MS Dhoni: ವಿರಾಟ್ ಕೊಹ್ಲಿ ರೆಕಾರ್ಡ್ ನೆಲಸಮ ಮಾಡಿದ ಮಹೇಂದ್ರ ಸಿಂಗ್ ಧೋನಿ.

MS Dhoni ಮಹೇಂದ್ರ ಸಿಂಗ್ ಧೋನಿ(Mahendra Singh Dhoni) ಈಗಾಗಲೇ ರಾಷ್ಟ್ರೀಯ ಕ್ರಿಕೆಟ್ ತಂಡದಿಂದ ನಿವೃತ್ತಿ ಹೊಂದಿ ಸಾಕಷ್ಟು ವರ್ಷಗಳೇ ಕಳೆದಿದ್ದರೂ ಕೂಡ ಇಂದಿಗೂ ಅವರ ಜನಪ್ರಿಯತೆ ಹಾಗೂ ಬೇಡಿಕೆ ಎನ್ನುವುದು ಕ್ರಿಕೆಟ್ ಕ್ಷೇತ್ರದಲ್ಲಿ ಸ್ಟಾರ್ ಕ್ರಿಕೆಟರಿಗಿಂತ ಹೆಚ್ಚಾಗಿದೆ ಎಂದು ಈಗಾಗಲೇ ಪ್ರತೀ ಬಾರಿ ನಿಮಗೆ ತಿಳಿದು ಬರುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್(CSK) ತಂಡದ ಪರವಾಗಿ ಈಗಲೂ ಕೂಡ 42 ವರ್ಷ ವಯಸ್ಸಾಗಿದ್ದರು ಮಹೇಂದ್ರ ಸಿಂಗ್ ಧೋನಿ ಅವರು ಮಾಡುವಂತಹ ನಾಯಕತ್ವ ಹಾಗೂ ಫಿನಿಷರ್ ರೀತಿಯಲ್ಲಿ ಕಾಣಿಸಿಕೊಳ್ಳುವ … Read more

Team India: ಈ ಬಾರಿ ಟೀಮ್ ಇಂಡಿಯಾದ ಪರವಾಗಿ ವರ್ಲ್ಡ್ ಕಪ್ ನಲ್ಲಿ ಚಾಂಪಿಯನ್ ಆಟಗಾರನಾಗಿ ಕಾಣಿಸಿಕೊಳ್ಳುತ್ತಾರೆ ಈ ಆಟಗಾರ.

Team India ಈ ಬಾರಿ ಅಕ್ಟೋಬರ್ 5 ರಿಂದ ಭಾರತದಲ್ಲಿಯೇ ಏಕದಿನ ವಿಶ್ವಕಪ್ ಪ್ರಾರಂಭವಾಗಲಿದ್ದು ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಗಳು ಕೂಡ ತಮ್ಮ ತವರಿನಲ್ಲಿಯೇ ನಡೆಯುತ್ತಿರುವಂತಹ ವಿಶ್ವಕಪ್ಗಾಗಿ ಕಾತರರಾಗಿದ್ದಾರೆ ಎಂದು ಹೇಳಬಹುದು. ಅಷ್ಟಕ್ಕೂ ಈಗ ಭಾರತ ತಂಡ(Team India) ಇರುವಂತಹ ಪರಿಸ್ಥಿತಿ ನೋಡಿದರೆ ಗೆಲ್ಲೋದು ಕೂಡ ಅನುಮಾನ ಎನ್ನಬಹುದು. ಹೇಳೋದಕ್ಕೆ ಬೇಸರವಾದರೂ ಕೂಡ ಇರುವಂತಹ ಪರಿಸ್ಥಿತಿ ಅದೇ ಆಗಿದೆ. ಹೇಗಿದ್ದರೂ ಕೂಡ ಈ ಬಾರಿ ಸಂಪೂರ್ಣವಾಗಿ ತವರಿನಲ್ಲಿಯೇ ಐಸಿಸಿ ಟೂರ್ನಮೆಂಟ್(ICC Tournament) 2011ರ ನಂತರ ಮೊದಲ ಬಾರಿಗೆ ನಡೆಯುತ್ತಿರುವುದು … Read more

MS Dhoni: ವರ್ಲ್ಡ್ ಕಪ್ ಗೆದ್ದಿರೋ ನಾಯಕ ಆಗಿದ್ದರೂ ಕೂಡ ಧೋನಿ ಈಗ್ಲೂ ಕೂಡ ಆ ಗೇಮ್ ಆಡ್ತಾರೆ!

