ದರ್ಶನ್ ಮೇಲೆ ಚಪ್ಪಲಿ ಎಸೆತ ಅಶ್ವಿನಿ ಪುನೀತ್ ರಾಜಕುಮಾರ್ ನೀಡಿದ ಮೊದಲ ಪ್ರತಿಕ್ರಿಯೆ ಏನು ಗೊತ್ತಾ?

Ashwini puneeth rajkumar about darshan : ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕ್ರಾಂತಿ (kranti cinema) ಸಿನಿಮಾದ ಮೊದಲ ಸಾಂಗ್ ಮೈಸೂರಿನಲ್ಲಿ ಬಿಡುಗಡೆಯಾಗಿತ್ತು ಹಾಗೂ ಎರಡನೇ ಸಾಂಗ್ ಬಳ್ಳಾರಿಯ ಹೊಸಪೇಟೆಯ ವಾಲ್ಮೀಕಿ ಸರ್ಕಲ್ ನಲ್ಲಿ ಬಿಡುಗಡೆಯಾಗಿದೆ. ಆದರೆ ಈ ಸಂದರ್ಭದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಎನ್ನಲಾಗಿರುವ ವ್ಯಕ್ತಿಗಳು ದರ್ಶನ್ ಅವರ ಮೇಲೆ ಚಪ್ಪಲಿ ಎಸೆದು ಅವಮಾನ ಮಾಡಿದ್ದಾರೆ. ಇದು ಈಗಾಗಲೇ ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದ್ದು ಇಡೀ ಕರ್ನಾಟಕ ರಾಜ್ಯದಲ್ಲಿಯೇ ದರ್ಶನ್ ಅಭಿಮಾನಿಗಳು … Read more

ಚಪ್ಪಲಿ ಕಾಂಟ್ರವರ್ಸಿ ಬೆನ್ನಲ್ಲೇ ಡಿ ಬಾಸ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾದ ರಮ್ಯ. ಕಾರಣ ಕೇಳಿದರೆ ನೀವು ಕೂಡ ಆಶ್ಚರ್ಯ ಪಡ್ತೀರ.

ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ಕೂಡ ಈಗ ಡಿ ಬಾಸ್ ಅವರಿಗೆ ಹೊಸಪೇಟೆಯಲ್ಲಿ ಚಪ್ಪಲಿ ಎಸೆದಿರುವ ಹಿನ್ನೆಲೆಯಲ್ಲಿ ಪ್ರತಿಭಟನೆಗಳು ಹಾಗೂ ಆಕ್ರೋಶಗಳು ಕಂಡು ಹಾಗೂ ಕೇಳಿ ಬರುತ್ತಿವೆ. ಪ್ರತಿಯೊಬ್ಬರೂ ಕೂಡ ಈ ವಿಚಾರದಲ್ಲಿ ತಮ್ಮ ಅಸಮಾಧಾನವನ್ನು ಹೊರ ಹಾಕುತ್ತಿದ್ದಾರೆ. ಡಿ ಬಾಸ್ ಹಾಗೂ ಅಪ್ಪು ಅಭಿಮಾನಿಗಳ ನಡುವೆ ಈಗಾಗಲೇ ದೊಡ್ಡ ಕಂದಕವೇ ನಿರ್ಮಾಣವಾಗಿದೆ ಎಂದು ಹೇಳಬಹುದಾಗಿದೆ. ಇದು ನಿಜಕ್ಕೂ ಕೂಡ ಕನ್ನಡ ಚಿತ್ರರಂಗದ ಬೆಳವಣಿಗೆಗೆ ಕಂಟಕ ವಾಗುವಂತಹ ವಿಚಾರ ಎನ್ನಬಹುದಾಗಿದೆ. ಇದರ ನಡುವಲ್ಲಿ ಕನ್ನಡ ಚಿತ್ರರಂಗದ ಹಲವಾರು ಗಣ್ಯ … Read more

ಡಿ ಬಾಸ್ ಗೆ ಚಪ್ಪಲಿ ಎಸೆತ. ದೊಡ್ಮನೆಯಿಂದ ಬಂತು ಮೊದಲ ಪ್ರತಿಕ್ರಿಯೆ!

