ನಾನು ತೀರಿ ಹೋದ ಮೇಲೆ ನನ್ನ ದೇಹ ನೋಡಲು ಬನ್ನಿ. ಇಲ್ಲ ಅಂದ್ರೆ ದೆವ್ವ ಆಗಿ ಬರ್ತೀನಿ ಎಂಬುದಾಗಿ ಜೀವ ಕಳೆದುಕೊಂಡ ಆಕೆ ಪತ್ರದಲ್ಲಿ ಏನು ಬರೆದಿದ್ದಳು ಗೊತ್ತಾ?

ನಮ್ಮದೇ ರಾಜ್ಯದ ರಾಯಚೂರಿನಲ್ಲಿ ನಡೆದಿರುವ ಘಟನೆ ಒಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿಯಾಗುತ್ತಿದೆ. 16 ವರ್ಷ ವಯಸ್ಸಿನ ಸಾರಿಕ ಎನ್ನುವ ಹುಡುಗಿ ಗಣೇಶೋತ್ಸವ ಕಾರ್ಯಕ್ರಮದ ಗಣಪತಿ ವಿಸರ್ಜನೆಗಾಗಿ ತಯಾರಾಗಿದ್ದ ಕೆರೆಗೆ ಹಾರಿ ತನ್ನ ಪ್ರಾಣವನ್ನು ಕಳೆದುಕೊಂಡಿರುವುದು ನಿಜಕ್ಕೂ ಕೂಡ ಈಗ ಎಲ್ಲರ ಕಣ್ಣಂಚಿನಲ್ಲಿ ನೀರನ್ನು ತರಿಸುತ್ತಿದೆ. ಅಷ್ಟಕ್ಕೂ ಏನು ನಡೆದಿತ್ತು ಹಾಗೂ ಮರಣ ಹೊಂದುವುದಕ್ಕಿಂತ ಮುಂಚೆ ಆಕೆ ಪತ್ರದಲ್ಲಿ ಏನು ಬರೆದಿದ್ದಳು ಎನ್ನುವ ಕುರಿತಂತೆ ಈಗ ಎಲ್ಲರಲ್ಲೂ ಕುತೂಹಲ ಮನೆ ಮಾಡಿದೆ. ಹೌದು ಮಿತ್ರರೇ ಸಾರಿಕಾ, … Read more

ಉತ್ತರ ಪ್ರದೇಶದ ಶಿಕ್ಷಕಿ ವಿದ್ಯಾರ್ಥಿಯ ಬಳಿಯೇ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋ ನೋಡಿ

ಬಹುಶಃ ಗುರುವಿಗೆ ಭಾರತದಲ್ಲಿ ಇರುವಷ್ಟು ಪ್ರಾಮುಖ್ಯತೆ ಹಾಗೂ ಗುರುವಿಗೆ ಕೊಡುವಷ್ಟು ಮರ್ಯಾದೆ ಬೇರೆ ಯಾವ ದೇಶದಲ್ಲಿಯೂ ಕಾಣಲು ಸಿಗಲಿಕ್ಕಿಲ್ಲ. ಎಲ್ಲಾ ದೇವರಿಗಿಂತಲೂ ಗುರುವೇ ದೊಡ್ಡ ದೇವರು. ನಮಗೆ ಗುರುವೇ ಬ್ರಹ್ಮ ಗುರುವೇ ವಿಷ್ಣು. ವಿದ್ಯಾರ್ಥಿ ಏನು ತಪ್ಪು ಮಾಡಿದರು ಅದನ್ನ ತಿದ್ದಿ ಬುದ್ದಿ ಹೇಳೋದಕ್ಕೆ ಸಾಧ್ಯವಾಗುವುದು ಶಿಕ್ಷಕನಿಗೆ ಮಾತ್ರ. ಸಮಾಜಕ್ಕೆ ನೀಡುವ ಜವಾಬ್ದಾರಿ ಪ್ರತಿಯೊಬ್ಬ ಶಿಕ್ಷಕರ ಮೇಲಿದೆ. ಆದರೆ ಬೇಲಿಯೇ ಎದ್ದು ಹೊಲ ಮೈದಂತೆ ಎನ್ನುವ ಗಾದೆಯನ್ನು ನೀವು ಕೇಳಿರಬಹುದು. ಇಂದು ಕೆಲವು ಕಡೆ ಶಿಕ್ಷಣ ವ್ಯವಸ್ಥೆಯಲ್ಲಿ … Read more

ಅಮೆರಿಕದ ಕಂಪನಿಯನ್ನು ಇಂಪ್ರೆಸ್ ಮಾಡಿದ 15 ವರ್ಷದ ಯುವಕ ಈತನಿಗೆ ಆಫರ್ ಮಾಡಿದ ಸಂಬಳ ಎಷ್ಟು ಗೊತ್ತಾ!

