Darshan thoogudeepa: ಸದ್ದಿಲ್ಲದ ಸ್ನೇಹಿತರೊಂದಿಗೆ ಫಾರಿನ್ ಟ್ರಿಪ್ಗೆ ಹಾರಿದ ಡಿ ಬಾಸ್!

Darshan thoogudeepa ಸ್ನೇಹಿತರೆ, ಮೆಜೆಸ್ಟಿಕ್ ಸಿನಿಮಾದಿಂದ ಹಿಡಿದು ಇಂದಿನ ಕ್ರಾಂತಿ (Kranthi) ಸಿನಿಮಾದವರೆಗೂ ಜನರಿಗೆ ಮಸ್ತ್ ಮನೋರಂಜನೆ ನೀಡುತ್ತಾ ತಮ್ಮದೇ ದಾಟಿಯಲ್ಲಿ ಎಂಟರ್ಟೈನ್ಮೆಂಟ್ ನೀಡುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan) ಕನ್ನಡದಲ್ಲಿ ಅತಿ ಹೆಚ್ಚು ಅಭಿಮಾನಿ ಬಳಗವನ್ನು ಸಂಪಾದಿಸಿಕೊಂಡಿರುವಂತಹ ಸ್ಟಾರ್ ನಟ. ಸಿನಿಮಾಗಳ ಮೇಲೆ ದರ್ಶನ್ನವರಿಗೆ ಪ್ರೀತಿ ಒಲವು ಎಷ್ಟು ಹೇರಳವಾಗಿದೆಯೋ ಅದರಂತೆ ಪ್ರಾಣಿ ಪಕ್ಷಿ ಹಾಗೂ ವನ್ಯಜೀವಿಗಳ ಮೇಲೆ ವಿಶೇಷವಾದ ಭಾಂದವ್ಯವನ್ನು ದರ್ಶನ ಹೊಂದಿದ್ದಾರೆ. ಹೀಗಾಗಿ ಬಿಡುವು ಸಿಕ್ಕಾಗಲೆಲ್ಲ ತಮ್ಮ ಸ್ನೇಹಿತರೊಂದಿಗೆ ಸಫಾರಿಗೆ ತೆರಳುವ ದರ್ಶನ್ ಇದೀಗ … Read more

D Boss ಇಂದಿನ ಪರಿಸ್ಥಿತಿಗೆ ಅವರೇ ಕಾರಣ ಎಂದು ಶಾ’ಕಿಂಗ್ ಹೇಳಿಕೆ ನೀಡಿದ ದರ್ಶನ್ ರವರ ತಾಯಿ ಮೀನಾ ತೂಗುದೀಪ್.

Actor Darshan Kannada film industry: ಚಾಲೆಂಜಿಂಗ್ ಸ್ಟಾರ್ (Challenging Star ) ದರ್ಶನ್ ಅವರು ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕನ್ನಡ ಚಿತ್ರರಂಗ ಕಂಡಂತಹ ಅತ್ಯಂತ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ನಟರಲ್ಲಿ ಒಬ್ಬರಾಗಿ ಕಾಣಿಸಿಕೊಳ್ಳುತ್ತಾರೆ. ಈಗಾಗಲೇ ಕನ್ನಡ ಚಿತ್ರರಂಗದಲ್ಲಿ 25 ವರ್ಷಗಳನ್ನು ಪೂರೈಸಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಎಂದಿಗೂ ಕೂಡ ತಮ್ಮ ತಂದೆಯ ಹೆಸರನ್ನು ಉಪಯೋಗಿಸಿಕೊಂಡು ಸುಲಭವಾಗಿ ಕನ್ನಡ ಚಿತ್ರರಂಗಕ್ಕೆ ಬಂದವರಲ್ಲ. ಕನ್ನಡ ಚಿತ್ರರಂಗಕ್ಕೆ ಲೈಟ್ ಬಾಯ್ ( light Boy ) ಆಗಿ ಕಾಲಿಟ್ಟು … Read more

ದರ್ಶನ್ ಅಭಿಮಾನಿಗಳ ವಿರುದ್ಧ ಗುಡುಗಿದ ಯುವರಾಜ್ ಈಗ ಹೇಳುತ್ತಿರುವುದೇನು ಗೊತ್ತಾ?

