ತೂಗುದೀಪ್ ಶ್ರೀನಿವಾಸ್ ಅವರು ತಮ್ಮ ಮಗ ದರ್ಶನ್ ಅವರಿಗೆ ಬಿಟ್ಟು ಹೋದ ಕೊನೆಯ ಉಡುಗೊರೆ ಯಾವುದು ಗೊತ್ತಾ?

The last gift that Thoogudeep Srinivas left to his son Darshan: ಕನ್ನಡ ಚಿತ್ರರಂಗದ ಖ್ಯಾತ ಖಳನಾಯಕ ರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ತಂದೆ ತೂಗುದೀಪ್ ಶ್ರೀನಿವಾಸ್ ರವರು ಅಗ್ರಗಣ್ಯರಾಗಿ ಕಾಣಿಸಿಕೊಳ್ಳುತ್ತಾರೆ. ಈಗಾಗಲೇ ನೂರಾರು ಸಿನಿಮಾಗಳಲ್ಲಿ ಕಾಣಿಸಿಕೊಂಡಿರುವ ತೂಗುದೀಪ್ ಶ್ರೀನಿವಾಸ್ ರವರು ಕನ್ನಡ ಚಿತ್ರರಂಗದ ಪೂಜ್ಯ ಮಾನ್ಯ (Respected) ಕಲಾವಿದರಲ್ಲಿ ಒಬ್ಬರಾಗಿ ಗುರುತಿಸಿಕೊಳ್ಳುತ್ತಾರೆ. ಹೀಗಿದ್ದರೂ ಕೂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ತೂಗುದೀಪ್ ಶ್ರೀನಿವಾಸ್ (Thoogudeep Srinivas) ಅವರ ಮರಣಾ ನಂತರ ಯಾರೂ … Read more

ದರ್ಶನ್ ಅಭಿಮಾನಿಗಳ ವಿರುದ್ಧ ಗುಡುಗಿದ ಯುವರಾಜ್ ಈಗ ಹೇಳುತ್ತಿರುವುದೇನು ಗೊತ್ತಾ?

Yuvarajkumar about darshan : ಹೊಸಪೇಟೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವಿರುದ್ಧವಾಗಿ ನಡೆದಿರುವಂತಹ ಕೃತ್ಯ ಕನ್ನಡ ಚಿತ್ರರಂಗದ ಎಲ್ಲರ ಮನಸ್ಸಿನಲ್ಲಿ ಕೂಡ ಬೇಸರವನ್ನು ತರಿಸಿದೆ ಆದರೆ ಈ ಪ್ರಕರಣದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಶಾಮೀಲಾಗಿದ್ದಾರೆ ಎಂಬುದಾಗಿ ಯಾವುದೇ ಸರಿಯಾದ ಸಾಕ್ಷಾಧಾರಗಳು ಇಲ್ಲದೆ ಆರೋಪ ಮಾಡುತ್ತಿರುವುದು ಎಲ್ಲರ ಬೇಸರಕ್ಕೂ ಕೂಡ ಕಾರಣವಾಗಿದೆ. ಅದರಲ್ಲೂ ಇದರ ಬಗ್ಗೆ ರಾಘವೇಂದ್ರ ರಾಜಕುಮಾರ್ ಅವರ ಮಗನಾಗಿರುವ ಯುವರಾಜ್ ಕುಮಾರ್ ಅವರು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಹೊಸಪೇಟೆಯಲ್ಲಿ … Read more

ದರ್ಶನ್ ಮೇಲೆ ಚಪ್ಪಲಿ ಎಸೆತ ಅಶ್ವಿನಿ ಪುನೀತ್ ರಾಜಕುಮಾರ್ ನೀಡಿದ ಮೊದಲ ಪ್ರತಿಕ್ರಿಯೆ ಏನು ಗೊತ್ತಾ?

