ಬಾಡಿಗೆ ಮನೆಯಲ್ಲಿ ಹಾಲುಕ್ಕಿಸಿದ ಮರು ಕ್ಷಣವೇ ಯಮಲೋಕದ ದಾರಿ ಹಿಡಿದ ಗೃಹಿಣಿ. ಮನ ಕಲಕುತ್ತೆ ಈಕೆಯ ಕಣ್ಣೀರ ಕಥೆ

ಹೆಣ್ಣು ಮಕ್ಕಳು 18 -19 ವರ್ಷಕ್ಕೆ ಮದುವೆಯಾಗುವುದು ನಂತರ ಗಂಡನ ಮನಿಗೆ ಹೋಗಿ ಸಂಸಾರ ಮಾಡೋಕೆ ಆಗದೆ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವುದು. ಈ ರೀತಿಯ ಘಟನೆಗಳು ತುಂಬಾನೇ ಕೇಳಿಬರುತ್ತಿವೆ. ನಮ್ಮ ಕರ್ನಾಟಕದಲ್ಲಿ ಕೂಡ ಇಂತಹ ಘಟನೆಗಳು ದಿನೇ ದಿನೇ ಹೆಚ್ಚುತ್ತಿವೆ. ಗಂಡನ ಮನೆಗೆ ಹೋಗಿ ಬದುಕು ನಡೆಸುವುದುಕ್ಕೆ ದಾರಿ ತಿಳಿಯದೆ ಬಾವಿಯಲ್ಲಿರುವ ಕಪ್ಪೆಯಂತೆ ಹಿಂದೆ ಮುಂದೆ ತಿಳಿಯದೆ ಹೆಣ್ಣು ಮಕ್ಕಳು ತಮ್ಮ ಜೀವನವನ್ನು ಅಂತ್ಯಗೊಳಿಸಿಕೊಳ್ಳುತ್ತಿದ್ದಾರೆ. ಇಂತಹದ್ದೇ ಒಂದು ಘಟನೆ ಇದೀಗ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ಪೂಜಾ ಎಂಬ … Read more

error: Content is protected !!