ಚಿತ್ರರಂಗ ಎಂದು ಬಂದಾಗ ಕನ್ನಡ ಚಿತ್ರರಂಗದಲ್ಲಿ ಯಾವುದೇ ಜಾತಿ ಮತಗಳಿಲ್ಲ ಎಲ್ಲರೂ ಕೂಡ ಒಂದೇ ಕುಟುಂಬ ಎಂಬುದಾಗಿ ಇರುತ್ತಾರೆ. ಒಂದೇ ಕುಟುಂಬ ಎನ್ನುವ ಕನ್ನಡ ಚಿತ್ರರಂಗದಲ್ಲಿ ನಿನ್ನೆ ನಡೆದಿರುವಂತಹ ಒಂದು ಘಟನೆ ಎಲ್ಲರ ಮನಸ್ಸಿಗೆ ಬೇಸರವನ್ನು ಉಂಟು ಮಾಡಿದೆ. ಹೌದು ಗೆಳೆಯರೇ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ನಿನ್ನೆ ಅಪ್ಪು ಅಭಿಮಾನಿಗಳಿಂದ ಹೊಸಪೇಟೆಯಲ್ಲಿ ಚಪ್ಪಲಿ ಎಸೆತ ಆಗಿರುವುದು ನಿಜಕ್ಕೂ ಕೂಡ ಕನ್ನಡ ಚಿತ್ರರಂಗವೇ ತಲೆತಗ್ಗಿಸುವಂತಹ ಘಟನೆ. ಕನ್ನಡ ಚಿತ್ರರಂಗವನ್ನು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡು ಹೋದಂತಹ ನಟರಲ್ಲಿ … Read more

ನಿನ್ನೆ ಹೊಸಪೇಟೆಯಲ್ಲಿ ಡಿ ಬಾಸ್ ಗೆ ಚಪ್ಪಲಿ ಏಟು! ನಿಜಕ್ಕೂ ನಡೆದ ಘಟನೆ ಏನು ಗೊತ್ತಾ?

Slipper shot to darshan : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕನ್ನಡ ಚಿತ್ರರಂಗದಲ್ಲಿ ಸದ್ಯದ ಮಟ್ಟಿಗೆ ಅತ್ಯಂತ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ನಟರಲ್ಲಿ ಅಗ್ರಗಣ್ಯರಾಗಿ ಕಾಣಿಸಿಕೊಳ್ಳುತ್ತಾರೆ. ಅಭಿಮಾನಿಗಳ ಪ್ರೀತಿ ಎನ್ನುವುದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪ್ರತಿಯೊಂದು ಸಿನಿಮಾಗಳಲ್ಲಿ ಕೂಡ ಕಾಣಿಸಿಕೊಳ್ಳುತ್ತದೆ. ಯಾರು ಕೈ ಬಿಟ್ಟರೂ ಕೂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಅವರ ಅಭಿಮಾನಿಗಳು ಕೈಬಿಡುವುದಕ್ಕೆ ಸಾಧ್ಯವೇ ಇಲ್ಲ ಎನ್ನಬಹುದು. ಆದರೆ ಹೊಸಪೇಟೆಯಲ್ಲಿ ಕ್ರಾಂತಿ ಸಿನಿಮಾದ ಎರಡನೇ ಸಾಂಗ್ ಆಗಿರುವ ಬೊಂಬೆ ಬೊಂಬೆ ಸಾಂಗ್ … Read more

ರಶ್ಮಿಕಾ ಮಂದಣ್ಣ ಬ್ಯಾನ್ ಕುರಿತಂತೆ ಶಿವಣ್ಣ ಹೇಳಿದ್ದೇನು ಗೊತ್ತಾ?

ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗದ ಪ್ರೇಕ್ಷಕರು ರಶ್ಮಿಕಾ ಮಂದಣ್ಣ ಅವರನ್ನು ನೋಡಿದರೆ ಖಂಡಿತವಾಗಿ ಯಾವ ರೀತಿಯಲ್ಲಿ ತಮ್ಮ ಅಸಮಾಧಾನವನ್ನು ಹೊರ ಹಾಕುತ್ತಿದ್ದಾರೆ ಎಂಬುದನ್ನು ನೀವು ಸೋಶಿಯಲ್ ಮೀಡಿಯಾದಲ್ಲಿ ನೋಡಿಯೇ ನೋಡಿರುತ್ತೀರಿ. ಕನ್ನಡ ಚಿತ್ರರಂಗದ ಕಿರಿಕ್ ಪಾರ್ಟಿ ಸಿನಿಮಾದಿಂದಲೇ ತಮ್ಮ ಸಿನಿಮಾ ಜರ್ನಿಯನ್ನು ಪ್ರಾರಂಭಿಸಿದ ರಶ್ಮಿಕ ಮಂದಣ್ಣ ಅದೇ ಸಿನಿಮಾದ ಮೂಲಕವೇ ಎಲ್ಲರಿಗೂ ಪರಿಚಿತರಾಗುತ್ತಾರೆ. ಹೇಗಿದ್ದರೂ ಕೂಡ ಇತ್ತೀಚಿಗಷ್ಟೇ ನಡೆದ ಹಿಂದಿ ಸಂದರ್ಶನ ಒಂದರಲ್ಲಿ ಈ ಚಿತ್ರದ ಹಾಗೂ ಚಿತ್ರತಂಡದ ಬಗ್ಗೆ ನಿರ್ಲಕ್ಷವಾಗಿ ಮಾತನಾಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು. … Read more

ಚಿಕ್ಕ ಹುಡುಗಿಯಂತೆ ಕಾಣುವ ಮೀರಾ ಜಾಸ್ಮಿನ್ ಅವರ ನಿಜವಾದ ವಯಸ್ಸೆಷ್ಟು ಗೊತ್ತಾ?

Meera jasmine actress : ನಮ್ಮ ಕನ್ನಡ ಚಿತ್ರರಂಗದಲ್ಲಿ ಅದೊಂದು ಕಾಲದಲ್ಲಿ ಕೇವಲ ಪರಭಾಷೆ ನಟಿಯರದ್ದೇ ಹಾವಳಿ ಇತ್ತು. ಪ್ರತಿಯೊಂದು ಸ್ಟಾರ್ ನಟರ ಸಿನಿಮಾಗಳಲ್ಲೂ ಕೂಡ ಹೊರಗಿನ ನಟಿಯರನ್ನೇ ಕರೆತರಲಾಗುತ್ತಿತ್ತು. ಅವರಲ್ಲಿ ಕೆಲವರು ಕನ್ನಡಿಗರ ಮನಸ್ಸನ್ನು ಗೆಲ್ಲಲು ಯಶಸ್ವಿ ಆದರೆ ಇನ್ನೂ ಕೆಲವರು ಬಂದ ಹಾಗೆ ಅದೇ ದಾರಿಯಲ್ಲಿ ವಾಪಾಸು ಹೋಗಿದ್ದಾರೆ. ಆದರೆ ಕನ್ನಡ ಚಿತ್ರರಂಗದಲ್ಲಿ ಇದ್ದು ಹಲವಾರು ಸಿನಿಮಾಗಳಲ್ಲಿ ನಟಿಸಿ ಹೆಸರು ಮಾಡಿದವರಲ್ಲಿ ನಟಿ ಮೀರಾ ಜಾಸ್ಮಿನ್ ಅವರು ಕೂಡ ಒಬ್ಬರಾಗಿದ್ದಾರೆ. ಕೇವಲ ಕನ್ನಡ ಚಿತ್ರರಂಗದಲ್ಲಿ … Read more

ಅಪ್ಪು ಖುಷಿಯಾದಾಗ ಹಾಡುತ್ತಿದ್ದ ಹಿಂದಿ ಹಾಡು ಯಾವುದು ಗೊತ್ತಾ? ಚಿಂದಿ ವಿಡಿಯೋ ಇಲ್ಲಿದೆ ನೋಡಿ!

