ಡಿ ಬಾಸ್ ಗೆ ಚಪ್ಪಲಿ ಎಸೆದಿದ್ದು ಯಾರೆಂಬುದನ್ನು ಓಪನ್ ಆಗಿಯೇ ಹೇಳಿಕೊಂಡ ಆರ್ಮುಗ ರವಿಶಂಕರ್

Hospet Incident Darshan ಹೊಸಪೇಟೆಯಲ್ಲಿ ಕ್ರಾಂತಿ ಸಿನಿಮಾದ ಎರಡನೇ ಹಾಡನ್ನು ಬಿಡುಗಡೆ ಮಾಡಲು ಹೋದ ಸಂದರ್ಭದಲ್ಲಿ ಚಾಲೆಂಜಿಂಗ್ ಸ್ಟಾರ್(Challenging Star) ದರ್ಶನ್ ಅವರ ಮೇಲೆ ಪವರ್ ಸ್ಟಾರ್(Power Star) ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಎನ್ನಲಾದ ಕೆಲವು ವ್ಯಕ್ತಿಗಳು ಚಪ್ಪಲಿ ಎಸೆದಿದ್ದು ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿತ್ತು. ಈ ಬಗ್ಗೆ ದೊಡ್ಮನೆಯ ಹಿರಿ ಮಗ ಕರುನಾಡ ಚಕ್ರವರ್ತಿ ಶಿವಣ್ಣನಿಂದ ಹಿಡಿದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವರೆಗೆ ಎಲ್ಲರೂ ಕೂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪರವಾಗಿ … Read more

Actor Yash Birthday: ಯಶ್ ಬರ್ತಡೆ ದಿನ ಡಿ ಬಾಸ್ ಫ್ಯಾನ್ಸ್ ಹಾವಳಿ, ದಾಖಲೆ ಬರೆದ ದರ್ಶನ್ ಫ್ಯಾನ್ಸ್

Actor Yash Birthday Celebration ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಜನವರಿ 8 ನಮ್ಮ ಕನ್ನಡ ಚಿತ್ರರಂಗದ ಹೆಮ್ಮೆಯ ನಾಯಕನಟ ಆಗಿರುವ ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮ ದಿನಾಚರಣೆಯ (Birthday Celebration) ಸಂಭ್ರಮದ ದಿನವಾಗಿದೆ. ಅಭಿಮಾನಿಗಳು ಅವರ ಜನ್ಮ ದಿನಾಚರಣೆಯನ್ನು ಸಾಕಷ್ಟು ವಿವಿಧ ರೀತಿಯಲ್ಲಿ ಅರ್ಥಪೂರ್ಣವಾಗಿ ಕರ್ನಾಟಕ ರಾಜ್ಯದಾದ್ಯಂತ ಹಾಗೂ ದೇಶ ವಿದೇಶಗಳಲ್ಲಿ ಕೂಡ ಆಚರಿಸಿಕೊಂಡಿರುವುದು ತಿಳಿದು ಬಂದಿದೆ. ಇನ್ನು ಅವರ ಅಭಿಮಾನಿಗಳು ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮದಿನಾಚರಣೆಯ ಪ್ರಯುಕ್ತವಾಗಿ ವಿಶೇಷ ಕಾರ್ಯಕ್ರಮವನ್ನು ಕೂಡ ಹಮ್ಮಿಕೊಂಡಿದ್ದಾರೆ. … Read more

ಹೊಸಪೇಟೆಯಲ್ಲಿ ನಡೆದಿರುವ ಅವಮಾನಕ್ಕೆ ಸಡ್ಡು ಹೊಡೆಯಲು ಸಿದ್ದರಾದ ಡಿ ಬಾಸ್ ಅಭಿಮಾನಿಗಳು ಮಾಡಲು ಹೊರಟಿರುವುದೇನು ಗೊತ್ತಾ?

