Puneeth Rajkumar: ಪುನೀತ್ ರಾಜಕುಮಾರ್ ರಸ್ತೆ ಬಿಡುಗಡೆಯ ಬ್ಯಾನರ್ ನಲ್ಲಿ ಅಪ್ಪುಗೆ ಅವಮಾನ ಮಾಡಿದ ಸರ್ಕಾರ?

Puneeth Rajkumar Road ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್(Power Star Puneeth Rajkumar) ರವರ ಹೆಸರಿನಲ್ಲಿ ಈಗಾಗಲೇ ಹಲವಾರು ಹೋಟೆಲ್ ಸರ್ಕಲ್ ಸೇರಿದಂತೆ ಹಲವಾರು ಸ್ಥಳಗಳಿಗೆ ಅವರ ಹೆಸರನ್ನು ನೀಡಲಾಗಿದೆ. ಅಪ್ಪು(Appu) ತಮ್ಮ ಜೀವಿತಾವಧಿಯಲ್ಲಿ ಮಾಡಿದಂತಹ ಕೆಲಸಗಳಿಂದಾಗಿ ಈಗ ಅವರು ಜನರ ದೃಷ್ಟಿಯಲ್ಲಿ ದೇವರಿಗಿಂತ ಹೆಚ್ಚಾಗಿದ್ದಾರೆ. ಹೀಗಾಗಿಯೇ ಅವರು ಸಿನಿಮಾ ಹಾಗೂ ಜನಸೇವೆ ಕ್ಷೇತ್ರದಲ್ಲಿ ಮಾಡಿದಂತಹ ಮಹತ್ತರವಾದ ಸಾಧನೆಯನ್ನು ಗುರುತಿಸಿ ಕರ್ನಾಟಕ ರಾಜ್ಯದ ಅತ್ಯಂತ ಉನ್ನತ ಪುರಸ್ಕಾರ ಆಗಿರುವ ಕರ್ನಾಟಕ ರತ್ನ(Karnataka Ratna) ಪ್ರಶಸ್ತಿಯನ್ನು ಮರಣೋತ್ತರವಾಗಿ … Read more

ಕಾರ್ಯಕ್ರಮ ಮುಗಿದ ಮೇಲೆ ಅಶ್ವಿನಿ ಪುನೀತ್ ಹೊರಡುವಾಗ ಯಾರೂ ಮಾತಾಡಿಸಿಲ್ಲ. ಯಾಕೆ ಗೊತ್ತಾ? ನಿಜಕ್ಕೂ ಬೇಸರದ ಸಂಗತಿ

ಕರ್ನಾಟಕದಲ್ಲಿ ಕಳೆದ 3 ತಿಂಗಳಿಂದ ಯಾವುದೇ ಸಭೆ ಸಮಾರಂಭ ಗಳಾಗಲಿ ಮದುವೆ ಮುಂಜಿ ಆಗಲಿ ಪುನೀತ್ ರಾಜ್ ಕುಮಾರ್ ಅವರಿಗೆ ನಮನ ಸಲ್ಲಿಸಿದೆ ಮುಂದುವರಿಯುವುದಿಲ್ಲ. ಅಪ್ಪು ಅವರು ಕನ್ನಡಿಗರ ಮನದಲ್ಲಿ ಶಾಶ್ವತ ವಾದ ಜಾಗವನ್ನು ಗಳಿಸಿದ್ದಾರೆ ಎನ್ನುವುದಕ್ಕೆ ಇದೇ ಉದಾಹರಣೆ. ಇಂಗ್ಲಿಷ್ ಕವಿ ಜಾನ್ ಕೀಟ್ಸ್ ನಿಂದ ಹಿಡಿದು ಸ್ವಾಮಿ ವಿವೇಕಾನಂದರ ತನಕ ಎಲ್ಲಾ ಸಾಧಕರು ಚಿಕ್ಕವಯಸ್ಸಿಗೆ ತಮ್ಮ ಜೀವವನ್ನು ಬಿಟ್ಟಿದ್ದಾರೆ. ಹಾಗೆ ಪುನೀತ್ ರಾಜ್ ಕುಮಾರ್ ಅವರು ಸಹ ಅಲ್ಪಾವಧಿಯಲ್ಲಿ ಬೃಹತ್ ಸಾಧನೆಗಳನ್ನು ಮಾಡಿ ನಮ್ಮನ್ನೆಲ್ಲ … Read more

error: Content is protected !!