MS Dhoni ಮಹೇಂದ್ರ ಸಿಂಗ್ ಧೋನಿ(Mahendra Singh Dhoni) ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಭಾರತೀಯ ಕ್ರಿಕೆಟ್ ತಂಡ ಕಂಡಂತಹ ಅತ್ಯಂತ ಯಶಸ್ವಿ ಕ್ಯಾಪ್ಟನ್ ಎನ್ನುವುದರಲ್ಲಿ ಎರಡು ಮಾತಿಲ್ಲ. ಇಡೀ ವಿಶ್ವ ಕ್ರಿಕೆಟ್ ಜಗತ್ತಿನಲ್ಲಿ ಅವರನ್ನು ಕ್ಯಾಪ್ಟನ್ ಕೂಲ್ ಎಂಬುದಾಗಿ ಕರೆಯುತ್ತಾರೆ. ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಹಾಗೂ ನಾಯಕನಾಗಿ ತಂಡವನ್ನು ಅವರು ಮುನ್ನಡೆಸಿರುವ ರೀತಿ ನಿಜಕ್ಕೂ ಕೂಡ ಅಸಮಾನ್ಯ. ಕೇವಲ ಭಾರತೀಯ ಕ್ರಿಕೆಟ್ ತಂಡದ ವಿಚಾರದಲ್ಲಿ ಮಾತ್ರವಲ್ಲದೆ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್(Chennai Super Kings) ತಂಡದ … Read more

Shakthi Yojane: ಉಚಿತ ಬಸ್ ಯೋಜನೆಯಲ್ಲಿ ನಡೆಯುತ್ತಿರುವ ತಪ್ಪು ಘಟನೆಗಳಿಗೆ ಸಚಿವರು ನೀಡಿದ ಪರಿಹಾರವೇನು ಗೊತ್ತಾ?

Shakthi Yojane ಈಗಾಗಲೇ ರಾಜ್ಯ ಸರ್ಕಾರ ನಿಮಗಿಲ್ಲರಿಗೂ ತಿಳಿದಿರುವ ಹಾಗೆ ಕರ್ನಾಟಕದಲ್ಲಿ ಕರ್ನಾಟಕ ರಾಜ್ಯದ ಒಳಗೆ ಓಡಾಡಲು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು(Free Bus Service) ನೀಡಲಾಗಿದೆ. ಇದನ್ನು ಜೂನ್ 11ರಿಂದ ಪ್ರಾರಂಭಿಸಿದ್ದು ಶಕ್ತಿ ಯೋಜನೆಯ ಹೆಸರಿನಲ್ಲಿ ಇದನ್ನು ರಾಜ್ಯಾದ್ಯಂತ ಜಾರಿಗೆ ತರಲಾಗಿದೆ. ಈ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಮಹಿಳೆಯರಿಗೆ ಜಾರಿಗೆ ತಂದ ಮೇಲಿಂದ ಕೋಟ್ಯಾಂತರ ಮಹಿಳೆಯರು ಇದರ ಲಾಭವನ್ನು ಪಡೆದು ದೈನಂದಿನ ಸಂಚಾರದಲ್ಲಿ ಈ ಯೋಜನೆಯ ಉಪಯೋಗ ಪಡೆದುಕೊಳ್ಳುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಇದು … Read more

Mukesh Ambani: ಎಲ್ಲಾ ಸೆಲೆಬ್ರಿಟಿಗಳ ಹಾಗಲ್ಲ ಮುಕೇಶ್ ಅಂಬಾನಿ. ಬೆಳಿಗ್ಗೆ ಎದ್ದ ತಕ್ಷಣ ಅವರು ಮಾಡೋ ಕೆಲಸಗಳು ಕೇಳಿದರೆ ನೀವು ಕೂಡ ಶಿಸ್ತಿನ ಸಿಪಾಯಿ ಅಂತೀರಾ.

