Garuda Purana: ಗರುಡ ಪುರಾಣದ ಪ್ರಕಾರ ಹೀಗೆ ಮಾಡಿದರೆ ದುರಾದೃಷ್ಟ ಕೂಡ ಅದೃಷ್ಟವಾಗುತ್ತೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

Garuda Purana ನಮ್ಮ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸಾಕಷ್ಟು ಅತ್ಯಂತ ಪವಿತ್ರವಾದ ಗ್ರಂಥಗಳಿವೆ. ಅವುಗಳಲ್ಲಿ ನಾವು ಇಂದಿನ ಲೇಖನಿಯಲ್ಲಿ ಮಾತನಾಡಲು ಹೊರಟಿರುವುದು ಗರುಡ ಹಾಗೂ ವಿಷ್ಣುವಿನ ನಡುವೆ ನಡೆದಿರುವಂತಹ ಸಂವಹನವನ್ನು ಗ್ರಂಥ ರೂಪದಲ್ಲಿ ಗರುಡ ಪುರಾಣ(Garuda Purana) ಎನ್ನುವ ಗ್ರಂಥದ ಮೂಲಕ ದಾಖಲಿಸಲಾಗಿದೆ. ಗರುಡ ಪುರಾಣದಲ್ಲಿ ದುರಾದೃಷ್ಟಗಳನ್ನು ಅದೃಷ್ಟದ ರೂಪದಲ್ಲಿ ಪರಿವರ್ತನೆ ಮಾಡುವುದು ಹೇಗೆ ಎಂಬುದರ ಬಗ್ಗೆ ಕೂಡ ಸಾಕಷ್ಟು ವಿವರಣೆಗಳನ್ನು ನೀಡಿದ್ದಾರೆ ಅದರ ಕುರಿತಂತೆ ಸಂಪೂರ್ಣವಾಗಿ ತಿಳಿಯುವ ಮೂಲಕ ನಿಮ್ಮ ಜೀವನದಲ್ಲಿ ಕೂಡ ಇದನ್ನು ಅಳವಡಿಸಿಕೊಳ್ಳಬಹುದಾಗಿದೆ. … Read more

Chanakya Neethi: ಜೀವನದಲ್ಲಿ ಉದ್ದಾರ ಆಗಲು ಈ ಮೂರು ಕೆಲಸಗಳನ್ನು ಬೆಳಗ್ಗೆ ಎದ್ದ ತಕ್ಷಣವೇ ಮಾಡುವುದು ಒಳ್ಳೆಯದು ಇಲ್ಲವಾದಲ್ಲಿ ದರಿದ್ರ ನಿಮ್ಮನ್ನು ಆವರಿಸಿಕೊಳ್ಳುತ್ತದೆ.

Chanakya Neethi ಪ್ರತಿಯೊಬ್ಬರೂ ಕೂಡ ನಮಗೆ ಈ ದಿನ ಒಳ್ಳೇದಾಗಿರಲಿ ಎಂಬುದಾಗಿ ಭಾವಿಸುತ್ತಾರೆ ಆದರೆ ಅದಕ್ಕೆ ಅವರು ಕೆಲವೊಂದು ಪ್ರಯತ್ನ ಪಟ್ಟರೆ ಮಾತ್ರ ಅದು ನಿಜವಾಗಲೂ ಸಾಧ್ಯ. ಹಾಗಿದ್ದರೆ ಬನ್ನಿ, ದರಿದ್ರ ನಿಮ್ಮಿಂದ ದೂರ ಹೋಗಲು ಬೆಳಗ್ಗೆ ಎದ್ದು ತಕ್ಷಣ ನೀವು ಏನು ಮಾಡಬೇಕು ಎಂಬುದನ್ನು ತಿಳಿಯೋಣ. ಮೊದಲಿಗೆ ಬೆಳಗ್ಗೆ ಎದ್ದ ತಕ್ಷಣ ಆದಷ್ಟು ಬೇಗ ಶುಚಿಯಾಗಿ ಸಿದ್ಧವಾಗುವುದನ್ನು ನೋಡಿಕೊಳ್ಳಿ ಯಾಕೆಂದರೆ ಸ್ನಾನ ಮಾಡಿ ಹಲ್ಲುಜ್ಜಿ ರೆಡಿಯಾಗುವುದು ಕೇವಲ ನಿಮಗೆ ಒಂದು ಕ್ರಿಯೆ ಆಗಿರಬಹುದು ಆದರೆ ನಿಮ್ಮ … Read more