D boss Darshan Hospete incident ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಚಾಲೆಂಜಿಂಗ್ ಸ್ಟಾರ್ (Challenging Star ) ದರ್ಶನ್ ಅವರಿಗೆ ಕ್ರಾಂತಿ ಸಿನಿಮಾದ ಎರಡನೇ ಹಾಡಿನ ಬಿಡುಗಡೆಯ ಸಂದರ್ಭದಲ್ಲಿ ಹೊಸಪೇಟೆಯಲ್ಲಿ ಅಪ್ಪು ಅಭಿಮಾನಿಗಳು ಎಂದು ಹೇಳಲಾಗಿರುವ ವ್ಯಕ್ತಿಗಳು ಮಾಡಿರುವ ಅವಮಾನ ಗೊತ್ತಿರುವ ವಿಚಾರವಾಗಿದೆ. ಈ ವಿಚಾರವಾಗಿ ಇಡೀ ಕರ್ನಾಟಕ ರಾಜ್ಯವೇ ದರ್ಶನ್ ಅವರ ಪರವಾಗಿ ನಿಂತು ಈ ಕೃತ್ಯಕ್ಕೆ ಕಾರಣ ಆದವರನ್ನು ಹಿಡಿದು ಶಿಕ್ಷಿಸಬೇಕು ಎಂಬುದಾಗಿ ಆಗ್ರಹಿಸಿತ್ತು. ಆದರೆ ಈ ಘಟನೆ ಅಪ್ಪು ಹಾಗೂ ದರ್ಶನ್ ಅಭಿಮಾನಿಗಳ … Read more

ಹನುಮನ ಅವತಾರದಲ್ಲಿ ಡಿ ಬಾಸ್ ವೈರಲ್ ಆಯ್ತು ಫೋಟೋ. ಹೊಸ ಸಿನಿಮಾನಾ?

D Boss in Hanuman’s avatar went viral ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಸದ್ಯದ ಮಟ್ಟಿಗೆ ಕ್ರಾಂತಿ ಸಿನಿಮಾದ ಬಿಡುಗಡೆಯಲ್ಲಿ ( Release ) ಹಾಗೂ ಅದಾದ ನಂತರ ಅವರ 56ನೇ ಸಿನಿಮಾದ ಚಿತ್ರೀಕರಣ ಕಾರ್ಯ ದಲ್ಲಿ ನಿರತರಾಗಲಿದ್ದಾರೆ. ಅದರಲ್ಲೂ ವಿಶೇಷವಾಗಿ ಇನ್ನೇನು ಕೆಲವೇ ದಿನಗಳಲ್ಲಿ ಅಂದರೆ ಜನವರಿ 26ರಂದು ಕ್ರಾಂತಿ ಸಿನಿಮಾ ಅದ್ದೂರಿಯಾಗಿ ಬಹು ಭಾಷೆಗಳಲ್ಲಿ (Multi Language ) ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಇನ್ನು ಇದಾದ ನಂತರ ಯಾವ … Read more

ಬಿಗ್ ಬಾಸ್ ಮನೆಯಿಂದ ಹೊರ ಬರುತ್ತಿದ್ದಂತೆ ರೂಪೇಶ್ ರಾಜಣ್ಣ ಡಿ ಬಾಸ್ ಅವರಿಗೆ ಚಪ್ಪಲಿ ಎಸೆದಿರುವ ಬಗ್ಗೆ ನೀಡಿದ ಹೇಳಿಕೆ ಏನು ಗೊತ್ತಾ?

Do you know what Rupesh Rajanna said about D Boss throwing a slipper as he was coming out of the Bigg Boss house? ರೂಪೇಶ್ ರಾಜಣ್ಣ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕನ್ನಡಪರ ಸಂಘಟನೆಗಳ ಮುಂಚೂಣಿಯಲ್ಲಿರುವ ಹೋರಾಟಗಾರ ಎಂದರೆ ತಪ್ಪಾಗಲಾರದು. ನಿಜಕ್ಕೂ ಕನ್ನಡ ಹಾಗೂ ಕನ್ನಡ ನಾಡಿನ ಅಸ್ಮಿತೆಯ ಬಗ್ಗೆ ಅವರು ಹೊಂದಿರುವ ಅಪಾರಜ್ಞಾನ ಹಾಗೂ ಗೌರವ ಮತ್ತು ಪ್ರೀತಿ ಉನ್ನತ ಹಂತದ್ದು. ಇನ್ನು ಈಗಾಗಲೇ ಬಿಗ್ ಬಾಸ್ ಮನೆಯಿಂದ … Read more