Mukesh Ambani ನಮ್ಮ ಭಾರತ ದೇಶದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿರುವಂತಹ ಮುಕೇಶ್ ಅಂಬಾನಿಯವರು(Mukesh Ambani) ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕೇವಲ ಹಣದ ಶ್ರೀಮಂತಿಕೆ ವಿಚಾರದಲ್ಲಿ ಮಾತ್ರವಲ್ಲದೆ ಹೃದಯ ಶ್ರೀಮಂತಿಕೆ ವಿಚಾರದಲ್ಲಿ ಕೂಡ ಬೇರೆಯವರನ್ನು ಮೀರಿಸುತ್ತಾರೆ. ಇನ್ನು ಸಾಮಾನ್ಯವಾಗಿ ಶ್ರೀಮಂತರು ಅಥವಾ ಬೇರೆ ಸೆಲೆಬ್ರಿಟಿಗಳು ರಾತ್ರಿ ಎಲ್ಲಾ ಪಾರ್ಟಿ ಮಾಡಿ ಬೆಳಗಿನ ಜಾವದಲ್ಲಿ ಮಲಗುತ್ತಾರೆ ಆದರೆ ಬೇರೆಯವರಿಗೆ ಹೋಲಿಸಿದರೆ ಸಾಕಷ್ಟು ಶಿಸ್ತು ಬದ್ಧ ಜೀವನವನ್ನು ನಡೆಸುತ್ತಾರೆ ಎನ್ನುವುದು ಪ್ರತಿಯೊಬ್ಬರೂ ಕೂಡ ಒಪ್ಪಿಕೊಳ್ಳಬೇಕಾಗುತ್ತದೆ ಅದಕ್ಕೆ ವಿವರಣೆಯನ್ನು ಕೂಡ ನೀಡುತ್ತೇವೆ ಬನ್ನಿ. … Read more

Mukesh Ambani: ಮುಕೇಶ್ ಅಂಬಾನಿ ಹಾಗೂ ಅವರ ಪತ್ನಿಯ ನಡುವಿನ ವಯಸ್ಸಿನ ಅಂತರ ಎಷ್ಟು ಗೊತ್ತಾ?

Mukesh Ambani ಕೇವಲ ಭಾರತ ಮಾತ್ರವಲ್ಲದೆ ಏಷ್ಯಾ ಖಂಡದಲ್ಲಿ ಅತ್ಯಂತ ಶ್ರೀಮಂತ ವ್ಯಕ್ತಿ ಆಗಿರುವಂತಹ ಮುಕೇಶ್ ಅಂಬಾನಿ ಅವರ ಹೆಸರಿನಲ್ಲಿ 90 ಬಿಲಿಯನ್ಗು ಅಧಿಕ ಆಸ್ತಿ ಇದೆ ಎಂಬುದು ನಿಮಗೆಲ್ಲರಿಗೂ ತಿಳಿದಿರುವಂತಹ ವಿಚಾರವಾಗಿದ್ದು ಕೇವಲ ಆಸ್ತಿಯ ವಿಚಾರದಲ್ಲಿ ಮಾತ್ರವಲ್ಲದೆ ತಮ್ಮ ರಿಲಯನ್ಸ್ ಫೌಂಡೇಶನ್(Reliance Foundation) ಮೂಲಕ ಬಡಜನೊಂದಿಗೆ ಸಹಾಯ ಮಾಡುವ ಕೆಲಸವನ್ನು ಕೂಡ ಸಾಕಷ್ಟು ವರ್ಷಗಳಿಂದ ಮಾಡುತ್ತಿದ್ದಾರೆ. ಇನ್ನು ಅವರ ರಿಲಯನ್ಸ್ ಸಾಮ್ರಾಜ್ಯದ ಹಾಗೂ ರಿಲಯನ್ಸ್ ಫೌಂಡೇಶನ್ ಟ್ರಸ್ಟ್ ಕೆಲಸವನ್ನು ಅವರ ಪತ್ನಿ ಆಗಿರುವಂತಹ ನೀತ ಅಂಬಾನಿಯವರು(Nita … Read more

KL Rahul: ಕ್ರಿಕೆಟ್ ಕ್ಷೇತ್ರಕ್ಕಿಂತಲೂ ಮಿಗಿಲಾದ ದೊಡ್ಡ ಸಾಧನೆಯನ್ನು ಮಾಡಿದ್ದಾರೆ ನಮ್ಮ ಕನ್ನಡಿಗ ಕೆ ಎಲ್ ರಾಹುಲ್.