Appu singing video : ಕನ್ನಡ ಚಿತ್ರರಂಗದಲ್ಲಿ ನಾಯಕ ನಿರ್ಮಾಪಕ ಹಾಗೂ ರಿಯಾಲಿಟಿ ಶೋ ಕಾರ್ಯಕ್ರಮಗಳ ನಿರೂಪಕನಾಗಿ ಕೂಡ ಸವ್ಯಸಾಚಿಯಾಗಿ ಕಾಣಿಸಿಕೊಂಡಿದ್ದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಕಳೆದ ವರ್ಷದ ಅಕ್ಟೋಬರ್ 29 ರಂದು ನಮ್ಮನ್ನೆಲ್ಲಾ ಕೇವಲ 46 ವರ್ಷ ವಯಸ್ಸಿನಲ್ಲಿ ಅಕಾಲಿಕವಾಗಿ ಅಗಲಿದ್ದಾರೆ. ಕೇವಲ ನಟನಾಗಿ ಮಾತ್ರವಲ್ಲದೆ ಫಿಟ್ನೆಸ್ ಐಕಾನ್ ಕೂಡ ಆಗಿದ್ದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಮ್ಮನ್ನೆಲ್ಲಾ ಇಷ್ಟೊಂದು ಚಿಕ್ಕವಯಸ್ಸಿಗೆ ಬಿಟ್ಟು ಹೋಗುತ್ತಾರೆ ಎಂಬುದನ್ನು ಯಾರು ಕೂಡ ನಂಬಲು ಸಾಧ್ಯವಿಲ್ಲ. … Read more

ನಟ ವಿನೋದ್ ರಾಜ್ ಮನೆಯಲ್ಲಿ ಮದುವೆಯ ಸಂಭ್ರಮ

ಕನ್ನಡದ ಮೈಕಲ್ ಜಾಕ್ಸನ್ ಎಂದೆ ಖ್ಯಾತರಾಗಿದ್ದ ವಿನೋದ್ ರಾಜಕುಮಾರ್ ಕನ್ನಡ ಸಿನಿಮಾ ಇಂಡಸ್ಟ್ರಿಯಿಂದ ದೂರವಾಗಿ ಸಾಕಷ್ಟು ವರ್ಷಗಳೇ ಆಗಿ ಹೋಗಿವೆ. ಇದೀಗ ತಾಯಿ ಜೊತೆ ತಮ್ಮ ತೋಟದ ಮನೆಯಲ್ಲಿ ಕೃಷಿ ಕೆಲಸದಲ್ಲಿಯೇ ನಿರತರಾಗಿದ್ದಾರೆ ವಿನೋದ್ ರಾಜ್. ವಿನೋದ್ ರಾಜ್ ಹಾಗೂ ಲೀಲಾವತಿ ಅಮ್ಮ ಇವರಿಗೆ ಸಾಕಷ್ಟು ಸಾಮಾಜಿಕ ಕಾರ್ಯಗಳನ್ನು ಮಾಡಿದ್ದಾರೆ ಅದೆಷ್ಟು ಜನರಿಗೆ ಸಹಾಯ ಹಸ್ತ ನೀಡಿದ್ದಾರೆ. ನಿಜಕ್ಕೂ ಲೀಲಾವತಿ ಅಮ್ಮ ಹಾಗೂ ವಿನೋದ್ ರಾಜ್ ಹಲವರಿಗೆ ಮಾದರಿ ಅಂದರೆ ಅತಿಶಯೋಕ್ತಿಯಲ್ಲ. ಇತ್ತೀಚಿಗೆ ವಿನೋದ್ ರಾಜ್ ಒಂದಲ್ಲಾ … Read more

ದರ್ಶನ್ ಅವರನ್ನು ಅಪ್ಪು ಎಂದು ಕರೆಯುತ್ತಿದ್ದದ್ದು ಯಾರು? ಯಾಕೆ?

