ನರೇಂದ್ರ ಮೋದಿ ಅವರ ಜನ್ಮದಿನದಂದು ಎಡವಟ್ಟು ಮಾಡಿಕೊಂಡ ಸಲ್ಮಾನ್ ಹಾಗೂ ಶಾರುಖ್

ನಮ್ಮ ದೇಶದ ಪ್ರಧಾನ ಮಂತ್ರಿಗಳಾಗಿರುವ ಶ್ರೀ ನರೇಂದ್ರ ಮೋದಿಜಿ ಅವರು ತಮ್ಮ 72ನೇ ಜನ್ಮ ದಿನಾಚರಣೆಯನ್ನು ನಿನ್ನೆ ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ದೇಶದ ಹಲವಾರು ಗಣ್ಯಾತಿ ಗಣ್ಯರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ಅವರಿಗೆ ಶುಭಾಶಯಗಳನ್ನು ಕೋರಿದ್ದಾರೆ.

ಈ ಸಂದರ್ಭದಲ್ಲಿ ಬಾಲಿವುಡ್ ಚಿತ್ರರಂಗದ ಇಬ್ಬರು ಮೆಗಾಸ್ಟಾರ್ ಗಳಾಗಿರುವ ಸಲ್ಮಾನ್ ಖಾನ್ ಹಾಗೂ ಶಾರುಖ್ ಖಾನ್ ಕೂಡ ಪ್ರಧಾನ ಮಂತ್ರಿಗಳಾಗಿರುವ ನರೇಂದ್ರ ಮೋದಿಜಿ ಅವರಿಗೆ ಜನ್ಮದಿನದ ಶುಭಾಶಯಗಳು ಕೋರಿದ್ದಾರೆ ಆದರೆ ಅದರಲ್ಲಿ ಕೂಡ ಎಡವಟ್ಟು ಮಾಡಿಕೊಂಡಿದ್ದಾರೆ. ಹಾಗಿದ್ದರೆ ಅವರಿಬ್ಬರೂ ಮಾಡಿಕೊಂಡಿರುವ ಎಡವಟ್ಟು ಏನೆಂಬುದನ್ನು ನೋಡೋಣ ಬನ್ನಿ.

ಮೊದಲಿಗೆ ಸಲ್ಮಾನ್ ಖಾನ್ ಅವರು ನರೇಂದ್ರ ಮೋದಿಜಿ ಅವರಿಗೆ ಜನ್ಮದಿನದ ಶುಭಾಶಯಗಳು ನರೇಂದ್ರ ಮೋದಿ ಬಾಯ್ ಎಂಬುದಾಗಿ ಬರೆದುಕೊಂಡಿದ್ದಾರೆ. ನಮ್ಮ ದೇಶದ ಪ್ರಧಾನ ಮಂತ್ರಿಗಳಿಗೆ ಭಾಯಿ ಎಂಬುದಾಗಿ ಸಂಭೋದಿಸುವುದು ನಿಜಕ್ಕೂ ಕೂಡ ಸರಿಯಲ್ಲ ಎಂಬುದಾಗಿ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

ಎರಡನೇದಾಗಿ ಶಾರುಖ್ ಖಾನ್ ಅವರು ನರೇಂದ್ರ ಮೋದಿಜಿ ಅವರಿಗೆ ಶುಭಾಶಯಗಳು ಕೋರುತ್ತಾ ರಜಾ ತಗೊಂಡು ನಿಮ್ಮ ಜನ್ಮದಿನವನ್ನು ಆಚರಿಸಿಕೊಳ್ಳಿ ಎಂಬುದಾಗಿ ಬರೆದುಕೊಂಡಿದ್ದಾರೆ. ದೇಶದ ಪ್ರಧಾನ ಮಂತ್ರಿಗಳನ್ನು ಈ ರೀತಿ ಸಂಭೋದಿಸುವುದು ಎಷ್ಟರ ಮಟ್ಟಿಗೆ ಸರಿ ಎಂಬುದಾಗಿ ಇಬ್ಬರನ್ನು ಕೂಡ ನೆಟ್ಟಿಗರು ಸೋಶಿಯಲ್ ಮೀಡಿಯಾದಲ್ಲಿ ತರಾಟೆಗೆ ತೆಗೆದುಕೊಂಡು ಹಿಗ್ಗಾಮುಗ್ಗ ಬೈಯುತ್ತಿದ್ದಾರೆ.

ಕೇರಳದ ಶ್ರೀಮಹಾಭೈರವಿ ಜೋತಿಷ್ಯ ತಂತ್ರಿಕ ಪೀಠ ಪ್ರಧಾನ್ ತಾಂತ್ರಿಕ ಶ್ರೀ ರಘುನಾಥ್ ಪಣಿಕಾರ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900804442
ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

Leave a Comment

error: Content is protected !!