ದೊಡ್ಮನೆ ಅವರು ಮಾಡಿರುವ ಕೆಲಸದ ಬಗ್ಗೆ ದರ್ಶನ್ ಅವರ ತಾಯಿ ಇದ್ದಕ್ಕಿದ್ದಂತೆ ಹೇಳಿದ್ದೇನು ಗೊತ್ತಾ?

Actor Darshan Mother About talk raj family: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಂದೆ ದೊಡ್ಡ ನಟ ಆಗಿದ್ದರೂ ಕೂಡ ಅವರ ನಂತರ ಚಿತ್ರರಂಗದಲ್ಲಿ ಬೆಳೆಯುವುದಕ್ಕೆ ನಿಜವಾಗಲೂ ಕಾರಣವಾಗಿದ್ದು ಅವರ ಸ್ವಂತ ಪ್ರತಿಭೆ ಪರಿಶ್ರಮ ಹಾಗೂ ಅವರು ಅವಮಾನಗಳನ್ನು ಎದುರಿಸಿರುವ ರೀತಿ. ಇಂದು ಅವರನ್ನು ನಾವು ಕನ್ನಡ ಚಿತ್ರರಂಗದ ಖ್ಯಾತ ಚಲನ ಚಿತ್ರ ನಟನ ಮಗ ಎಂದು ಗುರುತಿಸುವುದಕ್ಕಿಂತ ಹೆಚ್ಚಾಗಿ ತಮ್ಮ ಸಿನಿಮಾ ಕರಿಯರ್ (Career) ಅನ್ನು ತಾವೇ ತಮ್ಮ ಸ್ವಂತ ಪರಿಶ್ರಮದಿಂದ ಕಟ್ಟಿಕೊಂಡವರು ಎಂದು … Read more

ರಾಜವಂಶದ ಅಭಿಮಾನಿಗಳಿಗೆ ಖಡಕ್ ಆಗಿ ಎಚ್ಚರಿಕೆ ಕೊಟ್ಟ ಡಿ ಬಾಸ್ ಅಭಿಮಾನಿಗಳು, ಹೇಳಿದ್ದೇನು?

Dboss fans warning to Appu fans ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗ ಎನ್ನುವುದು ಜೇನುಗೂಡಿಗೆ ಕಲ್ಲು ಬಿದ್ದಂತಾಗಿದೆ ಎಂದರೆ ತಪ್ಪಾಗಲಾರದು. ಯಾಕೆಂದರೆ ನಿಜವಾಗಿಯೂ ಹೊಸಪೇಟೆಯಲ್ಲಿ (Hospete) ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲೆ ಚಪ್ಪಲಿ ಎಸೆದ ಮೇಲಿಂದ ಕನ್ನಡ ಚಿತ್ರರಂಗದಲ್ಲಿ ಅಭಿಮಾನಿಗಳ ಹಾಗೂ ಅಭಿಮಾನಿಗಳ ನಡುವಿನ ಜಗಳ ಎನ್ನುವುದು ತಾರಕಕ್ಕೇರಿದೆ. ಆರಂಭದಲ್ಲಿ ಡಿ ಬಾಸ್ (D Boss) ಅಭಿಮಾನಿಗಳು ರೋಡಿಗಿಳಿದು ಈ ಕೃತ್ಯದ ಹಿಂದಿರುವವರು ಅಪ್ಪು ಅಭಿಮಾನಿಗಳು (Appu Fans) ಕೂಡಲೇ ಕ್ಷಮೆ ಕೇಳಬೇಕು ಹಾಗೂ … Read more

error: Content is protected !!