Culture: ಬೆಳಗ್ಗೆ ಎದ್ದ ತಕ್ಷಣ ನಾವು ಮಾಡಬೇಕಾದಂತಹ ಕಾರ್ಯಗಳೇನು. ಚಾಣಕ್ಯರೇ ಹೇಳಿದ ಮಾತಿದು.

Chanakaya Neethi ಪ್ರತಿಯೊಬ್ಬರೂ ಕೂಡ ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಕಷ್ಟಪಡಬೇಕು ದುಡಿಯಬೇಕು ಎಂಬುದಾಗಿ ಭಾವಿಸುತ್ತಾರೆ ಆದರೆ ಎಲ್ಲದಕ್ಕೂ ಕೂಡ ನಮ್ಮ ಬೆಳಗಿನ ಆರಂಭ ಎನ್ನುವುದು ಅತ್ಯಂತ ಪ್ರಮುಖವಾಗಿರುತ್ತದೆ. ಹೀಗಾಗಿ ನಮ್ಮ ದಿನ ಒಳ್ಳೆಯದಾಗಲು ಬೆಳಗ್ಗೆ ಎದ್ದ ತಕ್ಷಣ ನಾವೆಲ್ಲರೂ ಏನು ಮಾಡಬೇಕು ಎಂಬುದನ್ನು ತಿಳಿಯೋಣ ಬನ್ನಿ. ಮಹಾ ಮೇಧಾವಿಗಳಾಗಿರುವ ಚಾಣಕ್ಯರೆ(Chanakya) ತಮ್ಮ ಗ್ರಂಥದಲ್ಲಿ ಇದನ್ನೆಲ್ಲಾ ಬರೆದಿಟ್ಟಿದ್ದಾರೆ. ಮೊದಲಿಗೆ ಬೆಳಗ್ಗೆ ಎದ್ದ ತಕ್ಷಣ ನಿಮ್ಮ ಎರಡು ಕರಗಳನ್ನು ಉಜ್ಜಿಕೊಂಡು ಕರಾಗ್ರೆ ವಸತಿ ಕರಮಧ್ಯ ಸರಸ್ವತಿ ಮಂತ್ರವನ್ನು ಹೇಳಬೇಕಾಗಿದೆ. ಇದರಿಂದಾಗಿ … Read more

Garuda Purana: ಜೀವನದ ನಂತರ ಮೋಕ್ಷವನ್ನು ಸಾಧಿಸಲು ಗರುಡ ಪುರಾಣದ ಪ್ರಕಾರ ಈ 3 ನಿಯಮಗಳನ್ನು ಪಾಲಿಸಬೇಕು.

