ಬೈಕ್ ಮೇಲೆ ಹುಡುಗಿಯನ್ನು ಕೂರಿಸಿಕೊಂಡು ಡಿಂಗ್ ಡಾಂಗ್ ಪ್ರಾರಂಭಿಸಿದ ಹುಡುಗ ನಂತರ ಆದ ಎಡವಟ್ಟೇನು ಗೊತ್ತಾ? ಇದು ಬೇಕಿತ್ತಾ

Social Media Viral Video: ಎಲ್ಲವುದು ಕೂಡ ಮಿತಿಯಲ್ಲಿದ್ದರೆ ಮಾತ್ರ ಚಂದ ಮಿತಿಮೀರಿದರೆ ಅದರಿಂದ ಆಗುವಂತಹ ಸಮಸ್ಯೆಗಳು ನಂತರ ನಮ್ಮನ್ನು ಬೇರೆಯದೇ ದಾರಿಗೆ ಕರೆದುಕೊಂಡು ಹೋಗಬಹುದು. ಸಾಮಾನ್ಯವಾಗಿ ಇಂದಿನ ದಿನಗಳಲ್ಲಿ ಚಿಕ್ಕ ಚಿಕ್ಕ ಹುಡುಗ ಹುಡುಗಿಯರು ಕೂಡ ಪ್ರೀತಿ ಪ್ರೇಮ ಎನ್ನುವ ಆಟದಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಳ್ಳುತ್ತಾರೆ ಆದರೆ ಅದು ಹದ್ದು ಬಸ್ತಿನಲ್ಲಿರಬೇಕು ಮಿತಿಮೀರಿದರೆ ಅದರಿಂದ ಅವರು ತೊಂದರೆಗೆ ( Problems ) ಒಳಪಡಬೇಕಾಗುತ್ತದೆ ಎಂಬುದನ್ನು ಮನಸ್ಸಿನಲ್ಲಿ ನೆನಪಿನಲ್ಲಿಟ್ಟುಕೊಳ್ಳಬೇಕು. ಇತ್ತೀಚಿಗಷ್ಟೇ ಸೋಶಿಯಲ್ ಮೀಡಿಯಾದಲ್ಲಿ ಒಂದು ವಿಡಿಯೋ … Read more

ಬದುಕಿರುವ ಯುವತಿಯನ್ನು ಇನ್ನಿಲ್ಲ ಎಂದು ಘೋಷಿಸಿದ ವೈದ್ಯರು! ಸತ್ಯ ತಿಳಿದ ತಕ್ಷಣವೇ ಎಚ್ಚೆತ್ತ ಪಾಲಕರು

ವೈದ್ಯೋ ನಾರಾಯಣೋ ಹರಿ ಎಂದು ಶ್ಲೋಕವಿದೆ. ಈ ಮಾತು ಎಲ್ಲರಿಗೂ ಅನ್ವಯಿಸುವುದಿಲ್ಲ. ಈ ಸಮಾಜದಲ್ಲಿ ಜನರ ಸೇವೆಗೆ ಅಂಥ ಕೆಲಸ ಮಾಡುವ ವೈದ್ಯರೂ ಇದ್ದಾರೆ ಮತ್ತು ಹಣಕ್ಕೋಸ್ಕರ ಕೆಲಸ ಮಾಡುವ ವೈದ್ಯರು ಕೂಡ ಇದ್ದಾರೆ. ಪ್ರೈವೇಟ್ ಹಾಸ್ಪಿಟಲ್ ಗಳಲ್ಲಿ ಚಿಕ್ಕಚಿಕ್ಕ ಚಿಕಿತ್ಸೆಗೆ ಲಕ್ಷ ಲಕ್ಷಗಟ್ಟಲೆ ಹಣ ತೆಗೆದುಕೊಂಡು ಬಡವರ ಜೀವನವನ್ನು ಕಷ್ಟಕರವಾಗಿಸುತ್ತಿದ್ದಾರೆ. ಈಗಿನ ಕಾಲದಲ್ಲಿ ಹಾಸ್ಪಿಟಲ್ ಗೆ ಹೋಗೋಕೆ ಜನ ಭಯ ಪಡುತ್ತಿದ್ದಾರೆ. ಹೈದ್ರಾಬಾದ್ ನ ಜಹೀರಾಬಾದ್ ನಲ್ಲಿ ನಡೆದ ಘಟನೆ ಇದೀಗ ಪ್ರತಿಯೊಬ್ಬರನ್ನು ಬೆಚ್ಚಿಬೀಳಿಸುವಂತಿದೆ. ಅರ್ಚನಾ … Read more