Yuvarajkumar about darshan : ಹೊಸಪೇಟೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವಿರುದ್ಧವಾಗಿ ನಡೆದಿರುವಂತಹ ಕೃತ್ಯ ಕನ್ನಡ ಚಿತ್ರರಂಗದ ಎಲ್ಲರ ಮನಸ್ಸಿನಲ್ಲಿ ಕೂಡ ಬೇಸರವನ್ನು ತರಿಸಿದೆ ಆದರೆ ಈ ಪ್ರಕರಣದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಶಾಮೀಲಾಗಿದ್ದಾರೆ ಎಂಬುದಾಗಿ ಯಾವುದೇ ಸರಿಯಾದ ಸಾಕ್ಷಾಧಾರಗಳು ಇಲ್ಲದೆ ಆರೋಪ ಮಾಡುತ್ತಿರುವುದು ಎಲ್ಲರ ಬೇಸರಕ್ಕೂ ಕೂಡ ಕಾರಣವಾಗಿದೆ. ಅದರಲ್ಲೂ ಇದರ ಬಗ್ಗೆ ರಾಘವೇಂದ್ರ ರಾಜಕುಮಾರ್ ಅವರ ಮಗನಾಗಿರುವ ಯುವರಾಜ್ ಕುಮಾರ್ ಅವರು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಹೊಸಪೇಟೆಯಲ್ಲಿ … Read more

ದರ್ಶನ್ ಮೇಲೆ ಚಪ್ಪಲಿ ಎಸೆತ ಅಶ್ವಿನಿ ಪುನೀತ್ ರಾಜಕುಮಾರ್ ನೀಡಿದ ಮೊದಲ ಪ್ರತಿಕ್ರಿಯೆ ಏನು ಗೊತ್ತಾ?

Ashwini puneeth rajkumar about darshan : ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕ್ರಾಂತಿ (kranti cinema) ಸಿನಿಮಾದ ಮೊದಲ ಸಾಂಗ್ ಮೈಸೂರಿನಲ್ಲಿ ಬಿಡುಗಡೆಯಾಗಿತ್ತು ಹಾಗೂ ಎರಡನೇ ಸಾಂಗ್ ಬಳ್ಳಾರಿಯ ಹೊಸಪೇಟೆಯ ವಾಲ್ಮೀಕಿ ಸರ್ಕಲ್ ನಲ್ಲಿ ಬಿಡುಗಡೆಯಾಗಿದೆ. ಆದರೆ ಈ ಸಂದರ್ಭದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಎನ್ನಲಾಗಿರುವ ವ್ಯಕ್ತಿಗಳು ದರ್ಶನ್ ಅವರ ಮೇಲೆ ಚಪ್ಪಲಿ ಎಸೆದು ಅವಮಾನ ಮಾಡಿದ್ದಾರೆ. ಇದು ಈಗಾಗಲೇ ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದ್ದು ಇಡೀ ಕರ್ನಾಟಕ ರಾಜ್ಯದಲ್ಲಿಯೇ ದರ್ಶನ್ ಅಭಿಮಾನಿಗಳು … Read more

ಅಭಿಷೇಕ್ ಅಂಬರೀಶ್ ಅವರ ನಿಶ್ಚಿತಾರ್ಥಕ್ಕೆ ಬಾರದಿದ್ದ ಕಿಚ್ಚ ಅವರಿಗೆ ಕಳುಹಿಸಿಕೊಟ್ಟ ಗಿಫ್ಟ್ ಏನು ಗೊತ್ತಾ?

ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಆಗಿರುವ ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಅವರು ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಅಮರ್ ಸಿನಿಮಾದ ಮೂಲಕ ನಾಯಕ ನಟನಾಗಿ ಎಂಟ್ರಿ ನೀಡಿದ್ದಾರೆ. ಇನ್ನೇನು ಮುಂದಿನ ಸಿನಿಮಾ ಮಾಡುವ ಮುನ್ನವೇ ಈಗಾಗಲೇ ಅಭಿಷೇಕ್ ಅಂಬರೀಶ್ ಅವರು ಅವಿವಾ ಬಿದ್ದಪ್ಪ ಅವರನ್ನು ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಈಗಾಗಲೇ ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅಭಿಷೇಕ್ ಅಂಬರೀಶ್ ಅವರು ಕುಟುಂಬಸ್ಥರ ಹಾಗೂ ಅತ್ಯಂತ ಆಪ್ತರು … Read more

ದರ್ಶನ್ ಅವರನ್ನು ಅಪ್ಪು ಎಂದು ಕರೆಯುತ್ತಿದ್ದದ್ದು ಯಾರು? ಯಾಕೆ?

