ಬಿಗ್ ಬಾಸ್ ಮನೆಯಿಂದ ಹೊರ ಬರುತ್ತಿದ್ದಂತೆ ರೂಪೇಶ್ ರಾಜಣ್ಣ ಡಿ ಬಾಸ್ ಅವರಿಗೆ ಚಪ್ಪಲಿ ಎಸೆದಿರುವ ಬಗ್ಗೆ ನೀಡಿದ ಹೇಳಿಕೆ ಏನು ಗೊತ್ತಾ?

Do you know what Rupesh Rajanna said about D Boss throwing a slipper as he was coming out of the Bigg Boss house? ರೂಪೇಶ್ ರಾಜಣ್ಣ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕನ್ನಡಪರ ಸಂಘಟನೆಗಳ ಮುಂಚೂಣಿಯಲ್ಲಿರುವ ಹೋರಾಟಗಾರ ಎಂದರೆ ತಪ್ಪಾಗಲಾರದು. ನಿಜಕ್ಕೂ ಕನ್ನಡ ಹಾಗೂ ಕನ್ನಡ ನಾಡಿನ ಅಸ್ಮಿತೆಯ ಬಗ್ಗೆ ಅವರು ಹೊಂದಿರುವ ಅಪಾರಜ್ಞಾನ ಹಾಗೂ ಗೌರವ ಮತ್ತು ಪ್ರೀತಿ ಉನ್ನತ ಹಂತದ್ದು. ಇನ್ನು ಈಗಾಗಲೇ ಬಿಗ್ ಬಾಸ್ ಮನೆಯಿಂದ … Read more

ಕೊನೆಗೂ ಲೀಕ್ ಆಯ್ತು ನೋಡಿ ಈ ಬಾರಿಯ ಬಿಗ್ ಬಾಸ್ ವಿನ್ನರ್ ಹಾಗೂ ರನ್ನರ್ ಯಾರೆಂದು.

biggboss kannada season 9 winnerಈ ಬಾರಿ ಬಿಗ್ ಬಾಸ್ ಓಟಿಟಿ ಕಾರ್ಯಕ್ರಮ ಪ್ರಸಾರ ಆದ ನಂತರ ಅದರ ಯಶಸ್ಸಿನ ಮೇರೆಗೆ ಬಿಗ್ ಬಾಸ್ ಕನ್ನಡ ಸೀಸನ್ 9 ಅನ್ನು ಪ್ರಾರಂಭಿಸಲಾಗಿತ್ತು. ಈ ಬಿಗ್ ಬಾಸ್ ಸೀಸನ್ ಅನ್ನು ನವೀನರು ಹಾಗೂ ಪ್ರವೀಣರ ನಡುವಿನ ಸ್ಪರ್ಧೆ ಎಂಬುದಾಗಿ ಬಿಂಬಿಸಲಾಗಿತ್ತು. ಎಂದಿನಂತೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಿರೂಪಕನಾಗಿ ತಮ್ಮ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿಕೊಂಡು ಬಂದಿದ್ದಾರೆ. ವಾರಾಂತ್ಯದಲ್ಲಿ ತಮ್ಮ ವಿಭಿನ್ನ ಶೈಲಿಯ ಉಡುಪಿನ ಜೊತೆಗೆ ಎಲ್ಲರ ಮನವನ್ನು … Read more

ಬಿಗ್ ಬಾಸ್ ಮನೆಯಲ್ಲಿ ಇರುವ ಸ್ಪರ್ಧಿಗಳಿಗೆ ಸಿಗುತ್ತಿರುವ ಸಂಬಳ ಎಷ್ಟು ಗೊತ್ತಾ ಅಬ್ಬಬ್ಬ ಇಷ್ಟೊಂದಾ?