KL Rahul ಭಾರತೀಯ ಕ್ರಿಕೆಟ್ ತಂಡದಲ್ಲಿ ಕರ್ನಾಟಕ ಮೂಲದಿಂದ ಯಾರಾದರೂ ಸಾಕಷ್ಟು ದೊಡ್ಡ ಮಟ್ಟದಲ್ಲಿ ನಮ್ಮ ಕನ್ನಡ ಕ್ರಿಕೆಟ್ ಇತಿಹಾಸದ ಪುಟಗಳಲ್ಲಿ ಸದ್ದು ಮಾಡಿದ್ದಾರೆ ಎಂದರೆ ಅದು ನಮ್ಮ ಹೆಮ್ಮೆಯ ಕೆಎಲ್ ರಾಹುಲ್(KL Rahul) ಎಂದು ಹೇಳಬಹುದಾಗಿದೆ. ನಿಜಕ್ಕೂ ಕೂಡ ಅವರನ್ನು ನಮ್ಮ ಕನ್ನಡಿಗ ಎಂದು ಹೇಳಿಕೊಳ್ಳುವುದಕ್ಕೆ ನಮಗೆ ಹೆಮ್ಮೆಯಾಗುತ್ತದೆ. ಸದ್ಯಕ್ಕೆ ಅವರು ಇಂಜುರಿಯಿಂದ ತಂಡದಿಂದ ಹೊರಕ್ಕೆ ಬಂದಿದ್ದು ಮುಂದಿನ ದಿನಗಳಲ್ಲಿ ಖಂಡಿತವಾಗಿ ದೊಡ್ಡಮಟ್ಟದ ಕಂಬ್ಯಾಕ್ ಮಾಡುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಬಹುದಾಗಿದೆ ಆದರೆ ಇದರ ನಡುವೆ … Read more

Mukesh Ambani: ಮುಕೇಶ್ ಅಂಬಾನಿ ಅವರ ಮೊಮ್ಮಗುವಿನ ನಾಮಕರಣ ಮಾಡಲಾಗಿದ್ದು ಹೆಸರೇನು ಗೊತ್ತಾ?

Mukesh Ambani ಇಡೀ ವಿಶ್ವದಲ್ಲಿ ಅತ್ಯಂತ ಶ್ರೀಮಂತರ ಪೈಕಿಯಲ್ಲಿ ಭಾರತದಿಂದ ಕಳೆದ ಸಾಕಷ್ಟು ವರ್ಷಗಳಿಂದಲೂ ಕೂಡ ಮುಕೇಶ್ ಅಂಬಾನಿ(Mukesh Ambani) ಅವರು ಟಾಪ್ 10 ಲಿಸ್ಟ್ ನಲ್ಲಿ ಕಾಣಿಸಿಕೊಳ್ಳುತ್ತಿರುವುದು ನಿಜಕ್ಕೂ ಕೂಡ ಭಾರತೀಯರಾಗಿರುವ ನಮಗೆಲ್ಲರಿಗೂ ಕೂಡ ಹೆಮ್ಮೆಯ ವಿಚಾರವಾಗಿದೆ. ಇನ್ನು ಏಷ್ಯಾ ಹಾಗೂ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಕೂಡ ಮುಕೇಶ್ ಅಂಬಾನಿ ಇದೆ ಸಂದರ್ಭದಲ್ಲಿ ಕಾಣಿಸಿಕೊಳ್ಳುತ್ತಾರೆ. ಮುಕೇಶ್ ಅಂಬಾನಿ ಅವರ ಈ ಯಶಸ್ಸಿನ ಹಿಂದೆ ಅವರ ಕುಟುಂಬದ ಬೆಂಬಲವೂ ಕೂಡ ಒಂದು ಕಾರಣವಾಗಿ ಕಾಣಿಸಿಕೊಳ್ಳುತ್ತದೆ ಹಾಗೂ … Read more

Shakthi Yojane: ಇಂದಿನಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಪ್ರಾರಂಭ.