Ashwini puneeth rajkumar about darshan : ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕ್ರಾಂತಿ (kranti cinema) ಸಿನಿಮಾದ ಮೊದಲ ಸಾಂಗ್ ಮೈಸೂರಿನಲ್ಲಿ ಬಿಡುಗಡೆಯಾಗಿತ್ತು ಹಾಗೂ ಎರಡನೇ ಸಾಂಗ್ ಬಳ್ಳಾರಿಯ ಹೊಸಪೇಟೆಯ ವಾಲ್ಮೀಕಿ ಸರ್ಕಲ್ ನಲ್ಲಿ ಬಿಡುಗಡೆಯಾಗಿದೆ. ಆದರೆ ಈ ಸಂದರ್ಭದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಎನ್ನಲಾಗಿರುವ ವ್ಯಕ್ತಿಗಳು ದರ್ಶನ್ ಅವರ ಮೇಲೆ ಚಪ್ಪಲಿ ಎಸೆದು ಅವಮಾನ ಮಾಡಿದ್ದಾರೆ. ಇದು ಈಗಾಗಲೇ ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದ್ದು ಇಡೀ ಕರ್ನಾಟಕ ರಾಜ್ಯದಲ್ಲಿಯೇ ದರ್ಶನ್ ಅಭಿಮಾನಿಗಳು … Read more

ಸಂದರ್ಶನ ಒಂದರಲ್ಲಿ ಸುದೀಪ್ ಬಗ್ಗೆ ನಟ ದರ್ಶನ್ ಹೇಳಿದ್ದೇನು? ಮತ್ತೆ ಕುಚುಕು ಜೋಡಿ ಒಂದಾಗುತ್ತಾರೆ ಎಂದು ಅಭಿಮಾನಿಗಳು!

Darshan and sudeep : ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಯಾಂಡಲ್ ವುಡ್ ನಲ್ಲಿ ತಮ್ಮ ಅದ್ಭುತ ಪ್ರತಿಭೆಯಿಂದ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ದಾಸ ತೆರೆ ಮೇಲೆ ಕಾಣಿಸಿಕೊಳ್ಳುತ್ತಾರೆ ಅಂದ್ರೆ ಚಪ್ಪಾಳೆಯ ಸುರಿಮಳೆ ಗಯ್ಯುತ್ತಾರೆ ಅಭಿಮಾನಿಗಳು. ಇದೀಗ ಕ್ರಾಂತಿ ಸಿನಿಮಾದ ಮೂಲಕ ದರ್ಶನ್ ಮತ್ತೆ ಬೆಳ್ಳಿ ತೆರೆಯ ಮೇಲೆ ಬಾಕ್ಸ್ ಆಫಿಸ್ ಕೊಳ್ಳೆಹೊಡೆಯಲು ಬರಲಿದ್ದಾರೆ. ಹೌದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕ್ರಾಂತಿ ಸಿನಿಮಾ ಇನ್ನೇನು ತೆರೆ ಕಾಣಲಿದೆ. ದರ್ಶನ್ ಅವರ ಕೆರಿಯರ್ ನಲ್ಲಿ ಬಹಳ ವಿಶೇಷವಾದ … Read more

ನನ್ನ ಮಗನಿಗೆ ಯಾವುದರಲ್ಲಿ ಹೊಡಿತೀನೋ ನನಗೆ ಗೊತ್ತಿಲ್ಲ ಎಂದು ಓಪನ್ ಆಗಿ ಹೇಳಿದ ಡಿ ಬಾಸ್! ಶಾಕ್ ಆದ ಫ್ಯಾನ್ಸ್.

ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ನೇರ ನಡವಳಿಕೆಯನ್ನು ಹೊಂದಿರುವಂತಹ ಮನುಷ್ಯ. ಕಾಮ ಮನಸ್ಸಿಗೆ ಏನೇ ತೋಚಿದರು ಕೂಡ ಅದನ್ನು ನೇರವಾಗಿಯೇ ಮುಖಕ್ಕೆ ಹೊಡೆದ ಹಾಗೆ ಹೇಳುವಂತಹ ವ್ಯಕ್ತಿತ್ವವನ್ನು ಹೊಂದಿರುವವರು. ಅದಕ್ಕಾಗಿ ಅವರ ಅಭಿಮಾನಿಗಳಿಗೆ ಅವರ ಗುಣನಡತೆ ಇಷ್ಟವಾಗುತ್ತದೆ ಹಾಗೂ ಅವರ ಹೇಟರ್ಗಳಿಗೆ ಅದು ಇಷ್ಟ ಆಗುವುದಿಲ್ಲ. ಇನ್ನು ಇತ್ತೀಚಿಗಷ್ಟೇ ಕ್ರಾಂತಿ ಸಿನಿಮಾದ ಬಿಡುಗಡೆ ದಿನಾಂಕ ಅಧಿಕೃತವಾಗಿ ಹೊರ ಬಂದಿದ್ದು ಇದೇ ಜನವರಿ 26ರಂದು ಗಣರಾಜ್ಯೋತ್ಸವದ ವಿಶೇಷವಾಗಿ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾ ಪಂಚಭಾಷೆಯಲ್ಲಿ … Read more

ಇನ್ನು ಒಂದು ವರ್ಷದೊಳಗೆ ಮಗ ವಿನೀಶ್ ಗೆ ಸ್ಕೂಲ್ ಬಿಡಿಸುತ್ತೇನೆ ಎಂದು ಹೇಳಿದ ಡಿ ಬಾಸ್ ಕಾರಣ ಏನು ಗೊತ್ತಾ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕನ್ನಡದ ದೊಡ್ಡ ಖಳನಾಯಕನ ಮಗನಾದರೂ ಕೂಡ ತುಂಬಾ ಕಷ್ಟಪಟ್ಟು ಯಾರ ಸಹಾಯವಿಲ್ಲದೆ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆದಿದ್ದಾರೆ. ಹಾಗೆ ದರ್ಶನ್ ಅವರು ತಮ್ಮ ಚಿಕ್ಕ ವಯಸ್ಸಿನಲ್ಲಿ ತುಂಬಾ ಕಷ್ಟವನ್ನು ಅನುಭವಿಸಿದ್ದಾರೆ ದರ್ಶನ್ ಅವರು ಯಶಸ್ಸನ್ನು ಕಾಣಲು ಹತ್ತಾರು ವರ್ಷಗಳ ಕಾಲ ಸೈಕಲ್ ತುಳಿದಿದ್ದಾರೆ. ಇಷ್ಟಪಟ್ಟು ಇದೀಗ ಕನ್ನಡ ಚಿತ್ರರಂಗದ ಬಾಕ್ಸ್ ಆಫೀಸ್ ಸುಲ್ತಾನ್ ಆಗಿ ಮೆರೆಯುತ್ತಿದ್ದಾರೆ. ನಟ ದರ್ಶನ್ ಅವರಿಗೆ ಅವರ ತಂದಿಟ್ಟು ಶ್ರೀನಿವಾಸ ಅವರು ಕಷ್ಟವನ್ನು ಹೇಗೆ ಎದುರಿಸಬೇಕು ಎಂಬ … Read more