ಯಾವ ಹುಡುಗಿಯೂ ನನ್ನನ್ನು ಮದುವೆಯಾಗಲು ಒಪ್ಪಲ್ಲ ಅಂತ ಬೇಸತ್ತ ಯುವಕ ಮಾಡಿಕೊಂಡ ಕೆಲಸವೇನು ನೋಡಿ

ಈಗಿನ ಕಾಲದ ಯುವಕ ಯುವತಿಯರು ಅತಿ ಬೇಗನೆ ಆತ್ಮವಿಶ್ವಾಸ ಮತ್ತು ಆತ್ಮಾಭಿಮಾನವನ್ನು ಕಳೆದುಕೊಳ್ಳುತ್ತಾರೆ. ತಾವು ಅಂದುಕೊಂಡಂತೆ ಜೀವನ ಆಗದೇ ಇದ್ದರೆ ಜೀವವನ್ನೇ ಕಳೆದುಕೊಳ್ಳುವಂತಹ ನಿರ್ಧಾರವನ್ನು ತೆಗೆದುಕೊಳ್ಳೋಕೆ ಸಹ ಹಿಂದೆ ಮುಂದೆ ನೋಡಲ್ಲ ಇಂತಹ ದುರ್ಬಲ ಮನಸ್ಥಿತಿ ಹೊಂದಿರುವ ಮನುಷ್ಯರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಸಮಾಜ ನಮ್ಮನ್ನ ಈ ಪರಿಸ್ಥಿತಿಗೆ ದೂಡುತ್ತಿದೆಯೋ ಅಥವಾ ಇದಕ್ಕೆ ಸ್ವತಃ ನಮ್ಮ ದುರ್ಬಲ ಮನಸ್ಥಿತಿ ಕಾರಣ ಎನ್ನುವುದು ಪ್ರಶ್ನೆಯಾಗಿದೆ. ಆಂಧ್ರಪ್ರದೇಶ ಮೂಲದ ನವೀನ್ ಎಂಬ ಯುವಕ ತನ್ನನ್ನು ಯಾವ ಹುಡುಗಿಯೂ ಮದುವೆಯಾಗೋಕೆ ಮುಂದೆ … Read more

ತಾಳಿ ಕಟ್ಟಲು ಇನ್ನೇನು ಕೆಲವೇ ಸೆಕೆಂಡುಗಳು ಬಾಕಿ ಇದ್ದಾಗ ವಧುವಿಗೆ ಆಗಿದ್ದೇನು ನೋಡಿ ನಿಜಕ್ಕೂ ಶಾಕಿಂಗ್