biggboss season9 contestants remuneration: ಬಿಗ್ ಬಾಸ್ ಸೀಸನ್ ಒಂಬತ್ತು ಇನ್ನೇನು ಕೊನೆಯ ಹಂತ ತಲುಪುತ್ತಿದೆ. ಈ ಬಾರಿಯ ಬಿಗ್ ಬಾಸ್ ಗೆಲುವಿನ ಕಿರೀಟವನ್ನು ಯಾರು ತೊಟ್ಟುಕೊಳ್ಳುತ್ತಾರೆ ಎನ್ನುವುದು ಬಹಳ ಕುತೂಹಲಕಾರಿಯಾಗಿದೆ. ತಮ್ಮ ನೆಚ್ಚಿನ ಸ್ಪರ್ಧಿಗಳಿಗೆ ಜನರು ವೋಟ್ ಮಾಡುವುದರ ಮೂಲಕ ಪ್ರತಿವಾರ ಸೇವ್ ಮಾಡುತ್ತಿದ್ದಾರೆ. ಇನ್ನು ಬಿಗ್ ಬಾಸ್ ಮನೆಯಲ್ಲಿ ಗೆದ್ದ ಸ್ಪರ್ಧಿಗೆ ನಗದು ಬಹುಮಾನ ಸಿಗುತ್ತದೆ ಆದರೆ ಬಿಗ್ ಬಾಸ್ ಮನೆಯಲ್ಲಿ ಎಷ್ಟು ದಿನ ಇದ್ದಾರೆ ಎನ್ನುವ ಆಧಾರದ ಮೇಲೆ ಇತರ ಸ್ಪರ್ಧಿಗಳಿಗೂ ಕೂಡ … Read more

ಕನ್ನಡಪರ ಹೋರಾಟಗಾರರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ ಪ್ರಶಾಂತ್ ಸಂಬರಗಿ…- ಸಂಬರಗಿ ವಿರುದ್ಧ ಪ್ರತಿಭಟನೆ…

ಬಿಗ್ ಬಾಸ್ ಸೀಸನ್ ಎಂಟರಲ್ಲಿ ಅಬ್ಬರಿಸಿ, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಕಾಣಿಸಿಕೊಂಡ ಪ್ರಶಾಂತ ಸಂಬರಗಿ ಅವರು ಮಾತಿನಲ್ಲೇನು ಕಡಿಮೆ ಇರಲಿಲ್ಲ. ಜಗಳ, ಕೂಗಾಟಗಳು ಅವರಿಂದಲೇ ಹೆಚ್ಚಾಗಿದ್ದವು ಎಂದರೆ ತಪ್ಪೇನಿಲ್ಲ ಬಿಡಿ. ಆದರೂ ಒಂದು ಮಟ್ಟದಲ್ಲಿ ಚೆನ್ನಾಗಿಯೇ ಆಡಿದ್ದರು. ಆದರೆ ಬಿಗ್ ಬಾಸ್ ಸೀಸನ್ ನೈನ್ ನಲ್ಲಿ ಇದೀಗ ಅವರ ಹೇಳಿಕೆಗಳು ಹಲವಾರು ಕನ್ನಡಿಗರ ಮನ ನೋಯಿಸಿದೆ. ಬಿಗ್ ಬಾಸ್ ಸೀಸನ್ 9 ಪ್ರಾರಂಭವಾದ ಮೊದಲ ವಾರದಿಂದಲೇ ಸುದ್ದಿಯಲ್ಲಿದೆ. ಪ್ರಶಾಂತ್ ಸಂಬರಗಿ ಮತ್ತು ಕನ್ನಡ ಪರ ಹೋರಾಟಗಾರರಾಗಿ ಗುರುತಿಸಿಕೊಂಡಿರುವ … Read more

ಕಳಪೆಪಟ್ಟ ಪಡೆದ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ; ಬಿಗ್ ಬಾಸ್ ಮನೆಯಲ್ಲಿ ಏರಿದ ಕಾವು!

ಈಗಾಗಲೇ ಮುಖ್ಯ ಬಿಗ್ ಬಾಸ್ ಪ್ರಾರಂಭವಾಗಿ ಒಂದು ವಾರ ಕಳೆಯುವ ಮುನ್ನವೇ ಬಿಗ್ ಬಾಸ್ ಸ್ಪರ್ಧಿಗಳ ನಡುವೆ ಹಗ್ಗ ಜಗ್ಗಾಟ ಆರೋಪ ಪ್ರತ್ಯಾರೋಪಗಳು ಹೆಚ್ಚಾಗಿವೆ ಎಂಬುದು ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಬಿಗ್ ಬಾಸ್ ಮನೆಯ ಹೊರಗೆ ಇದ್ದ ವ್ಯಕ್ತಿಗಳು ಈಗ ಬಿಗ್ ಬಾಸ್ ಮನೆಯ ಒಳಗೆ ಬೇರೆ ರೀತಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬುದು ಕೂಡ ಪ್ರೇಕ್ಷಕರಿಗೆ ಅರ್ಥವಾಗತೊಡಗಿದೆ. ಇನ್ನು ಇಂದಿನ ಲೇಖನಿಯ ಮುಖ್ಯ ವಿಚಾರದ ಕುರಿತಂತೆ ಮಾತನಾಡುವುದಾದರೆ ಕನ್ನಡಪರ ಹೋರಾಟಗಾರರಾಗಿರುವ ರೂಪೇಶ್ ರಾಜಣ್ಣ ಬಿಗ್ ಬಾಸ್ ಮನೆಯ … Read more

