ಇನ್ನು 25 ವರ್ಷ ಕಳೆದರೆ ಭಾರತದಲ್ಲಿ ರೈತರ ಇರುವುದಿಲ್ಲ; ಸದ್ಗುರು ಹೀಗೆ ಹೇಳಿದ್ದು ಯಾಕೆ ಗೊತ್ತಾ?

ಭಾರತ ಕೃಷಿ ಪ್ರಧಾನ ದೇಶ. ನಮ್ಮ ದೇಶಕ್ಕೆ ರೈತರೇ ಜೀವಾಳ. ಇದನ್ನು ನಾವು ಶಾಲೆಗಳ ಪಠ್ಯ ಪುಸ್ತಕಗಳಲ್ಲಿಯೂ ಓದಿಕೊಂಡು ಬಂದಿದ್ದೇವೆ. ಹಾಗೆಯೇ ಭಾರತದಲ್ಲಿ ರೈತರಿಗೆ ಪ್ರಮುಖ ಸ್ಥಾನವಿದೆ. ಆದರೆ ಇಂದು ಅನ್ನ ಕೊಡುವ ರೈತ ಸಂಖ್ಯೆ ಕಡಿಮೆಯಾಗುತ್ತಿದೆ. ಕಾರಣ ನಗರಪ್ರದೇಶಗಳಲ್ಲಿ ಕೈಗಾರಿಕೆಗಳು ಹೆಚ್ಚು ತಲೆಯೆತ್ತುತ್ತಿದೆ. ತಂತ್ರಜ್ಞಾನ ಅಭಿವೃದ್ಧಿ ಕಾಣುತ್ತಿದ್ದು, ಹೆಚ್ಚು ಉದ್ಯೋಗಗಳ ಸೃಷ್ಟಿಯಾಗುತ್ತಿದೆ. ಹೆಚ್ಚು ಹೆಚ್ಚು ಉದ್ಯೋಗ ಸಿಗುತ್ತಿರುವ ಹಿನ್ನೆಲೆಯಲ್ಲಿ ರೈತರ ಮಕ್ಕಳು ಕೂಡ ಹಳ್ಳಿಯನ್ನು ತೊರೆದು ನಗರಕ್ಕೆ ಬಂದು ಉದ್ಯೋಗವನ್ನು ಮಾಡುತ್ತಿದ್ದಾರೆ. ಇದರಿಂದಾಗಿ ರೈತರ ಸಂಖ್ಯೆ … Read more

error: Content is protected !!