ನಮ್ಮೆಲ್ಲರ ಜೀವನವೇ ಒಂದು ಮಾಯಾಜಾಲ ಯಾವಾಗ ಏನಾಗುತ್ತೆ ಎಂದು ಹೇಳೋಕೆ ಯಾರಿಂದಲೂ ಸಾಧ್ಯವಿಲ್ಲ ದೇವರ ಆಟವನ್ನು ಬಲ್ಲವರು ಯಾರೂ ಇಲ್ಲ. ಕೆಲವೊಮ್ಮೆ ನಾವು ಊಹಿಸಲೂ ಆಗದಂಥ ಘಟನೆಗಳು ನಡೆದು ಹೋಗುತ್ತವೆ. ಆಂಧ್ರಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ಮದುರವಾಡದಲ್ಲಿ ನಡೆದ ಒಂದು ಮದುವೆಯಲ್ಲಿ ಇನ್ನೇನು ತಾಳಿ ಕಟ್ಟಬೇಕು ಎನ್ನುವ ಸಂದರ್ಭದಲ್ಲಿ ವಧುವಿಗೆ ಆದ ಪರಿಸ್ಥಿತಿ ನೋಡಿ ಮದುವೆಗೆ ಬಂದಿದ್ದವರೆಲ್ಲ ಒಂದು ನಿಮಿಷ ಬೆಚ್ಚಿಬಿದ್ದರು.. ವಿಶಾಖಪಟ್ಟಣ ಜಿಲ್ಲೆಯ ಸೃಜನಾಳ ಮತ್ತು ಶಿವಾಜಿ ಎಂಬ ಜೋಡಿಗೆ ಮದುವೆ ಫಿಕ್ಸ್ ಆಗಿತ್ತು. ಮೇ 12 … Read more

ಅಮೇರಿಕಾದಿಂದ ಬಂದ ದಿನವೇ ಮನೆಯ ಮಾಲೀಕರಿಗೆ ಹತ್ತು ವರ್ಷಗಳ ಕಾಲ ಅವರದ್ದೇ ಮನೆಯ ಕಾರು ಚಾಲಕನಾಗಿದ್ದ ವ್ಯಕ್ತಿ ಮಾಡಿದ್ದೇನು ಗೊತ್ತಾ

ಈಗಿನ ಕಾಲದಲ್ಲಿ ನಾವು ಯಾರನ್ನು ನಂಬಿರುತ್ತೇವೊ ಅವರೇ ನಮಗೆ ಮೋಸ ಮಾಡುತ್ತಾರೆ. ಯಾರನ್ನು ನಂಬುವುದು ಯಾರನ್ನು ಬಿಡುವುದು ಎಂಬುದೇ ಗೊತ್ತಾಗಲ್ಲ ಯಾವಾಗ ಯಾರು ನಮ್ಮ ಬೆನ್ನಿಗೆ ಚೂ ರಿ ಹಾಕುತ್ತಾರೆ ಗೊತ್ತಾಗುವುದಿಲ್ಲ. ಹತ್ತು ವರ್ಷಗಳ ಕಾಲ ಒಂದೇ ಮನೆಯ ಕಾರು ಚಾಲಕ ಮತ್ತು ಮನೆಯ ಕೆಲಸದ ಸಿಬ್ಬಂದಿಗಳು ಸೇರಿಕೊಂಡು ಅದೇ ಮನೆಯ ಮಾಲೀಕರಿಗೆ ಮಾಡಿದ ಕೆಲಸ ನೋಡಿದರೆ ಬೆಚ್ಚಿ ಬೀಳುವಂತಿದೆ. ಹನ್ನೊಂದು ವರ್ಷಗಳ ಕಾಲ ನಿಯತ್ತಿನಿಂದ ಕೆಲಸ ಮಾಡುತ್ತಿದ್ದ ಕಾರ್ ಡ್ರೈವರ್ ಮಾಲೀಕರಿಗೆ ಮಾಡಿದ ಕೆಲಸ ನಿಜಕ್ಕೂ … Read more

ಎಸ್ಐ ಲವ್ ಬಲೆಗೆ ಬಿದ್ದ ಕಾಲೇಜಿನ ವಿದ್ಯಾರ್ಥಿನಿ ಪೊಲೀಸಪ್ಪನ ನಿಜವಾದ ಬಣ್ಣ ಗೊತ್ತಾಗಿದ್ದೇ ಯುವತಿ ಮಾಡಿದ್ದೇನು ಗೊತ್ತಾ