ಸಾಧನೆ ಮಾಡೋದಕ್ಕೆ ಯಾವ ವಯಸ್ಸಿನ ಮಿತಿಯು ಇಲ್ಲ, ಜಾತಿ ಧರ್ಮದ ಹಂಗು ಮೊದಲೇ ಇಲ್ಲ ಹಾಗಾಗಿ ಯಾರಾದ್ರೂ ಛಲತೊಟ್ಟು ತಾನು ಇಂಥದ್ದನ್ನು ಸಾಧಿಸಲೇಬೇಕು ಎಂದು ಹಠ ತೊಟ್ಟರೆ ಖಂಡಿತವಾಗಿಯೂ ಸಾಧನೆ ಮಾಡಲು ಸಾಧ್ಯ. ಸಾಧನೆಗೆ ಮುಖ್ಯವಾಗಿ ಬೇಕಾಗಿದ್ದೇ ಸಾಧಿಸುವ ಛಲ ಹಾಗೂ ಪ್ರಯತ್ನ. ಇನ್ನೊಬ್ಬ 15ರ ಪೋರ ಅಮೆರಿಕಾದ ಪ್ರತಿಷ್ಠಿತ ಜಾಹೀರಾತು ಕಂಪನಿಯಲ್ಲಿ ಇಂಪ್ರೆಸ್ ಮಾಡಿದ್ದಾನೆ. ಇತ ಮಾಡಿದ ಸಾಧನೆ ಕೇಳಿದ್ರೆ ಖಂಡಿತವಾಗಿಯೂ ನೀವು ದಂಗಾಗೀ ಬಿಡುತ್ತೀರಿ. ಹೌದು. ಎಸ್ ಎಸ್ ಎಲ್ ಸಿ ಯಲ್ಲಿ ಓದುತ್ತಿರುವ … Read more

ಕಂಠ ಪೂರ್ತಿ ಕುಡಿದು ಶಾಲೆಗೆ ಟೈಟಾಗಿ ಬಂದ ಶಿಕ್ಷಕಿ ಮಾಡಿದ್ದು ಎಂತಾ ಕೆಲಸ ನೋಡಿ

ಗುರುಬ್ರಹ್ಮ ಗುರುವಿಷ್ಣು ಗುರುರ್ದೇವೋ ಮಹೇಶ್ವರಾ ಎಂಬ ಶ್ಲೋಕವಿದೆ ಈ ಶ್ಲೋಕದ ಅರ್ಥ ಗುರು ದೇವರ ಸಮಾನ ಗುರುವಿನನ್ನು ನಾವು ದೇವರ ಜಾಗದಲ್ಲಿಟ್ಟು ನೋಡುತ್ತೇವೆ. ಶಾಲೆಯೆಂಬುದು ದೇವಸ್ಥಾನವಿದ್ದಂತೆ ಮತ್ತು ಶಿಕ್ಷಕರು ದೇವರಿದ್ದಂತೆ. ಈಗ ನಾವು ಈ ಶ್ಲೋಕ ಘಟನೆ ಹೇಳುವುದಕ್ಕೂ ಮುಂಚೆ ಯೋಚನೆ ಮಾಡಬೇಕಾದ ಪರಿಸ್ಥಿತಿ ಬಂದಿದೆ. ಶಾಲೆಗೆ ಕುಡಿದ ಮತ್ತಿನಲ್ಲಿ ಶಾಲೆಗೆ ಶಿಕ್ಷಕಿ ಯೊಬ್ಬಳು ತರಗತಿ ಹೊಂದಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಛತ್ತೀಸ್‌ಗಢದ ಟಿಕಾಯತ್‌ಗಂಜ್‌ನಲ್ಲಿ ಈ ಘಟನೆ ನಡೆದಿದೆ. ಛತ್ತೀಸ್‌ಗಢದ ಟಿಕಾಯತ್‌ಗಂಜ್‌ ನ ಪ್ರಾಥಮಿಕ ಶಾಲೆಯ ಟೀಚರ್ … Read more