Darshan called as appu :ಚಾಲೆಂಜಿಂಗ್ ಸ್ಟಾರ್ ದರ್ಶನ್ (challenging star Darshan) ಅವರು ಕನ್ನಡ ಚಿತ್ರರಂಗ ಕಂಡಂತಹ ಅತ್ಯಂತ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಅದರಲ್ಲಿಯೂ ವಿಶೇಷವಾಗಿ ಮಾಸ್ ಅಭಿಮಾನಿಗಳನ್ನು ಹೆಚ್ಚಿನ ಮಟ್ಟದಲ್ಲಿ ಹೊಂದಿರುವಂತಹ ಸ್ಟಾರ್ ಆಗಿದ್ದಾರೆ. ಮಾಧ್ಯಮಗಳು ದರ್ಶನ್ ಅವರ ವಿರುದ್ಧ ನಿಂತರು ಕೂಡ ದರ್ಶನ್ ಅವರಿಗೆ ಇರುವಂತಹ ಫ್ಯಾನ್ ಬೇಸ್ ಗೆ ಯಾರು ಏನು ಕೂಡ ಮಾಡಿಕೊಳ್ಳುವ ಸಾಧ್ಯವಿಲ್ಲ ಎಂಬುದನ್ನು ಈಗಾಗಲೇ ಕ್ರಾಂತಿ ಸಿನಿಮಾದ ಪ್ರಮೋಷನ್ ಸಂದರ್ಭದಲ್ಲಿ ಸಾಬೀತುಪಡಿಸಿದ್ದಾರೆ. ಎಲ್ಲಕ್ಕಿಂತ ಪ್ರಮುಖವಾಗಿ ಕಷ್ಟದಲ್ಲಿಯೇ ತಮ್ಮ … Read more

ನಮ್ಮ ಸೌತ್ ಸೂಪರ್ನ ಸ್ಟಾರ್ಟ ಗಳ ವಿದ್ಯಾರ್ಹತೆ ಎಷ್ಟು ಗೊತ್ತಾ? ಇಲ್ಲಿದೆ ಸಂಪೂರ್ಣ ವಿವರ

South indian actors education : ನಮ್ಮ ದಕ್ಷಿಣ ಭಾರತ ಚಿತ್ರರಂಗದ ನಟರು ಜನಪ್ರಿಯತೆ ಹಾಗೂ ಶ್ರೀಮಂತಿಕೆ ಮತ್ತು ನಟನೆಯ ವಿಚಾರದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ ಆದರೆ ಅವರ ವಿದ್ಯಾರ್ಹತೆ ಏನು ಎಂಬುದರ ಕುರಿತಂತೆ ಅವರ ಅಭಿಮಾನಿಗಳಲ್ಲಿ ಕುತೂಹಲ ಸಾಕಷ್ಟಿರುತ್ತದೆ. ಹಾಗಿದ್ದರೆ ಬನ್ನಿ ಗೆಳೆಯರೇ ನಮ್ಮ ದಕ್ಷಿಣ ಭಾರತದ ಚಿತ್ರರಂಗದ ಖ್ಯಾತ ನಟರ ವಿದ್ಯಾರ್ಹತೆ ಎಷ್ಟಿದೆ ಎಂಬುದನ್ನು ಸಂಪೂರ್ಣ ವಿವರವಾಗಿ ತಿಳಿದುಕೊಳ್ಳೋಣ. ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಮಹೇಶ್ ಬಾಬು ಅವರು ಬಿಕಾಂ ಪದವಿಯನ್ನು ಮಾಡಿದ್ದಾರೆ. ತೆಲುಗು ಚಿತ್ರರಂಗದ … Read more

error: Content is protected !!