ಒಬ್ಬ ನಟ ಇಡೀ ಭಾರತೀಯ ಮಾರುಕಟ್ಟೆಗೆ ತೆರೆದಿಟ್ಟರು. ಇದು ಹಲವಾರು ಜನರಿಗೆ ಒಪ್ಪಿಕೊಳ್ಳಲು ಕಷ್ಟ ಎಂದರೆ ಕೂಡ ನಿಜಕ್ಕೂ ಇದೊಂದು ನಿಜವಾದ ವಿಚಾರವಾಗಿದೆ ಎಲ್ಲರೂ ಕೂಡ ಇದನ್ನು ಒಪ್ಪಿಕೊಳ್ಳಲೇ. ಹೌದು ನಾವು ಮಾತನಾಡುತ್ತಿರುವುದು ರಾಕಿಂಗ್ ಸ್ಟಾರ್ ಯಶ್ ಅವರ ಬಗ್ಗೆ.

ಕೇವಲ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ಪರ ಭಾಷೆಗಳನ್ನು ಕೂಡ ಪರಿಗಣನೆಗೆ ತೆಗೆದುಕೊಂಡರೆ ಅತ್ಯಂತ ಕಡಿಮೆ ಸಮಯದಲ್ಲಿ ಸೂಪರ್ ಸ್ಟಾರ್ ಪಟ್ಟವನ್ನು ಹೊಂದಿರುವ ಖ್ಯಾತಿಗೆ ರಾಕಿಂಗ್ ಸ್ಟಾರ್ ಯಶ್ ರವರು ಭಾಜನರಾಗುತ್ತಾರೆ. ಕೆಜಿಎಫ್ ಚಾಪ್ಟರ್ 1 ಚಿತ್ರದ ಮೂಲಕ ಕನ್ನಡ ಚಿತ್ರರಂಗದ ಮಾರುಕಟ್ಟೆಯನ್ನು ಭಾರತೀಯ ಚಿತ್ರರಂಗದ ಮಾರುಕಟ್ಟೆಗೆ ಅವರವರ ಭಾಷೆಯಲ್ಲಿ ತೆರೆದಿಡುತ್ತಾರೆ. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ನಿಜವಾದ ಗುರುತು ಸಿಗುವಂತೆ ಮಾಡುತ್ತಾರೆ.

ನಂತರದ ವರ್ಷಗಳಲ್ಲಿ ಅವರ ನಟನೆಯ ಕೆ.ಜಿ.ಎಫ್ ಚಾಪ್ಟರ್ 2 ಸಿನಿಮಾಗಾಗಿ ಇಡೀ ಪ್ರಪಂಚವೇ ಕಾಯುವಂತೆ ಮಾಡುತ್ತಾರೆ ಅದು ರಾಕಿಂಗ್ ಸ್ಟಾರ್ ಯಶ್ ರವರ ಗತ್ತು ಹಾಗೂ ಗಮ್ಮತ್ತು. ಈಗಾಗಲೇ ರಾಕಿಂಗ್ ಸ್ಟಾರ್ ಯಶ್ ರವರು ಹಲವಾರು ದಾಖಲೆಗಳನ್ನು ಮಾಡಿದ್ದಾರೆ. ಅದು ಸಿನಿಮಾದ ಮೂಲಕ ಮಾಡಿರುವ ಬಾಕ್ಸ್ ಆಫೀಸ್ ಕಲೆಕ್ಷನ್ ರೆಕಾರ್ಡ್ ಇರಬಹುದು ಅಥವಾ ಬೇರೆ ಇನ್ನೇನೇ ಇರಬಹುದು, ಆದರೆ ರಾಕಿಂಗ್ ಸ್ಟಾರ್ ಯಶ್ ರವರು ಮಾಡಿರುವ ಈ ರೆಕಾರ್ಡ್ ಅನ್ನು ಮುಂದಿನ ದಿನದಲ್ಲಿ ಕೂಡ ಯಾರಿಂದಲೂ ಬ್ರೇಕ್ ಮಾಡುವುದಕ್ಕೆ ಸಾಧ್ಯವೇ ಇಲ್ಲ.

ನಿಮಗೆಲ್ಲರಿಗೂ ತಿಳಿದಿರುವ ಹಾಗೆ ರಾಕಿಂಗ್ ಸ್ಟಾರ್ ಯಶ್ ರವರು ಸಾಮಾಜಿಕ ಜಾಲತಾಣಗಳಲ್ಲಿ ಕೂಡ ಸೂಪರ್ ಆಕ್ಟಿವ್ ಆಗಿದ್ದಾರೆ. ಅದರಲ್ಲೂ ವಿಶೇಷವಾಗಿ ಇನ್ಸ್ಟಾಗ್ರಾಮ್ ನಲ್ಲಿ ಯಶ್ ಅವರು ಬರೋಬ್ಬರಿ 11 ಮಿಲಿಯನ್ ಫಾಲೋವರ್ಸ್ಗಳಿಗೂ ಅಧಿಕ ಅಭಿಮಾನಿಗಳನ್ನು ಹೊಂದಿದ್ದಾರೆ. ಕನ್ನಡದ ಸೂಪರ್ ಸ್ಟಾರ್ಗಳಲ್ಲಿ ಇವರ ಆಸು ಪಾಸಿನಲ್ಲಿಯೂ ಕೂಡ ಯಾರು ಇಲ್ಲ. ಹೀಗಾಗಿ ಯಶ್ ಅವರ ಈ ದಾಖಲೆಯನ್ನು ಮರೆಯೋದಕ್ಕೆ ಕನ್ನಡದ ಯಾವುದೇ ಸ್ಟಾರ್ ನಟನಿಂದಲೂ ಕೂಡ ಸಾಧ್ಯವಿಲ್ಲ ಎಂಬುದನ್ನು ಯಾವುದೇ ಅನುಮಾನವಿಲ್ಲದೆ ಹೇಳಬಹುದಾಗಿದೆ.

ಕೇರಳದ ಶ್ರೀಮಹಾಭೈರವಿ ಜೋತಿಷ್ಯ ತಂತ್ರಿಕ ಪೀಠ ಪ್ರಧಾನ್ ತಾಂತ್ರಿಕ ಶ್ರೀ ರಘುನಾಥ್ ಪಣಿಕಾರ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900804442
ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

Leave a Comment

error: Content is protected !!