ಅಮ್ಮನ ಬರ್ತಡೆಗೆ ವಿಶ್ ಮಾಡೋಕೆ ಆಗಿಲ್ಲ ಅಂತ 14 ವರ್ಷದ ವಿದ್ಯಾರ್ಥಿ ಮಾಡಿಕೊಂಡ ಕೆಲಸವೇನು ನೋಡಿ

ದುರಂತಗಳು ಹೇಗೆ ಯಾವ ರೂಪದಲ್ಲಿ ನಮ್ಮ ಕಣ್ಮುಂದೆ ಬರುತ್ತೆ ಅಂತ ಹೇಳೋಕೆ ಸಾಧ್ಯವಿಲ್ಲ. ಅದರಲ್ಲೂ ಈ ಚಿಕ್ಕ ವಯಸ್ಸಿನ ವಿದ್ಯಾರ್ಥಿಗಳು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ಅವರ ಪೋಷಕರ ಪಾಲಿಗಂತೂ ದುಸ್ವಪ್ನವಾಗಿ ಕಾಡುತ್ತೆ. ಇಲ್ಲೊಬ್ಬ 14 ವರ್ಷದ ವಿದ್ಯಾರ್ಥಿ ಆತ್ಮಹ’ತ್ಯೆ ಮಾಡಿಕೊಂಡು ಆತನ ಪೋಷಕರಿಗೆ ಜೀವನಪರ್ಯಂತ ದುಃಖವನ್ನು ನೀಡಿ ಹೋಗಿದ್ದಾನೆ. ಈ ಘಟನೆ ನಡೆದಿದ್ದು ಮಂಗಳೂರಿನಲ್ಲಿ. ಮಂಗಳೂರಿನ ತಲಪಾಡಿಯ ಕೆಸಿ ರೋಡ್ ಬಳಿ ಇರುವ ಶಾರದಾ ವಿದ್ಯಾನಿಕೇತನ ಶಾಲೆಯ ಹಾಸ್ಟೆಲ್ ನಲ್ಲಿ ಈ ಘಟನೆ ವರದಿಯಾಗಿದೆ. ಆತ್ಮಹ’ತ್ಯೆ ಮಾಡಿಕೊಂಡ … Read more

SSLC ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದಿದ್ದರೂ ಕೂಡ ಹೆದರಿ ವಿದ್ಯಾರ್ಥಿನಿ ಆ’ತ್ಮ’ಹತ್ಯೆ ಮಾಡಿಕೊಂಡಿದ್ದೇಕೆ

ಪರೀಕ್ಷೆಯಲ್ಲಿ ಫೇಲ್ ಆದೆ ಅಂತಲೋ, ನಿರೀಕ್ಷೆಯ ಮಟ್ಟಕ್ಕೆ ಮಾರ್ಕ್ಸ್ ಬರಲಿಲ್ಲ ಅಂತಲೋ ವಿದ್ಯಾರ್ಥಿಗಳು ಜೀವ ಕಳೆದುಕೊಳ್ಳುವ ಸ್ಥಿತಿ ಮತ್ತೆ ಮತ್ತೆ ನಿರ್ಮಾಣವಾಗುತ್ತಲೆ ಇರುತ್ತದೆ. ಈ ಬಗ್ಗೆ ಎಷ್ಟೇ ಬುದ್ಧಿವಾದ ಹೇಳಿದರೂ, ಪರೀಕ್ಷೆಯಲ್ಲಿ ಎಷ್ಟೇ ಬದಲಾವಣೆಗಳನ್ನು ತಂದರೂ ಮನಸ್ಸು ವೀಕ್ ಇರುವ ವಿದ್ಯಾರ್ಥಿಗಳು ತಪ್ಪು ನಿರ್ಧಾರ ತೆಗೆದುಕೊಳ್ಳುವುದನ್ನು ಮಾತ್ರ ಬಿಡುವುದಿಲ್ಲ. ಇನ್ನು ಬೋರ್ಡ್ ಎಕ್ಸಾಂ ಗಳಲ್ಲಿ ಫೇಲ್ ಆದ್ರೆ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಹುಡುಗಿ ಪ್ರಥಮ ಪಿಯುಸಿಯಲ್ಲಿಯೇ ತಾನು ಫೇಲ್ ಆಗಿಬಿಡಬಹುದು ಎನ್ನುವ ಭಯಕ್ಕೆ ಪರೀಕ್ಷೆಯನ್ನೂ … Read more

error: Content is protected !!