ಮಗನ ಹೋಂ ವರ್ಕ್ ಮಾಡೋಕೆ ನನ್ನ ಹೆಂಡತಿ ಕಷ್ಟ ಪಡುತ್ತಾಳೆ ಅಂತ ಪತ್ನಿ ವಿಜಯಲಕ್ಷ್ಮಿ ಮೇಲೆ ಶಾಕಿಂಗ್ ಹೇಳಿಕೆ ನೀಡಿದ ಡಿಬಾಸ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕನ್ನಡ ಚಿತ್ರರಂಗ ಸದ್ಯದ ಮಟ್ಟಿಗೆ ಕಾಣುತ್ತಿರುವ ಅತ್ಯಂತ ದೊಡ್ಡ ಸ್ಟಾರ್ ಅನ್ನಬಹುದಾಗಿದೆ. ಜಾಗತಿಕವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ದೊಡ್ಡಮಟ್ಟದ ಹೆಸರನ್ನು ಹೊಂದದೇ ಇರಬಹುದು ಆದರೆ ಕರ್ನಾಟಕ ರಾಜ್ಯದಲ್ಲಿ ಅವರಷ್ಟು ಮಾಸ್ ಅಭಿಮಾನಿಗಳನ್ನು ಹೊಂದಿರುವ ಮತ್ತೊಬ್ಬ ಕನ್ನಡ ಸ್ಟಾರ್ ಸಿಗಲು ಸಾಧ್ಯವೇ ಇಲ್ಲ ಎಂದು ಯಾವುದೇ ಅನುಮಾನ ಇಲ್ಲದೆ ಹೇಳಬಹುದಾಗಿದೆ. ಸದ್ಯಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕ ನಟನಾಗಿ ಕಾಣಿಸಿಕೊಂಡಿರುವ ಪಂಚಭಾಷ ಪ್ಯಾನ್ ಇಂಡಿಯನ್ ಸಿನಿಮಾ ಆಗಿರುವ ಕ್ರಾಂತಿ ಇದೇ 2023ರ … Read more

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 56ನೇ ಚಿತ್ರಕ್ಕೆ ನಾಯಕಿಯಾಗಿ ನಟಿಸಬೇಕಿದ್ದ ಮಾಲಾಶ್ರೀ ಮಗಳು, ಡಿ ಬಾಸ್ ಚಿತ್ರವನ್ನು ಬಿಟ್ಟು ಧ್ರುವ ಸರ್ಜಾ ಅವರ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದಕ್ಕೆ ಕಾರಣವೇನು ಗೊತ್ತಾ?

ನಮಗೆಲ್ಲರಿಗೂ ತಿಳಿದಿರುವ ಹಾಗೆ 1990ರ ಆಸು ಪಾಸಿನ ಇಸ್ವಿಗಳಲ್ಲಿ ಬಹು ಬೇಡಿಕೆಯ ನಟಿಯಾಗಿ ಮೆರೆದವರು ಮಾಲಾಶ್ರೀ ಅವರು. ಪಡ್ಡೆ ಹುಡುಗರ ನಿದ್ದೆಗೆಡಿಸಿದ ಇವರನ್ನು ‘ಕನಸಿನ ರಾಣಿ’ ಎಂಬ ಬಿರುದಿನೊಂದಿಗೆ ಕರೆಯಲಾಗುತ್ತಿತ್ತು. ಕನ್ನಡ, ತಮಿಳು, ತೆಲುಗು ಸೇರಿದಂತೆ ಹಲವಾರು ಭಾಷೆಗಳಲ್ಲಿ ನಟಿಸಿರುವ ಇವರು ಬಹು ಭಾಷಾ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ‘ನಂಜುಂಡಿ ಕಲ್ಯಾಣ’ದಿಂದ ಹಿಡಿದು ‘ಉಪ್ಪು ಹುಳಿ ಕಾರ’ ಚಿತ್ರದವರೆಗಿನ ಇವರ ಕನ್ನಡ ಚಿತ್ರರಂಗದ ಪ್ರಯಾಣವನ್ನು ನೋಡಿದರೆ ಪ್ರೇಮ ಕಥೆಯ ನಾಯಕಿಯಾಗಿ, ಹಳ್ಳಿಯ ಮುಗ್ಧ ಹುಡುಗಿಯಾಗಿ, ಖಡಕ್ ಪೊಲೀಸ್ ಆಫೀಸರ್ … Read more

ಡಿ ಬಾಸ್ ಹಾಗೂ ಕಿಚ್ಚ ಸುದೀಪ್ ಅವರಿಗೆ ಯಶ್ ಸೋಶಿಯಲ್ ಮೀಡಿಯಾದಲ್ಲಿ ವಿಶ್ ಮಾಡೋದಿಲ್ಲ ಯಾಕೆ ಗೊತ್ತಾ?