Garuda Purana ಗರುಡ ಹಾಗೂ ವಿಷ್ಣುವಿನ ನಡುವೆ ನಡೆದಿರುವಂತಹ ಸಂಭಾಷಣೆಯನ್ನೇ ಗರುಡ ಪುರಾಣವನ್ನಾಗಿ ಮಾಡಲಾಗಿದೆ ಎಂಬುದಾಗಿ ಹಿಂದೂ ಸಂಸ್ಕೃತಿಗಳ ಪ್ರಕಾರ ನಂಬಲಾಗುತ್ತಿದ್ದು ಇದರಲ್ಲಿ ಕೆಲವೊಂದು ಕಾರ್ಯಗಳನ್ನು ಮಾಡಿದರೆ ಜೀವನದ ನಂತರ ಮೋಕ್ಷವನ್ನು ಸುಲಭವಾಗಿ ಪ್ರಾಪ್ತಿ ಆಗುವಂತೆ ಮಾಡಿಕೊಳ್ಳಬಹುದಾಗಿದೆ ಎಂಬುದಾಗಿ ತಿಳಿಸಲಾಗಿದ್ದು ಆ ಕೆಲಸಗಳೇನು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ. ಮೊದಲಿಗೆ ದಾನ ಧರ್ಮಗಳನ್ನು ಹೆಚ್ಚಾಗಿ ಜೀವಿತಾವಧಿಯಲ್ಲಿ ಮಾಡಬೇಕು ಎಂಬುದಾಗಿ ಗರುಡ ಪುರಾಣದಲ್ಲಿ ಉಲ್ಲೇಖಿಸಲಾಗಿದೆ. ಸಂಪತ್ತು ಹಾಗೂ ಸಮೃದ್ಧಿಯ ದೇವತೆಯಾಗಿರುವ ಲಕ್ಷ್ಮಿ ದೇವಿ ಇದರಿಂದ ಪ್ರಸನ್ನಳಾಗಿ ನಿಮ್ಮ ಹಲವಾರು ಪಾಪ … Read more

Rama Navami: ನಿಮ್ಮ ಮಗನಿಗೆ ಈ ಹೆಸರು ಇಟ್ಟರೆ ರಾಮನಂತೆ ಪ್ರಪಂಚದಲ್ಲಿ ಬೆಳಗುತ್ತಾನೆ. ತಪ್ಪದೇ ಈ ಹೆಸರನ್ನು ಇಡಿ.

Names For Babies ಮೊದಲಿಗೆ ಪ್ರತಿಯೊಬ್ಬರಿಗೂ ಕೂಡ ರಾಮನವಮಿ ಹಬ್ಬದ ಶುಭಾಶಯಗಳು. ಇತ್ತೀಚಿನ ದಿನಗಳಲ್ಲಿ ಹುಟ್ಟುವಂತಹ ಮಕ್ಕಳಿಗೆ ದೇವರ ಹೆಸರನ್ನು ಇಡೋದು ದಿನೇ ದಿನೇ ಕಡಿಮೆಯಾಗುತ್ತಿದೆ. ಪ್ರಪಂಚ ಎಷ್ಟೇ ಆಧುನಿಕತೆಯಿಂದ ಕೂಡಿದರೂ ಕೂಡ ನಮ್ಮ ಸಂಪ್ರದಾಯವನ್ನು ನಾವು ಮರೆಯಬಾರದು. ಇಂದಿನ ಲೇಖನಿಯಲ್ಲಿ ಹುಟ್ಟುವಂತಹ ಗಂಡು ಮಕ್ಕಳಿಗೆ ಭಗವಾನ್ ಶ್ರೀ ರಾಮನ(Bhagavan Sri Ram) ಹೆಸರಿಗೆ ಸಂಬಂಧಪಟ್ಟ ಹೆಸರನ್ನು ಇಡುವುದರಿಂದ ಆತ ರಾಮನಂತೆ ಇಡೀ ಪ್ರಪಂಚದಲ್ಲಿ ಬೆಳಗುತ್ತಾನೆ ಎನ್ನುವ ಕುರಿತಂತೆ ತಿಳಿಯಲು ಹೊರಟಿದ್ದೇವೆ. ಹಾಗಿದ್ದರೆ ಆ ಹೆಸರುಗಳು ಯಾವುವು … Read more

ಪ್ರತಿದಿನ ಹೆಣ್ಣಿನ ಈ ಅಂಗ ಮುಟ್ಟಿದರೆ ನೀವು ಕುಬೇರ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ. ಯಾವುದು ಆ ಅಂಗ?

