ಮುರುಕಲು ಮನೆಯಲ್ಲಿ ಹುಟ್ಟಿ ಬೆಳೆದು, ಬಡತನವನ್ನು ಮೆಟ್ಟಿ ನಿಲ್ಲುವ ಜೊತೆಗೆ IAS ಪಾಸ್ ಮಾಡಿದ ಛಲಗಾರ್ತಿಯ ಸ್ಫೂರ್ತಿದಾಯಕ ಕಥೆ !

ಸಾಧನೆ ಮಾಡೋದಿಕ್ಕೆ ಮುಖ್ಯವಾಗಿ ಏನು ಬೇಕು? ಕೆಲವ್ರು ಇದಕ್ಕೆ ದುಡ್ಡು ಇರಬೇಕು ಅಂತ ಹೇಳಬಹುದು. ಇನ್ನು ಕೆಲವರು ಯಾರದ್ದಾದರೂ ಬೆಂಬಲ ಬೇಕು ಕೈ ಹಿಡಿದು ನಡೆಸುವವರು ಬೇಕು ಅಂತಾ ಹೇಳಬಹುದು. ಇದು ಯಾವುದೂ ಇಲ್ಲದೆಯೂ ಸಹ ಒಳ್ಳೆಯ ಬ್ಯಾಕ್ ಗ್ರೌಂಡ್, ಒಳ್ಳೆಯ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದಾರೆ ಸಾಧನೆ ಮಾಡೋದು ಕಷ್ಟ ಅಲ್ಲ ಅನ್ನೋದು ಕೆಲವರ ಅಭಿಪ್ರಾಯನೂ ಆಗಿರಬಹುದು.. ಆದರೆ ನಾವಿಲ್ಲಿ ಹೇಳೋಕೆ ಹೊರಟಿರುವುದು ಇದ್ಯಾವುದೂ ಇಲ್ಲದ ಓರ್ವ ಬುಡಕಟ್ಟು ಜನಾಂಗದ ಹುಡುಗಿಯ ಕಥೆ. ಮೂರಕಲು ಮನೆಯಲಿ ಇದ್ದುಕೊಂಡೇ … Read more

ಬಡತನವನ್ನು ಮೆಟ್ಟಿ ನಿಂತು ಐಎಎಸ್ ಅಧಿಕಾರಿಯಾದ ದಿನಸಿ ವ್ಯಾಪಾರಿಯ ಮಗಳು

ಜೀವನದಲ್ಲಿ ಸಾಧನೆ ಮಾಡುವ ಛಲ ಹಠ ಇದ್ರೆ ಖಂಡಿತ ಯಶಸ್ಸಿನ ದಾರಿಯನ್ನು ಮುಟ್ಟಬಹದು ಎಂಬುದನ್ನು ಈ ಮಹಿಳೆ ತೋರಿಸಿಕೊಟ್ಟಿದ್ದಾರೆ, ಅಷ್ಟೇ ಅಲ್ಲದೆ ಹೆಣ್ಣು ಮನಸ್ಸು ಮಾಡಿರೆ ಯಾವ ಕ್ಷೇತ್ರದಲ್ಲೂ ಕೂಡ ಯಶಸ್ಸಿನ ಹಾದಿಯನ್ನು ಮುಟ್ಟಬಲ್ಲಳು ಅನ್ನೋದನ್ನ ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಮಹಿಳೆಯರು ಮಾಡಿರುವಂತ ಸಾಧನೆಗಳು ಕಣ್ಣ ಮುಂದೆ ಇವೆ. ಮನೆಯಲ್ಲಿ ಬಡತನವಿದ್ದರೂ ಆರ್ಥಿಕ ಪರಿಸ್ಥಿತಿ ಕಾಡುತ್ತಿದ್ದರು ಕೂಡ ತಂದೆಯ ಆಸೆಯಂತೆ ದೊಡ್ಡ ಹುದ್ದೆಯನ್ನು ಸ್ವೀಕರಿಸಿದ ಹೆಣ್ಣುಮಗಳು. ಸಮಾಜಕ್ಕಾಗಿ ಹಾಗೂ ಬಡ ಜನರಿಗಾಗಿ ಕೆಲಸ ಮಾಡಬೇಕು ಅನ್ನೋ ಸಿದ್ದಂತವನ್ನು … Read more

error: Content is protected !!