ಕನ್ನಡ ಮಾತಾಡಿ ಅಂತ ಹೇಳಿದ್ದಕ್ಕೆ ರೂಪೇಶ್ ರಾಜಣ್ಣ ಗೆ ಕ್ಲಾಸ್ ತೆಗೆದುಕೊಂಡ ಮಯೂರಿ

ರೂಪೇಶ್ ರಾಜಣ್ಣಗೆ ಮಯೂರಿ ಮಾಡಿದ ಪ್ರಶ್ನೆ ಏನು? ಬಿಗ್ ಬಾಸ್ ಸೀಸನ್ 9 ನಲ್ಲಿ ಮೊದಲ ವಾರದಿಂದಲೇ ಸದ್ದು ಜೋರಾಗಿಯೇ ಕೇಳಿ ಬರುತ್ತಿದೆ. ಜೋಡಿ ಆಟದಿಂದ ವೀಕ್ಷಕರನ್ನು ತಮ್ಮತ್ತ ಸೆಳೆಯಲು ಪ್ರತಿಯೊಬ್ಬರು ಪ್ರಯತ್ನಿಸುತ್ತಿದ್ದಾರೆ. ಒಬ್ಬರು ಇನ್ನೊಬ್ಬರ ಮೇಲೆ ಆಗಾಗ ಮಾತಿನ ಪ್ರಹಾರ ಮಾಡುವುದು ಬಿಗ್ ಬಾಸ್ ಮನೆಯಲ್ಲಿ ತುಂಬಾ ಕಾಮನ್. ಬೇರೆ ಬೇರೆ ಊರು, ಬೇರೆ ಬೇರೆ ಕ್ಷೇತ್ರದಲ್ಲಿ ಹೆಸರುಗಳಿಸಿರುವ ಸದಸ್ಯರಿಂದ ಕೂಡಿರುವಂತಹ ಈ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಬರುವುದು ಸಹಜ.ಪ್ರತಿಯೊಬ್ಬರಿಗೂ ತಮ್ಮದೇ ಸರಿ ಎನಿಸುವುದು ಮನುಷ್ಯ ಲಕ್ಷಣ. … Read more

ಪ್ರಶಾಂತ್ ಸಂಬರ್ಗಿ ಹಾಕಿದ ಅವಾಜ್ ಗೆ ಕಕ್ಕಾಬಿಕ್ಕಿಯಾದ ರಾಜಣ್ಣ ಬಿಗ್ ಬಾಸ್ ನಲ್ಲಿ ನಡೆಯಿತು ಹೋರಾಟಗಾರರ ಹೋರಾಟ

ಕನ್ನಡದ ಕಿರುತೆರೆಯಲ್ಲಿ ಬಿಗ್ ಬಾಸ್ ಸೀಸನ್ 9 ಸದ್ದು ಮಾಡ್ತಿದೆ ಸದ್ದು ಮಾಡ್ತಿದೆ.9 ಮಂದಿ ಸೀನಿಯರ್ಸ್, 9 ಹೊಸ ಮಂದಿಯನ್ನು ಒಳಗೊಂಡ ವಿಶೇಷ ಸೀಸನ್ ಇದಾಗಿದೆ.ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುವಾಗಲೇ ಸುಮಾರು ಅರ್ಧದಷ್ಟು ಸ್ಪರ್ಧಿಗಳ ಋಣಾತ್ಮಕ ಗುಣವೇನೆಂದು ಕೇಳಿದಾಗ ‘ಸ್ವಲ್ಪ ಬೇಗ ಕೋಪ ಬರುತ್ತೆ’ ಅಂತಿದ್ರು. ಆದರೆ ಎಷ್ಟು ಬೇಗ ಕೋಪ ಬರುತ್ತೆ ಅಂತ ವೀಕ್ಷಕರಿಗೆ ಗೊತ್ತಾಗ್ತಿದೆ. ಬಿಗ್ ಬಾಸ್ ಸೀಸನ್ 9 ಪ್ರಾರಂಭವಾಗಿ ಇನ್ನು ಒಂದು ವಾರ ಕಳೆದಿಲ್ಲ.ಆದರೆ ಮನೆ ತುಂಬಾ ಬಿಸಿಯಾಗಿ ಉರಿತಾ … Read more