ಕೆಜಿಎಫ್ ಚಾಪ್ಟರ್ 2 ಚಿತ್ರದ ನಂತರ ರಾಕಿಂಗ್ ಸ್ಟಾರ್ ಯಶ್ ಎನ್ನುವ ಹೆಸರು ಭಾರತೀಯ ಚಿತ್ರರಂಗದಾದ್ಯಂತ ಎಲ್ಲಾ ಕಡೆ ಮನೆ ಮಾತಾಗಿದೆ ಎಂದರು ತಪ್ಪಾಗಲಾರದು. ಕೇವಲ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ಪಂಚ ಭಾಷೆಗಳಲ್ಲಿ ಕೂಡ ರಾಕಿಂಗ್ ಸ್ಟಾರ್ ಯಶ್ ಅವರು ಸ್ಟಾರ್ ಪಟ್ಟವನ್ನು ಹೊಂದಿದ್ದಾರೆ ಎಂಬುದನ್ನು ಯಾವುದೇ ಅನುಮಾನವಿಲ್ಲದೆ ಹೇಳಬಹುದಾಗಿದೆ. ಇನ್ನು ಈಗ ಯಶ್ ಅವರು ಯಾವ ರೇಂಜ್ನಲ್ಲಿ ಬೆಳೆದು ನಿಂತಿದ್ದಾರೆ ಎಂಬುದನ್ನು ನಿಮಗೆ ವಿವರಿಸಿ ಹೇಳಬೇಕಾದ ಅಗತ್ಯ ಇಲ್ಲ ಎಂಬುದಾಗಿ ಭಾವಿಸುತ್ತೇವೆ. ಪ್ರತಿಯೊಂದು ಇಂಡಸ್ಟ್ರಿಯಲ್ಲಿ ಕೂಡ … Read more

ಅಮೂಲ್ಯ ಅವರ ಅವಳಿ ಮಕ್ಕಳ ನಾಮಕರಣದಲ್ಲಿ ಡಿ ಬಾಸ್ ನೀಡಿದ ಉಡುಗೊರೆಯ ಬೆಲೆ ಎಷ್ಟು ಗೊತ್ತಾ?

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ನಟಿ ಅಮೂಲ್ಯ ರವರು ಕನ್ನಡ ಚಿತ್ರರಂಗದಲ್ಲಿ ಬಾಲ ನಟಿಯಾಗಿ ಪಾದರ್ಪಣೆ ಮಾಡಿದ್ದರು. ಕನ್ನಡ ಚಿತ್ರರಂಗದ ದಿಗ್ಗಜ ನಟರಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಂತಹ ಸ್ಟಾರ್ ನಟರ ಸಿನಿಮಾಗಳಲ್ಲಿ ಚಿಕ್ಕವಯಸ್ಸಿನಲ್ಲಿ ಬಾಲ ನಟಿಯಾಗಿ ಕಾಣಿಸಿಕೊಂಡಿದ್ದರು. ನಂತರ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಅಮೂಲ್ಯ ಅವರು ಕಾಲಿಡುತ್ತಾರೆ. ಅತ್ಯಂತ ಚಿಕ್ಕ ವಯಸ್ಸಿನಲ್ಲಿ ಕನ್ನಡ ಚಿತ್ರರಂಗದಲ್ಲಿ ನಾಯಕ ನಟಿಯಾದವರ ಪೈಕಿಯಲ್ಲಿ ನಟಿ ಅಮೂಲ್ಯ ಕೂಡ ಅಗ್ರಸ್ಥಾನದಲ್ಲಿ ಕಾಣಿಸಿಕೊಳ್ಳುತ್ತಾರೆ. ಇನ್ನು … Read more

error: Content is protected !!