Ambareesh Smaraka: ಅಂಬರೀಶ್ ಸ್ಮಾರಕ ವೇಸ್ಟ್ ಎಂದು ಚೇತನ್ ಅಹಿಂಸ ಸುಮಲತಾ ಅವರ ವಿರುದ್ಧ ನೀಡಿದ ಹೇಳಿಕೆ ಏನು ಗೊತ್ತಾ?

Chethan Ahimsa ಆಗಾಗ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆಯನ್ನು ನೀಡುವ ಮೂಲಕ ಪ್ರಚಾರದಲ್ಲಿರುವ ಪ್ರಯತ್ನವನ್ನು ಮಾಡುವ ಚೇತನ ಅಹಿಂಸ ಈಗ ಮತ್ತೊಂದು ಹೇಳಿಕೆಯನ್ನು ನೀಡುವ ಮೂಲಕ ಮಂಡ್ಯದ ಗಂಡು ಕಲಿಯುಗದ ಕರ್ಣ ರೆಬೆಲ್ ಸ್ಟಾರ್ ಅಂಬರೀಶ್(Rebel Star Ambareesh) ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಚೇತನ್ ಅಹಿಂಸ ಅವರ ಪ್ರಕಾರ ಅಂಬರೀಷ್ ಅವರ ಸ್ಮಾರಕ ಮಾಡಿರುವುದೇ ತಪ್ಪಂತೆ. ಬನ್ನಿ ಈ ಬಗ್ಗೆ ಸಂಪೂರ್ಣ ವಿವರವಾಗಿ ತಿಳಿದುಕೊಳ್ಳೋಣ. ಚೇತನ್ ಅಹಿಂಸ(Chethan Ahimsa) ಅವರ ಪ್ರಕಾರ ಕನ್ನಡ ಚಿತ್ರರಂಗ ಕಂಡಂತಹ ಶ್ರೇಷ್ಠ … Read more

Vishnu Smaraka ವಿಷ್ಣು ಸ್ಮಾರಕ ಕಟ್ಟಿದ್ದೇ ತಪ್ಪಂತೆ. ನಟ ಚೇತನ್ ಅಪಸ್ವರ, ರೊಚ್ಚಿಗೆದ್ದ ವಿಷ್ಣು ಅಭಿಮಾನಿಗಳು.

Vishnu Smaraka ಅಭಿನಯ ಭಾರ್ಗವ ಸಾಹಸಸಿಂಹ ವಿಷ್ಣುವರ್ಧನ್ ಅವರ ಮರಣ ನಂತರ ಅವರ ಅಭಿಮಾನಿಗಳ ಕೋರಿಕೆ ಅವರ ಸ್ಮಾರಕವಾಗಿತ್ತು. ಹಲವಾರು ವರ್ಷಗಳು ಕಳೆದು ಹಲವಾರು ಪಕ್ಷಗಳ ಸರ್ಕಾರ(Government) ಬಂದು ಉರುಳಿ ಹೋದರು ಕೂಡ ವಿಷ್ಣುವರ್ಧನ್ ಅವರ ಸ್ಮಾರಕದ ಕುರಿತಂತೆ ಯಾರು ಕೂಡ ಚಕಾರ ಎತ್ತಿರಲಿಲ್ಲ. ಕೊನೆಗೂ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಇತ್ತೀಚಿಗಷ್ಟೇ ಎಚ್ ಡಿ ಕೋಟೆಯ ಸಮೀಪದಲ್ಲಿ ವಿಷ್ಣುವರ್ಧನ ಅವರ ಭವ್ಯ ಸ್ಮಾರಕವನ್ನು ಕೋಟಿಗಟ್ಟಲೆ ಹಣವನ್ನು ಖರ್ಚು ಮಾಡಿ ನಿರ್ಮಿಸಿದ್ದು ಅಭಿಮಾನಿಗಳಿಗೆ ಸಂತೋಷವನ್ನು ತಂದಿದೆ. ಇನ್ನು … Read more

error: Content is protected !!