6 ವರ್ಷಗಳ ಹಿಂದೆ ಯಶ್ ಮಾಡಿದ್ದ ಆ ಒಂದು ಕೆಲಸ ಇಂದು ರೈತರ ಸಂಕಷ್ಟಕ್ಕೆ ಪರಿಹಾರವಾಗಿದೆ

ಕನ್ನಡ ಚಿತ್ರರಂಗದ ರಾಕಿಂಗ್ ಸ್ಟಾರ್ ಎಂದೇ ಕರೆಸಿಕೊಳ್ಳುವ ಯಶ್ ಅವರು, ಹಲವಾರು ಭಾಷೆಗಳಲ್ಲಿ ತೆರೆಕಂಡ ಕೆಜಿಎಫ್ ಸಕ್ಸಸ್ ನ ನಂತರ, ಭಾರತದ ಟಾಪ್ ಟೆನ್ ನಟರ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿ ಮಿಂಚುದ್ದು, ಅಭಿಮಾನಿಗಳಿಗೆ ಸಂತಸವಾಗಿದೆ. ಹಲವು ವರ್ಷಗಳ ಹಿಂದೆಯೇ ಮಾಡಿದ ಒಂದು ಯೋಜನೆಯು ಇದೀಗ ರೈತರಲ್ಲಿ ಸಂತಸ ಮೂಡಿಸಿದೆ. ಕೆಜಿಎಫ್ ಚಿತ್ರದ ನಂತರ ಭಾರತದ ಎಲ್ಲಾ ಸಿನಿ ಇಂಡಸ್ಟ್ರಿಗಳು ಕನ್ನಡ ಚಿತ್ರರಂಗದ ಹುಬ್ಬೇರಿಸಿ ನೋಡುತ್ತಿವೆ. ಯಶ್ ಇದರಲ್ಲಿ ನಾಯಕನಾಗಿ ನಟಿಸಿದ್ದು, ಎಲ್ಲರ ಗಮನ ಅವರಲ್ಲೇ ಕೇಂದ್ರವಾಗಿತ್ತು. ರೈತರ … Read more

error: Content is protected !!