ಈಗಿನ ಕಾಲದಲ್ಲಿ ಕಾಲೇಜ್ ವಿದ್ಯಾರ್ಥಿನಿಯರು ಹಾದಿ ತಪ್ಪುತ್ತಿರುವುದು ಜಾಸ್ತಿ. ಕಾಲೇಜ್ ವಿದ್ಯಾರ್ಥಿನಿಯರು ಅತಿ ಬೇಗನೆ ವಿಚಲಿತರಾಗುತ್ತಾರೆ ಜೀವನದ ಅರಿವೇ ಇಲ್ಲದ ವಯಸ್ಸಿನಲ್ಲಿ ಮಾಡಬಾರದ ತಪ್ಪುಗಳನ್ನು ಮಾಡುತ್ತಾರೆ. ತೆಗೆದುಕೊಳ್ಳಬಾರದಂತಹ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಆತುರದಲ್ಲಿ ಇವರು ತೆಗೆದುಕೊಳ್ಳುವ ತಪ್ಪು ನಿರ್ಧಾರ ಇವರ ಜೀವನವನ್ನೇ ಹಾಳು ಮಾಡುತ್ತೆ. ಸಬ್​ ಇನ್ಸ್​ಪೆಕ್ಟರ್​ ಪ್ರೀತಿಯ ಬಲೆ ಗೆ ಬಿದ್ದ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ತನ್ನ ಜೀವನವನ್ನೇ ಹಾಳು ಮಾಡಿಕೊಂಡ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ಸರಸ್ವತಿ ಎಂಬ ಹುಡುಗಿ ತಿರುಪತಿ ಕಾಲೇಜಿನಲ್ಲಿ ಡಿಗ್ರಿ ವಿದ್ಯಾಭ್ಯಾಸ ಮಾಡುತ್ತಿದ್ದಳು.ಹಾಗೆ … Read more

ತಾನು ಓದುತ್ತಿದ್ದ ಕಾಲೇಜಿನ ಬಸ್ ಡ್ರೈವರ್ ನನ್ನು ಪ್ರೀತಿಸಿ ಮದುವೆಯಾದ ಎಂಜಿನಿಯರಿಂಗ್ ವಿದ್ಯಾರ್ಥಿನಿಗೆ ನಂತರ ಕಾದಿತ್ತು ದೊಡ್ಡ ಶಾಕ್

ಶಾಲೆಗೆ ಹೋಗುವ ವಿದ್ಯಾರ್ಥಿನಿ ಮೆಕ್ಯಾನಿಕ್ ನನ್ನು ಪ್ರೀತಿಸಿ ಮದುವೆಯಾಗುವುದು ಮತ್ತು ಚಪ್ಪಲಿ ಹೊಲಿಯುವವನನ್ನು ಮದುವೆಯಾಗೋದು ಇಂತಹ ಘಟನೆಗಳನ್ನು ಸಿನಿಮಾಗಳಲ್ಲಿ ಮಾತ್ರ ನೋಡಿದ್ದೆವು. ಇದೀಗ ಇಂಥಹದ್ದೇ ಒಂದು ಘಟನೆ ನಿಜ ಜೀವನದಲ್ಲೂ ಕೂಡ ನಡೆದಿದೆ ಅಂದರೆ ನೀವೆಲ್ಲಾ ನಂಬಲೇ ಬೇಕು. ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ತಾನು ಓದುತ್ತಿದ್ದ ಕಾಲೇಜಿನ ಬಸ್ ಡ್ರೈವರ್ ನನ್ನು ಪ್ರೀತಿಸಿ ಮದುವೆಯಾಗಿದ್ದಾಳೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಕೊಲ್ಲಿಪರ ಮಂಡಲದ ಲಕ್ಷ್ಮೀ ಪೂಜಿತ ಎಂಬಾಕೆ ತೆನಾಲಿ ಬಳಿಯ ಇಂಜಿನಿಯರ್​ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಈ … Read more

error: Content is protected !!