Darshan called as appu :ಚಾಲೆಂಜಿಂಗ್ ಸ್ಟಾರ್ ದರ್ಶನ್ (challenging star Darshan) ಅವರು ಕನ್ನಡ ಚಿತ್ರರಂಗ ಕಂಡಂತಹ ಅತ್ಯಂತ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಅದರಲ್ಲಿಯೂ ವಿಶೇಷವಾಗಿ ಮಾಸ್ ಅಭಿಮಾನಿಗಳನ್ನು ಹೆಚ್ಚಿನ ಮಟ್ಟದಲ್ಲಿ ಹೊಂದಿರುವಂತಹ ಸ್ಟಾರ್ ಆಗಿದ್ದಾರೆ. ಮಾಧ್ಯಮಗಳು ದರ್ಶನ್ ಅವರ ವಿರುದ್ಧ ನಿಂತರು ಕೂಡ ದರ್ಶನ್ ಅವರಿಗೆ ಇರುವಂತಹ ಫ್ಯಾನ್ ಬೇಸ್ ಗೆ ಯಾರು ಏನು ಕೂಡ ಮಾಡಿಕೊಳ್ಳುವ ಸಾಧ್ಯವಿಲ್ಲ ಎಂಬುದನ್ನು ಈಗಾಗಲೇ ಕ್ರಾಂತಿ ಸಿನಿಮಾದ ಪ್ರಮೋಷನ್ ಸಂದರ್ಭದಲ್ಲಿ ಸಾಬೀತುಪಡಿಸಿದ್ದಾರೆ. ಎಲ್ಲಕ್ಕಿಂತ ಪ್ರಮುಖವಾಗಿ ಕಷ್ಟದಲ್ಲಿಯೇ ತಮ್ಮ … Read more

ಸಂದರ್ಶನ ಒಂದರಲ್ಲಿ ಸುದೀಪ್ ಬಗ್ಗೆ ನಟ ದರ್ಶನ್ ಹೇಳಿದ್ದೇನು? ಮತ್ತೆ ಕುಚುಕು ಜೋಡಿ ಒಂದಾಗುತ್ತಾರೆ ಎಂದು ಅಭಿಮಾನಿಗಳು!

Darshan and sudeep : ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಯಾಂಡಲ್ ವುಡ್ ನಲ್ಲಿ ತಮ್ಮ ಅದ್ಭುತ ಪ್ರತಿಭೆಯಿಂದ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ದಾಸ ತೆರೆ ಮೇಲೆ ಕಾಣಿಸಿಕೊಳ್ಳುತ್ತಾರೆ ಅಂದ್ರೆ ಚಪ್ಪಾಳೆಯ ಸುರಿಮಳೆ ಗಯ್ಯುತ್ತಾರೆ ಅಭಿಮಾನಿಗಳು. ಇದೀಗ ಕ್ರಾಂತಿ ಸಿನಿಮಾದ ಮೂಲಕ ದರ್ಶನ್ ಮತ್ತೆ ಬೆಳ್ಳಿ ತೆರೆಯ ಮೇಲೆ ಬಾಕ್ಸ್ ಆಫಿಸ್ ಕೊಳ್ಳೆಹೊಡೆಯಲು ಬರಲಿದ್ದಾರೆ. ಹೌದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕ್ರಾಂತಿ ಸಿನಿಮಾ ಇನ್ನೇನು ತೆರೆ ಕಾಣಲಿದೆ. ದರ್ಶನ್ ಅವರ ಕೆರಿಯರ್ ನಲ್ಲಿ ಬಹಳ ವಿಶೇಷವಾದ … Read more

ನಮ್ಮ ಸೌತ್ ಸೂಪರ್ನ ಸ್ಟಾರ್ಟ ಗಳ ವಿದ್ಯಾರ್ಹತೆ ಎಷ್ಟು ಗೊತ್ತಾ? ಇಲ್ಲಿದೆ ಸಂಪೂರ್ಣ ವಿವರ

South indian actors education : ನಮ್ಮ ದಕ್ಷಿಣ ಭಾರತ ಚಿತ್ರರಂಗದ ನಟರು ಜನಪ್ರಿಯತೆ ಹಾಗೂ ಶ್ರೀಮಂತಿಕೆ ಮತ್ತು ನಟನೆಯ ವಿಚಾರದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ ಆದರೆ ಅವರ ವಿದ್ಯಾರ್ಹತೆ ಏನು ಎಂಬುದರ ಕುರಿತಂತೆ ಅವರ ಅಭಿಮಾನಿಗಳಲ್ಲಿ ಕುತೂಹಲ ಸಾಕಷ್ಟಿರುತ್ತದೆ. ಹಾಗಿದ್ದರೆ ಬನ್ನಿ ಗೆಳೆಯರೇ ನಮ್ಮ ದಕ್ಷಿಣ ಭಾರತದ ಚಿತ್ರರಂಗದ ಖ್ಯಾತ ನಟರ ವಿದ್ಯಾರ್ಹತೆ ಎಷ್ಟಿದೆ ಎಂಬುದನ್ನು ಸಂಪೂರ್ಣ ವಿವರವಾಗಿ ತಿಳಿದುಕೊಳ್ಳೋಣ. ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಮಹೇಶ್ ಬಾಬು ಅವರು ಬಿಕಾಂ ಪದವಿಯನ್ನು ಮಾಡಿದ್ದಾರೆ. ತೆಲುಗು ಚಿತ್ರರಂಗದ … Read more

