Veerendra Heggade: ಮೊಮ್ಮಕ್ಕಳ ಜೊತೆಗೆ ಕ್ರಿಕೆಟ್ ಆಡುತ್ತಿರುವ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ವಿಡಿಯೋ ವೈರಲ್.

Dharmasthala ನಮ್ಮ ಕರ್ನಾಟಕದ ಅತ್ಯಂತ ಪವಿತ್ರ ಪುಣ್ಯಕ್ಷೇತ್ರಗಳಲ್ಲಿ ಒಂದಾಗಿರುವ ಧರ್ಮಸ್ಥಳ ಕ್ಷೇತ್ರವನ್ನು ಯಾರು ತಾನೆ ಭೇಟಿಯಾಗಿಲ್ಲ ಹೇಳಿ. ಧರ್ಮಸ್ಥಳ ಕ್ಷೇತ್ರದ ಮಂಜುನಾಥನ ಕೃಪೆಗೆ ಪಾತ್ರರಾದವರು ಜೀವನದಲ್ಲಿ ತಮ್ಮ ಕಷ್ಟವನ್ನು ಕಳೆದುಕೊಂಡು ಗೆಲುವಿನ ಹಾದಿಗೆ ಸಾಗಿದ್ದಾರೆ. ಅಂತಹ ಪುಣ್ಯಕ್ಷೇತ್ರದ ಧರ್ಮಾಧಿಕಾರಿಗಳಾಗಿರುವ ವೀರೇಂದ್ರ ಹೆಗಡೆಯವರ(Veerendra Heggade) ಕುರಿತಂತೆ ಇಂದು ಮಾತನಾಡಲು ಹೊರಟಿದ್ದೇವೆ. ಕೇವಲ ಧರ್ಮಾಧಿಕಾರಿಯಾಗಿ(Dharmadhikari) ಮಾತ್ರವಲ್ಲದೆ ಸಾಕಷ್ಟು ಜನ ಉಪಯೋಗಿ ಕಾರ್ಯಗಳಲ್ಲಿ ಕೂಡ ಶ್ರೀ ವೀರೇಂದ್ರ ಹೆಗಡೆಯವರು ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಭಾರತ ಸರ್ಕಾರದ ಹಲವಾರು ಸನ್ಮಾನಗಳಿಗೂ ಕೂಡ … Read more

ದಾನ ಧರ್ಮಗಳ ಕ್ಷೇತ್ರ ಶ್ರೀ ಧರ್ಮಸ್ಥಳ ಪುಣ್ಯ ಕ್ಷೇತ್ರದಲ್ಲಿ ಊಟ ಮಾಡಿದ್ದರೆ ಇದನೊಮ್ಮೆ ತಿಳಿಯಿರಿ

ಶ್ರೀ ಕ್ಷೇತ್ರ ಧರ್ಮಸ್ಥಳ ಅಂದ್ರೆ ಸಾಕು ಪ್ರತಿಯೊಬ್ಬರಿಗೂ ಗೊತ್ತಿರುವಂತ ಪುಣ್ಯ ಕ್ಷೇತ್ರ ಎಂದು ನೆನಪಾಗುತ್ತದೆ, ಈ ಪುಣ್ಯ ಕ್ಷೇತ್ರಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಾರೆ ಹಾಗೂ ಇಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನವನ್ನು ಪಡೆದು ಇಲ್ಲಿ ಪ್ರಸಾದವನ್ನು ಸ್ವೀಕರಿಸುತ್ತಾರೆ. ಪ್ರತಿದಿನ ಸಾವಿರಾರ್ ಭಕ್ತರಿಗೆ ಅನ್ನ ಸಂತರ್ಪಣೆ ಮಾಡೋ ಈ ಕ್ಷೇತ್ರದಲ್ಲಿ ಪ್ರತಿದಿನ ಎಷ್ಟು ಜನ ಪ್ರಾಸದವನ್ನು ಸ್ವೀಕರಿಸುತ್ತಾರೆ ಇದರ ಹಿಂದಿರುವಂತ ಕಾರ್ಯ ವೈಖರಿ ಹೇಗಿದೆ ಅನ್ನೋದನ್ನ ಈ ಮೂಲಕ ತಿಳಿಯೋಣ ಬಹಳಷ್ಟು ಜನಕ್ಕೆ ಇದರ ಬಗ್ಗೆ ಅಷ್ಟೊಂದು ತಿಳಿದಿರುವುದಿಲ್ಲ … Read more

error: Content is protected !!