Shakthi Yojane ಅಂತು ಇಂತು ಕೊನೆಗೂ ಕಾಂಗ್ರೆಸ್ ಸರ್ಕಾರ(Congress Sarkara) ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ವಾಗ್ದಾನವನ್ನು ಪೂರೈಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿದ್ದು ಅದರಲ್ಲೂ ವಿಶೇಷವಾಗಿ ಇಂದಿನಿಂದ ರಾಜ್ಯಾದ್ಯಂತ ಪ್ರತಿಯೊಂದು ಜಿಲ್ಲೆಗಳಲ್ಲಿ ಕೂಡ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ನೀಡುವಂತಹ ಸೌಲಭ್ಯವನ್ನು ಪ್ರಾರಂಭಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಹಾಗೂ ಸಾರಿಗೆ ಸಚಿವ ಆಗಿರುವಂತಹ ರಾಮಲಿಂಗ ರೆಡ್ಡಿ ಅವರ ಸಮ್ಮುಖದಲ್ಲಿ ಈ ಯೋಜನೆಯನ್ನು ವಿದ್ಯುಕ್ತವಾಗಿ ಅಧಿಕೃತವಾಗಿ ಲೋಕಾರ್ಪಣೆಗೊಳಿಸಲಾಯಿತು. ಸ್ಮಾರ್ಟ್ ಕಾರ್ಡ್ ಅನ್ನು ಈ ಯೋಜನೆ ಪಡೆಯಲು ಸೇವಾ … Read more

Kannada News: ಉಚಿತ ವಿದ್ಯುತ್ ಬೆನ್ನಲ್ಲೇ ಬೆಲೆ ಏರಿಕೆ ಶಾ’ ಕ್! ಏನೆಲ್ಲ ಬೆಲೆ ಏರಿಕೆ ಆಗುತ್ತೆ ಗೊತ್ತಾ?

Kannada News ಈಗಾಗಲೇ ಕಾಂಗ್ರೆಸ್ ಸರ್ಕಾರ(Congress Govt) ಅಧಿಕಾರಕ್ಕೆ ಬಂದಿದ್ದು ಪ್ರತಿಯೊಬ್ಬ ಕೂಡ ಕಾಂಗ್ರೆಸ್ ಸರ್ಕಾರದ ಉಚಿತ ವಿದ್ಯುತ್ ಯೋಜನೆ ಆಗಿರುವಂತಹ ಗ್ರಹ ಜಾತಿ ಯೋಜನೆಯ ಲಾಭವನ್ನು ಪಡೆಯಲು ಕಾತರರಾಗಿ ನಿಂತಿದ್ದಾರೆ. ಬೆಲೆ ಏರಿಕೆಯ ಸಂದರ್ಭದಲ್ಲಿ ಉಚಿತ ವಿದ್ಯುತ್ ಸಿಗುತ್ತದೆ ಎನ್ನುವ ಖುಷಿ ಕೂಡ ಅವರಲ್ಲಿದೆ. 200 ಯೂನಿಟ್ ಉಚಿತ ವಿದ್ಯುತ್ ಯೋಜನೆಯ ಬಗ್ಗೆ ಈಗಾಗಲೇ ಜನರಿಗೆ ಸರಿಯಾದ ರೂಪುರೇಷೆಗಳನ್ನು ಕೂಡ ನೀಡಲಾಗಿದ್ದು ಆ ರೀತಿಯಲ್ಲಿ ಅರ್ಹ ಜನರಿಗೆ ಮಾತ್ರ ಯೋಜನೆಯನ್ನು ನೀಡಲಾಗುವುದು ಎಂಬುದಾಗಿ ಸರ್ಕಾರ ತಿಳಿಸಿದೆ. … Read more

error: Content is protected !!