ನೀವು ಈ ಸಿನಿಮಾ ನೋಡದೇ ಇದ್ದರೆ ನೀವು ಹಿಂ’ದುನೇ ಅಲ್ಲ. ಪ್ರತಿಯೊಬ್ಬ ಭಾರತೀಯನೂ ಈ ಒಂದು ಸಿನಿಮಾವನ್ನು ನೋಡಲೇಬೇಕು ಎಂದು ಹೇಳಿದ ಪ್ರಥಮ್ ಮತ್ತು ಕಿರಿಕ್ ಕೀರ್ತಿ

ರಾಜ್ಯದಿಂದ ಹಿಡಿದು ದೇಶ ಮಟ್ಟದವರೆಗೂ ಈ ಸಿನಿಮಾದ ಚರ್ಚೆಯೇ ಮುನ್ನುಡಿಯಲ್ಲಿದೆ. ಸೆಲೆಬ್ರಿಟಿಗಳಿಂದ ಹಿಡಿದು ದೇಶದ ದೊಡ್ಡ ದೊಡ್ಡ ನಾಯಕರು ಸಹ ಈ ಸಿನಿಮಾದ ಬಗ್ಗೆ ಹೊಗಳಿಕೆಯ ಮಾತುಗಳನ್ನು ಆಡುತ್ತಿದ್ದಾರೆ. ಯಾವುದೇ ದೊಡ್ಡ ನಟರನ್ನು ಒಳಗೊಂಡಿರದೆ ಕೇವಲ ಕಲೆ ಮತ್ತು ಚಿತ್ರಕತೆ ಸಂಭಾಷಣೆಯ ಮೂಲಕ ಜನರ ಮನಸ್ಸನ್ನು ಗೆದ್ದಿರುವ ಈ ಚಿತ್ರ ಇದೀಗ ದೊಡ್ಡ ಮಟ್ಟದ ಯಶಸ್ಸು ಕಂಡಿದೆ. ಈ ಸಿನಿಮಾವನ್ನು ನೋಡಿ ಪ್ರತಿಯೊಬ್ಬರು ಈ ಸಿನಿಮಾವನ್ನು ಪ್ರತಿಯೊಬ್ಬರೂ ಕೂಡ ನೋಡಲೇಬೇಕು ಎಂದು ಹೇಳುತ್ತಿದ್ದಾರೆ. ಹಾಗೆ ಇದು ಕೇವಲ … Read more

ಹತ್ತು ಸಾವಿರ ರೂಪಾಯಿ ಕೊಟ್ಟು ಜೇಮ್ಸ್ ಸಿನೆಮಾ ನೋಡ್ತೀನಿ. ಆದರೆ ಕಾಶ್ಮೀರ್ ಫೈಲ್ಸ್ ಸಿನೆಮಾ ಮಾತ್ರ ನೋಡಲ್ಲ ಎಂದು ಗುಡುಗಿದ ರೂಪೇಶ್ ರಾಜಣ್ಣ

ಕಾಶ್ಮೀರ್ ಫೈಲ್ಸ್ ಎನ್ನುವ ಸಿನಿಮಾ ಇದೀಗ ಭಾರತದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. 1990 ರಲ್ಲಿ ಕಾಶ್ಮೀರದಲ್ಲಿ ನಡೆದ ಘಟನೆ ಆಧಾರಿತ ಚಿತ್ರ ಇದಾಗಿದೆ.ಈ ಚಿತ್ರದಲ್ಲಿ ಕಾಶ್ಮೀರಿ ಪಂಡಿತರ ಕಷ್ಟ ನೋವು ಮತ್ತು ಹೋರಾಟದ ಬಗ್ಗೆ ಚಿತ್ರಿಸಲಾಗಿದೆ. ಈ ಚಿತ್ರದಲ್ಲಿ ಮಾನವೀಯತೆ ರಾಜಕೀಯ ಮತ್ತು ಪ್ರಜಾಪ್ರಭುತ್ವದ ಬಗ್ಗೆ ಕಣ್ಣು ತೆರೆಸುವ ಸಂಗತಿಗಳನ್ನು ಪ್ರಶ್ನೆ ಮಾಡಲಾಗಿದೆ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಬರುತ್ತಿರುವುದು ವಿಲಕ್ಷಣವಾಗಿದೆ. ಶೇಕಡಾ 80 ರಷ್ಟು ಪ್ರೇಕ್ಷಕರು ಈ ಸಿನಿಮಾಗೆ ಮೆಚ್ಚುಗೆ ವ್ಯಕ್ತಪಡಿಸಿದರೆ ಇನ್ನೂ ಶೇಕಡಾ … Read more

error: Content is protected !!