ಸಿನಿಮಾ ಬಿಡಿ, ಸೀರಿಯಲ್ ನಲ್ಲಿ ಕೂಡ ಅವಕಾಶ ಬೇಕು ಎಂದರೆ ಮಂಚ ಹತ್ತಬೇಕು! ಕರಾಳ ಸತ್ಯವನ್ನು ಬಿಚ್ಚಿಟ್ಟ ಕಿರುತೆರೆಯ ಖ್ಯಾತ ನಟಿ!
ಚಿತ್ರರಂಗ ಹಾಗೂ ಕಿರುತೆರೆಯ ಕ್ಷೇತ್ರ ಎನ್ನುವುದು ಪ್ರೇಕ್ಷಕರಿಗೆ ಪರದೆ ಮೇಲೆ ಮನರಂಜನೆ ನೀಡುವ ಕ್ಷೇತ್ರಗಳು ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಇಲ್ಲಿ ಕಲೆಯನ್ನು ಹತ್ತಾರು ವರ್ಷಗಳಿಂದಲೂ ಪ್ರೇಕ್ಷಕರ ಮುಂದೆ ಪ್ರಸಾರ ಮಾಡಿಕೊಂಡು ಬರಲಾಗುತ್ತಿದೆ. ಮನೋರಂಜನೆ ಕ್ಷೇತ್ರ ಎನ್ನುವುದು ಕಲಾವಿದರಿಗೆ ದೇವಸ್ಥಾನದಂತೆ ಎಂದರೆ ತಪ್ಪಾಗಲಾರದು. ಆದರೆ ದೇವಸ್ಥಾನದಂತೆ ಇರುವಂತಹ ಈ ಕ್ಷೇತ್ರದಲ್ಲಿ ಕೂಡ ಕೆಲವೊಂದು ಪಾಪ ಕಾರ್ಯಗಳು ನಡೆಯುತ್ತದೆ ಎನ್ನುವುದು ನಿಜಕ್ಕೂ ಕೂಡ ಶೋಚನೀಯ ವಿಚಾರವಾಗಿದೆ. ಹೌದು ನಾವು ಮಾತನಾಡುತ್ತಿರುವುದು ಹಲವಾರು ವರ್ಷಗಳಿಂದಲೂ ಕೂಡ ಭಾರತೀಯ ಚಿತ್ರರಂಗದಲ್ಲಿ ಹಾಗೂ ಮನೋರಂಜನೆ … Read more