ಡಿ ಬಾಸ್ ದರ್ಶನ್ ಪ್ರತಿದಿನ ಬೆಳಿಗ್ಗೆ ಎದ್ದು ಎಷ್ಟು ಸಿ-ಗರೇಟ್ ಸೇದುತ್ತಾರೆ ಗೊತ್ತಾ?

Dboss darshan morning routine : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕ್ರಾಂತಿ ಸಿನಿಮಾ ಇನ್ನೇನು ತೆರೆಗೆ ಅಪ್ಪಳಿಸಲಿದೆ. ಕ್ರಾಂತಿ ಸಿನಿಮಾದ ಪ್ರಚಾರದ ಜವಾಬ್ದಾರಿ ಅವರ ಅಭಿಮಾನಿಗಳೇ ಹೋಗ್ತಿದ್ದಾರೆ ಹಾಗಾಗಿ ಈ ಸಿನಿಮಾದ ಬಗ್ಗೆ ನಿರೀಕ್ಷೆ ಇನ್ನಷ್ಟು ಜಾಸ್ತಿ ಆಗಿದೆ ಅವರ ಸಿನಿಮಾಕ್ಕಾಗಿ ಫಸ್ಟ್ ಡೇ ಫಸ್ಟ್ ಶೋ ಟಿಕೆಟ್ ಕಾದಿರಿಸುತ್ತಾರೆ. ಹೌದು ಸಾಕಷ್ಟು ಬಾರಿ ಅನ್ನಿಸುತ್ತದೆ ದರ್ಶನ್ ಅಂದ್ರೆ ಜನರಿಗೆ ಯಾಕಷ್ಟು ಪ್ರೀತಿ ಯಾಕಷ್ಟು ಅಭಿಮಾನ? ಇದಕ್ಕೆ ಮುಖ್ಯ ಕಾರಣವೇ ಅವರ ಸರಳತೆ. ದರ್ಶನ್ ಇದುವರಿಗೆ … Read more

ಯಾವನೂ ನನಗೆ ಕಷ್ಟ ಕಾಲದಲ್ಲಿ ಸಹಾಯ ಮಾಡಿಲ್ಲ. ಗಿಮಿಕ್ ನ್ಯೂಸ್ ಹಾಕಬೇಡಿ ಎಂದು ಜನತೆ ಮುಂದೆ ಕಣ್ಣೀರಿಟ್ಟ ರವಿ ಮಾಮ !

Ravichandran about his house loan : ಇತ್ತಿಚೀಗೆ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಹೆಸರು ಸಿಕ್ಕಾಪಟ್ಟೆ ಸುದ್ದಿಯಲ್ಲಿದೆ, ಆದರೆ ಸಿನಿಮಾದಿಂದ ಅಲ್ಲ, ಬದಲಿಗೆ ಅವರಿಗೆ ಕಷ್ಟ ಇದೆ, ಹಣಕ್ಕಾಗಿ ಸಿಕ್ಕಾಪಟ್ಟೆ ತೊಂದರೆ ಅನುಭವಿಸುತ್ತಿದ್ದಾರೆ, ಹಾಗಾಗಿ ಅವರಿಗೆ ಸಾಕಷ್ಟು ಜನ ಸಹಾಯ ಮಾಡಿದ್ದಾರೆ ಮನೆ, ಕಾರು ಎಲ್ಲವನ್ನು ಮಾರಾಟ ಮಾಡಿದ್ದಾರೆ.. ಹೀಗೆ ರವಿ ಚಂದ್ರನ್ ಅವರ ಬಗ್ಗೆ ಸಾಕಷ್ಟು ಗಾಸಿಪ್ ಗಳು ಹರಿದಾಡುತ್ತಿವೆ. ಇದರಲ್ಲಿ ಕೆಲವು ಸತ್ಯವೂ ಇರಬಹುದು ಆದರೆ, ಸ್ಯಾಂಡಲ್ ವುಡ್ ಕಂಡ ಅತ್ಯದ್ಭುತ ಪ್ರತಿಭೆ … Read more

error: Content is protected !!