Kannada News ಮನೆಯಲ್ಲಿರುವ ಹೆಣ್ಣು ಮಕ್ಕಳನ್ನು ಲಕ್ಷ್ಮಿ ಸ್ವರೂಪ(Lakshmi Swaroopa) ಎನ್ನುವದಾಗಿ ಕರೆಯುತ್ತಾರೆ. ನಮ್ಮ ಸನಾತನ ಹಿಂದೂ ಧರ್ಮದಲ್ಲಿ ನಾವು ಹೆಣ್ಣನ್ನು ದೇವರಂತೆ ಪೂಜಿಸಿಕೊಂಡು ಬಂದವರು. ಹೆಣ್ಣು ಮಗು ಹುಟ್ಟಿದರೆ ಲಕ್ಷ್ಮಿಯ ಮನೆಗೆ ಬಂದಿದ್ದಾಳೆ ಎನ್ನುವುದಾಗಿ ಅಂದುಕೊಂಡು ಆಕೆಯನ್ನು ಸಲಹಿದವರು ನಮ್ಮ ಪೂರ್ವಜರು. ಅಷ್ಟರ ಮಟ್ಟಿಗೆ ನಮ್ಮ ಸಂಸ್ಕೃತಿಯಲ್ಲಿ ಹೆಣ್ಣಿಗೆ ಪೂಜ್ಯ ಭಾವನೆ ಹಾಗೂ ಪೂಜ್ಯ ಗೌರವಗಳು ಸಿಕ್ಕಿವೆ. ಮನೆಯಲ್ಲಿರುವ ಹೆಣ್ಣು ಸಂತೋಷವಾಗಿದ್ದರೆ ಮನೆಯಲ್ಲಿ ಧನಲಕ್ಷ್ಮಿ(Dhanalakshmi) ನೆಲೆಸುತ್ತಾಳೆ ಎಂಬುದಾಗಿ ಭಾವಿಸುತ್ತಾರೆ. ಅದರಲ್ಲೂ ಹೆಣ್ಣು ಮಕ್ಕಳು ಕೆಲವೊಂದು ಕೆಲಸ … Read more

ಸನಾತನ ಕಾಲದಿಂದಲೂ ದೇವಸ್ಥಾನವನ್ನು ಈ ರೀತಿಯಾಗಿ ಕಟ್ಟುತ್ತಾರೆ ಯಾಕೆ ಗೊತ್ತೇ?

ವ್ವಿವೈಧ್ಯತೆಯಲ್ಲಿ ಏಕತೆಯನ್ನು ಹೊಂದಿರುವ ತನ್ನಲ್ಲಿ ಹಲವಾರು ಜಾತಿ-ಧರ್ಮಗಳನ್ನು ಹೊಂದಿರುವ ಪವಿತ್ರವಾದ ನಾಡು ನಮ್ಮ ಭಾರತ ದೇಶ. ಈ ದೇಶದ ಮಣ್ಣಿನ ಪ್ರತಿಯೊಂದು ಕಣಕಣಗಳಲ್ಲೂ ನಮ್ಮ ಹಿಂದಿನ ಇತಿಹಾಸವನ್ನು ಸಾರುವ ಚರಿತ್ರೆಯನ್ನು ಈ ಪುಣ್ಯಭೂಮಿ ಹೊಂದಿದೆ ಎಂದರೆ ತಪ್ಪಾಗಲಾರದು ಹಲವಾರು ಅದ್ಭುತವಾದ ಇತಿಹಾಸವನ್ನು ಹೊಂದಿರುವ ಈ ನಮ್ಮ ಪುಣ್ಯ ಭೂಮಿ ಅನಾದಿಕಾಲದಿಂದಲೂ ಹಿಂದೂ ಸಂಸ್ಕೃತಿ ಪರಂಪರೆಯನ್ನು ಪ್ರತಿಬಿಂಬಿಸುತ್ತ ಹಿಂದು ಸಂಸ್ಕೃತಿ, ಸಂಪ್ರದಾಯ, ಆಚಾರ, ವಿಚಾರ, ಪದ್ಧತಿಗಳನ್ನು ಅಚ್ಚುಕಟ್ಟಾಗಿ ಪಾಲಿಸಿಕೊಂಡು ಬರುತ್ತಿರುವ ಜಗತ್ತಿನ ಏಕೈಕ ರಾಷ್ಟ್ರ ನಮ್ಮ ಭಾರತ ದೇಶ. … Read more

error: Content is protected !!